ಕಾಣಿಯೂರು : ಸರಕಳ್ಳತನಕ್ಕೆ ಬಂದವರ ಕಾರು ಪಲ್ಟಿ: ಗಾಯ  


Team Udayavani, Oct 20, 2022, 8:55 PM IST

tdy-25

ಕಾಣಿಯೂರು : ಕಂಬಳಿ ,ಮಾರುವ ನೆಪ್ಪದಲ್ಲಿ ಕಾರಿನಲ್ಲಿ ಮನೆಯಂಗಳಕ್ಕೆ ಬಂದು ಮನೆಯೊಡತಿಯ ಸರಕಳ್ಳತನಕ್ಕೆ ಯತ್ನಿಸಿ ಪರಾರಿಯಾಗಲು ಯತ್ನಿಸಿದಾಗ  ಕಾರು ಪಲ್ಟಿಯಾಗಿ ಕಳ್ಳರು ಗಾಯಗೊಂಡ ಘಟನೆ ಕಡಬ ತಾಲೂಕಿನ ಕಾಣಿಯೂರು ಬಳಿ ಗುರುವಾರ ನಡೆದಿದೆ.

ಗಾಯಗೊಂಡ ಕಳ್ಳರನ್ನು ಮಂಗಳೂರು ಪೊಳಲಿ ಅಟ್ಟೂರು ನಿವಾಸಿಗಳಾದ ರಮೀಶುದ್ಧೀನ…(25) ಹಾಗೂ ರಫೀಕ್‌ (30) ಎಂದು ಗುರುತಿಸಲಾಗಿದೆ.

ಇವರು ಕಂಬಳಿ ಮಾರುವ ನೆಪದಲ್ಲಿ ಕಾರೊಂದರಲ್ಲಿ ದೋಳ್ಪಾಡಿ ಗ್ರಾಮದ ಕಟ್ಟ ನಿವಾಸಿ ಕಿಟ್ಟ ಎಂಬವರ ಮನೆಗೆ ಬಂದು ಕಳ್ಳತನಕ್ಕೆ ಯತ್ನಿಸಿದ್ದಾರೆ. ಮನೆಯಲ್ಲಿ ಮನೆಯ ಒಡತಿ ಮಾತ್ರ ಇರುವುದನ್ನು ಗಮನಸಿ ಕಂಬಳಿಯನ್ನು ಖರೀದಿಸುವಂತೆ ,ಒತ್ತಾಯಿಸಿದ್ದಾರೆ. ಕಂಬಳಿ ಬೆಡ್‌ ಶೀಟ್‌ಗಳನ್ನು ಮಹಿಳೆ ನೋಡುತ್ತಿದ್ದಂತೆ ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರ ಎಗರಿಸಲು ಕಳ್ಳರು ಕೈ ಹಾಕಿದ್ದಾರೆ. ಇದರಿಂದ ತಪ್ಪಿಸಿಕೊಂಡ ಮಹಿಳೆ ಬೊಬ್ಬೆ ಹೊಡೆದಾಗ ಅಕ್ಕಪಕ್ಕದವರು ಆಗಮಿಸಿದಾಗ ಕಳ್ಳರು ಕಾರು ಏರಿ ಕಾಳ್ಕಿತ್ತಿದ್ದಾರೆ.

ಇತ್ತ ದೋಳ್ಪಾಡಿಯಿಂದ ಪುಣ್ಚತ್ತಾರು ಕಡೆ ಸಾಗುವಾದ ಸಾರ್ವಜನಿಕರು ಅಡ್ಡಗಟ್ಟಿದ್ದಾರೆ . ಇಲ್ಲಿಂದ ಯೂಟರ್ನ್ ಹೊಡೆದ ಕಳ್ಳರು ನೇವಾಗಿ ಕಾಣಿಯೂರು ಕೂಡು ರಸ್ತೆಗೆ  ದಾರಿಯಲ್ಲಿ ಸಾಗಿದ್ದಾರೆ.  ಅಲ್ಲಿ ಕೂಡಾ ಸಾರ್ವಜನಿಕರು ಸೇರಿದ್ದನ್ನು ಗಮನಿಸಿ  ರ್ರಾಬರ್ರಿ ಕಾರು ಚಲಾಸಿಕೊಂಡು ಹೋಗಿ ಸಾರ್ವಜನಿಕರು ಬೆನ್ನಟ್ಟತ್ತಿದ್ದಂತೆ  ಕೂಡು ರಸ್ತೆಯಲ್ಲಿ  ಕಾರು ಪಲ್ಟಿಯಾಗಿದೆ. ಪರಿಣಾಮ ಕಳ್ಳರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಈ ಘಟನೆಯಿಂದಾಗಿ ಕಾಣಿಯೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕ ವಲಯದಲ್ಲಿ ಅಕ್ರೋಶ ವ್ಯಕ್ತವಾಗಿದೆ.

ವಾರದ ಹಿಂದೆ ಕೂಡಾ ಒಂದು ಟೀಮ್‌ ಕಂಬಳಿ ಮಾರು ನೆಪದಲ್ಲಿ ದೋಳ್ಪಾಡಿಗೆ ಬಂದಿದ್ದರು. ಅವರು ಕೂಡಾ ಸಂಶಯಾಸ್ಪದವಾಗಿ ಕಾಣುತ್ತಿದ್ದರು. ಇಂತವರಿಗೆ ಕಠಿಣ ಶಿಕ್ಷೆಯಾಗಬೇಕು. ಯಾರೇ ಹೊರಗಿನವರು ಅಪರಿಚಿತರು ಊರಲ್ಲಿ ವ್ಯಾಪಾರ ಮಾಡಬೇಕಾದರೆ ಪಂಚಾಯಿತಿಯ ಅನುಮತಿ ಪಡೆದೇ ಕಾಲಿಡಬೇಕು, ಅನುಮತಿ ಇಲ್ಲದವರು ವ್ಯಾಪಾರಕ್ಕೆ ಬಂದರೆ ಅವರ ವಿರುದ್ಧ ಕಾನೂನು ಕ್ರಮ ಜರಗಿಸಬೇಕು ಎಂದು ಸಾರ್ವಜನಿಕರು ಅಗ್ರಹಿಸಿದ್ದಾರೆ.

 

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

1

Bantwal: ಕೃಷಿಕರ ತೋಟಗಳಿಗೆ ನುಗ್ಗಿದ ಜಕ್ರಿಬೆಟ್ಟು ಅಣೆಕಟ್ಟು ನೀರು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.