![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 27, 2022, 7:06 PM IST
ಬಂಟ್ವಾಳ: ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.
ಅಂದಾಜು 35 ವರ್ಷದ ವ್ಯಕ್ತಿಯ ಶವ ಪಾಣೆಮಂಗಳೂರು ನೇತ್ರಾವತಿ ಹಳೆ ಸೇತುವೆ ಕೆಳಭಾಗದಲ್ಲಿ ನದಿಯಲ್ಲಿ ತೇಲಾಡುವ ಸ್ಥಿತಿಯಯಲ್ಲಿ ಪತ್ತೆಯಾಗಿದ್ದು, ಸ್ಥಳೀಯರು ಪೋಲೀಸ್ ಇಲಾಖೆಗೆ ಮಾಹಿತಿ ನೀಡಿದ್ದರು.
ಸ್ಥಳೀಯರು ನಾಡದೋಣಿ ನಾವಿಕ ಮಹಮ್ಮದ್ ಗೂಡಿನಬಳಿ ಅವರ ತಂಡ ಶವವನ್ನು ನದಿಯಿಂದ ಮೇಲಕ್ಕೆ ಎತ್ತಿ ಹಾಕಿದ್ದಾರೆ.
ಬುಧವಾರ ನದಿಗೆ ಬಿದ್ದಿರಬಹುದು ಎಂಬ ಶಂಕೆಯನ್ನು ಶವವನ್ನು ಮೇಲಕ್ಕೆ ಎತ್ತಿ ದ ಈಜುಗಾರರು ಶಂಕೆ ವ್ಯಕ್ತಪಡಿಸಿದ್ದಾರೆ.
ಯಾವುದೇ ಗುರುತು ಪತ್ತೆ ಯಾಗದ ಹಿನ್ನಲೆಯಲ್ಲಿ ಪೋಲೀಸರು ಶವವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಇಡುವ ವ್ಯವಸ್ಥೆ ಮಾಡಿದ್ದಾರೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.