![Trekking tips: ಟ್ರೆಕ್ಕಿಂಗ್ ಹೋಗ್ತಾ ಇದ್ದೀರಾ?: ನಾವ್ ಹೇಳ್ಳೋದ್ ಸ್ವಲ್ಪ ಕೇಳ್ರಿ…](https://www.udayavani.com/wp-content/uploads/2024/07/11-415x249.jpg)
ಕಾಣಿಯೂರು: ಬೈತಡ್ಕ ಮಸೀದಿ ಬಳಿ ಅನುಮಾನಸ್ಪದ ವ್ಯಕ್ತಿ: ದೂರು
Team Udayavani, Jul 14, 2022, 6:58 PM IST
![tdy-6](https://www.udayavani.com/wp-content/uploads/2022/07/tdy-6-20-620x372.jpg)
ಕಾಣಿಯೂರು: ಕೆಲವು ದಿನಗಳ ಹಿಂದೆ ಕಾರೊಂದು ಸೇತುವೆಗೆ ಢಿಕ್ಕಿಯಾಗಿ ಹೊಳೆಗೆ ಬಿದ್ದು ಇಬ್ಬರು ಸಾವಿಗೀಡಾದ ಪರಿಸರದಲ್ಲಿರುವ ಬೈತಡ್ಕ ಜುಮ್ಮಾ ಮಸೀದಿಯ ಬಳಿ ಕಳೆದೆರಡು ದಿನಗಳ ಹಿಂದೆ ವ್ಯಕ್ತಿಯೋರ್ವ ಅನುಮಾನಾಸ್ಪದವಾಗಿ ತಿರುಗಾಡುತ್ತಿರುವುದು ಕಂಡುಬಂದಿದೆ.
ಈ ಬಗ್ಗೆ ಜುಮ್ಮಾ ಮಸೀದಿ ದರ್ಗಾ ಶರೀಫ್ ಬೈತಡ್ಕ ಆಡಳಿತ ಸಮಿತಿ ವತಿಯಿಂದ ಆ ವ್ಯಕ್ತಿಯನ್ನು ವಿಚಾರಣೆ ನಡೆಸುವಂತೆ ಬೆಳ್ಳಾರೆ ಎಸ್ಸೈ ರುಕ್ಮ ನಾಯ್ಕ್ ಅವರಿಗೆ ದೂರು ನೀಡಲಾಗಿದೆ.
ಈ ವೇಳೆ ಬೈತಡ್ಕ ಜಮಾಅತ್ ಅಧ್ಯಕ್ಷ ಅಬೂಬಕ್ಕರ್ ಹಾಜಿ, ಉಪಾಧ್ಯಕ್ಷ ಇಕ್ಬಾಲ್ ಬೈತಡ್ಕ, ಪ್ರಧಾನ ಕಾರ್ಯದರ್ಶಿ ಸಿದ್ದಿಕ್ ಅಲೆಕ್ಕಾಡಿ, ಜತೆ ಕಾರ್ಯದರ್ಶಿ ಅಬ್ದುಲ್ಲ ಕೆಲಂಬಿರಿ, ಕೋಶಾಧಿಕಾರಿ ಸಾಬು ಹಾಜಿ, ಸಮಿತಿ ಸದಸ್ಯರಾದ ಮೊಹಮ್ಮದ್ ಅಲೆಕ್ಕಾಡಿ, ಅಬ್ದುರ್ರಹ್ಮಾನ್ ಸಮಹಾದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
![Trekking tips: ಟ್ರೆಕ್ಕಿಂಗ್ ಹೋಗ್ತಾ ಇದ್ದೀರಾ?: ನಾವ್ ಹೇಳ್ಳೋದ್ ಸ್ವಲ್ಪ ಕೇಳ್ರಿ…](https://www.udayavani.com/wp-content/uploads/2024/07/11-415x249.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.