Kokkada: ಅನಾರೋಗ್ಯದಿಂದ ಯುವತಿ ಮೃತ್ಯು
Team Udayavani, Jul 9, 2024, 10:45 PM IST
ಕೊಕ್ಕಡ: ಶಿಶಿಲ ಗ್ರಾಮದ ಪೇರಿಕೆ ನಿವಾಸಿ ಸುಪ್ರೀತಾ (16) ಅನಾರೋಗ್ಯದಿಂದ ಮಂಗಳವಾರ ಮಧ್ಯಾಹ್ನ ಮೃತಪಟ್ಟ ಘಟನೆ ನಡೆದಿದೆ.
ಪೇರಿಕೆಯ ಕೃಷ್ಣಪ್ಪ ಮಲೆಕುಡಿಯ ಮತ್ತು ಸುನಂದಾ ದಂಪತಿಯ ಪುತ್ರಿಯಾಗಿರುವ ಸುಪ್ರಿತಾ ಕಳೆದೆರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆದಿದ್ದರು ಎನ್ನಲಾಗಿದೆ.
ಮಂಗಳವಾರ ಆರೋಗ್ಯದಲ್ಲಿ ತೀವ್ರ ಏರುಪೇರು ಉಂಟಾಗಿದ್ದು ತಕ್ಷಣ ಅವರನ್ನು ಉಪ್ಪಿನಂಗಡಿ ಆಸ್ಪತ್ರೆಗೆ ಕರೆದೊಯ್ದು ಔಷಧ ಕೊಡಿಸಿದ್ದರು. ಆದರೆ ಬಳಿಕ ಮನೆಗೆ ಹಿಂದಿರುಗವ ವೇಳೆ ಪ್ರಜ್ಞೆ ತಪ್ಪಿದ್ದರು. ಬಳಿಕ ವೈದ್ಯರ ಬಳಿಗೆ ಕರೆದೊಯ್ದಾಗ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಮೃತ ಸುಪ್ರೀತಾ ತಂದೆ, ತಾಯಿ, ತಮ್ಮನನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwala: ಶರಣ್ ಪಂಪ್ ವೆಲ್ ಗೆ ಸವಾಲು ಹಾಕಿದ ಶರೀಫ್… ಬಂಟ್ವಾಳದಲ್ಲಿ ಬಿಗುವಿನ ವಾತಾವರಣ
Eid Milad: ರ್ಯಾಲಿ ವಿಚಾರ ಪ್ರಚೋದನಕಾರಿ ಹೇಳಿಕೆ: ಇಬ್ಬರ ವಿರುದ್ಧ ಪ್ರಕರಣ ದಾಖಲು
Cocoa; ವ್ಯಾಪಕವಾಗಿ ಕರಟಿದ ಕೊಕ್ಕೋ; ವಿಪರೀತ ಮಳೆ ತಂದೊಡ್ಡಿದೆ ಬೆಳೆಗಾರರಿಗೆ ಭಾರೀ ನಷ್ಟ
Sullia: ಬೈಕ್ ಗಳ ನಡುವೆ ಅಪಘಾತ
ವಿಟ್ಲ: ಅಡಿಕೆ ಸುಲಿಯುವ ಯಂತ್ರ ಕಂಡು ಹಿಡಿದ ನರಸಿಂಹ ಭಟ್ ವಿಧಿವಶ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.