Padenjalapu: ತ್ಯಾಜ್ಯ ಕೊಂಪೆ


Team Udayavani, Aug 6, 2024, 2:42 PM IST

Screenshot (104)

ಉಪ್ಪಿನಂಗಡಿ: ತಣ್ಣೀರು ಪಂತ ಗ್ರಾಮ ಪಂಚಾಯತ್‌ ತ್ಯಾಜ್ಯ ನಿರ್ವಹಣೆ ಹೆಸರಿನಲ್ಲಿ ಪ್ರತೀ ಅಂಗಡಿ ಹಾಗೂ ಮನೆಗಳಿಂದ ಶುಲ್ಕ ಪಡೆದು ಸರಿಯಾಗಿ ನಿರ್ವಹಿಸದೆ ಹೊಂಡವೊಂದಕ್ಕೆ ಎಸೆದ ಪರಿಣಾಮ ದುರ್ನಾತಬೀರುತ್ತಿದೆ.

ಅಳಕೆ ಸಮೀಪದ ಪದೆಂಜಲಾಪು ಎಂಬಲ್ಲಿ ಈ ಘಟನೆ ನಡೆದಿದ್ದು ನಾಯಿ,ಕಾಗೆ, ಇತರ ಪಕ್ಷಿಗಳ ಸಹಿತ ಕಾಡು ಹಂದಿ ಕೂಡ ತ್ಯಾಜ್ಯ ಎಳೆದಾಡುವ ಸ್ಥಿತಿ ಮಾಮೂಲಾಗಿದೆ.

ಈ ಕುರಿತು ಗ್ರಾಮಸ್ಥರು ಪಂಚಾಯತ್‌ಗೆ ದೂರು ನೀಡಿದಾಗ ಅಲ್ಲಿ ಎಸೆದ ತ್ಯಾಜ್ಯಕ್ಕೆ ಮಣ್ಣ ಸುರಿದು ಅಲ್ಲೆ ಸನಿಹದ ಕೆರೆಯೊಂದನ್ನು ತ್ಯಾಜ್ಯ ಎಸೆಯಲುಆಯ್ಕೆ ಮಾಡಿಕೊಂಡಿರುವುದು ಈಗ ಸಾಂಕ್ರಾಮಿಕ ರೋಗ ಸೃಷ್ಟಿಸುವ ಕೇಂದ್ರವನ್ನಾಗಿ ಮಾರ್ಪಾಡಾಗಿದೆ. ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕೊಲ್ಯ ಎಂಬಲ್ಲಿ ತ್ಯಾಜ್ಯ ಸಂಸ್ಕರಣ ಘಟಕವಿದ್ದರೂ ಅಲ್ಲಿ ಸರಿಯಾಗಿ ವಿಲೇವಾರಿ ಆಗುತ್ತಿಲ್ಲ.

ಕ್ರಮ ಕೈಗೊಳ್ಳುತ್ತಿಲ್ಲ

ಪದೆಂಜಲಾಪು ಜಾಗ ಪಂಚಾಯತ್‌ಗೆ ಸೇರಿದಾಗಿದ್ದು ಈ ಹಿಂದೆ ಇಲ್ಲಿ ಕೆಂಪು ಕಲ್ಲುಕೋರೆ ಇತ್ತು. ಕೋರೆ ಕೆಲಸ ಸ್ಥಗಿತದ ಬಳಿಕ ಅದು ಕೆರೆಯಾಗಿದೆ. ಇಲ್ಲಿನ ಸಮಸ್ಯೆ ಬಗ್ಗೆ ಗ್ರಾಪಂ ಗಮನಕ್ಕೆ ತಂದ್ದಿದ್ದೇನೆ. ಪರಿಶೀಲಿಸುವ ಭರವಸೆ ಮಾತ್ರ ಸಿಕ್ಕಿದೆ. ಕ್ರಮಕೈಗೊಳ್ಳುತ್ತಿಲ್ಲ.
– ಪ್ರಭಾಕರ, ಪೊಸಂದೋಡಿ

ಟಾಪ್ ನ್ಯೂಸ್

1-aaaaaaaaa

Train; ಕೆಟ್ಟು ನಿಂತ ‘ವಂದೇ ಭಾರತ್‌’ ಎಳೆದು ತಂದ ಗೂಡ್ಸ್‌ ರೈಲಿನ ಎಂಜಿನ್‌!

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

uUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

Udupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

BC Road ಕಾರು ಅಪಘಾತವಾದ ಸ್ಥಳ ಪರಿಶೀಲಿಸಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ

BC Road ಕಾರು ಅಪಘಾತವಾದ ಸ್ಥಳ ಪರಿಶೀಲಿಸಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ

Letter to the mosque not to serve food and drink in Bolantur Ganeshotsava procession

Bolanthuru: ಗಣೇಶೋತ್ಸವ ಮೆರವಣಿಗೆಯಲ್ಲಿ ತಿಂಡಿ- ಪಾನೀಯ ನೀಡದಂತೆ ಮಸೀದಿಗೆ ಪತ್ರ

Puttur ಅತ್ಯಾಚಾರ ಆರೋಪ; ಮಾನವ ಹಕ್ಕುಗಳ ಆಯೋಗಕ್ಕೂ ದೂರು

Puttur ಅತ್ಯಾಚಾರ ಆರೋಪ; ಮಾನವ ಹಕ್ಕುಗಳ ಆಯೋಗಕ್ಕೂ ದೂರು

Heavy Rain: ಸುಬ್ರಹ್ಮಣ್ಯದಲ್ಲಿ ಹೆದ್ದಾರಿ ಜಲಾವೃತ

Heavy Rain: ಸುಬ್ರಹ್ಮಣ್ಯದಲ್ಲಿ ಹೆದ್ದಾರಿ ಜಲಾವೃತ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

1-aaaaaaaaa

Train; ಕೆಟ್ಟು ನಿಂತ ‘ವಂದೇ ಭಾರತ್‌’ ಎಳೆದು ತಂದ ಗೂಡ್ಸ್‌ ರೈಲಿನ ಎಂಜಿನ್‌!

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿPilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.