ಯೇನೆಕಲ್ಲು: ಸೇತುವೆಯಡಿ ಮರದ ದಿಮ್ಮಿ; ಕೃತಕ ನೆರೆ ಭೀತಿ!


Team Udayavani, May 22, 2020, 5:45 AM IST

ಯೇನೆಕಲ್ಲು: ಸೇತುವೆಯಡಿ ಮರದ ದಿಮ್ಮಿ; ಕೃತಕ ನೆರೆ ಭೀತಿ!

ಸುಬ್ರಹ್ಮಣ್ಯ : ಸುಬ್ರಹ್ಮಣ್ಯ-ಮಂಜೇಶ್ವರ ರಾಜ್ಯ ಹೆದ್ದಾರಿ ಮಾರ್ಗದ ಯೇನೆಕಲ್ಲು ಎಂಬಲ್ಲಿರುವ ಸೇತುವೆ ಕೆಳಭಾಗದಲ್ಲಿ ಬೃಹತ್‌ ಗಾತ್ರದ ಮರದ ದಿಮ್ಮಿಗಳು ಸಿಲುಕಿಕೊಂಡಿದ್ದು, ಮಳೆಗಾಲದಲ್ಲಿ ಕೃತಕ ನೆರೆ ಸಂಭವಿಸಲು ಅದು ಕಾರಣವಾಗುವ ಸಾಧ್ಯತೆಯಿದೆ.

ಇಲ್ಲಿ ಕಲ್ಲಾಜೆ ನದಿ ಹರಿಯುತ್ತಿದ್ದು. ಕಳೆದ ಮಳೆಗಾಲದ ಅವಧಿಯಲ್ಲಿ ಮಳೆ ನೀರಿನೊಂದಿಗೆ ಜತೆ ಬೃಹತ್‌ ಗಾತ್ರದ ಮರಗಳು ತೇಲಿ ಬಂದು ಸೇತುವೆ ಕೆಳಗಡೆ ಸಿಲುಕಿವೆ.
ಮರದ ದಿಮ್ಮಿಗಳನ್ನು ತೆರವುಗೊಳಿಸದಿರುವುದರಿಂದ ಅದು ನೀರಿನ ಒಳ ಹರಿವಿಗೆ ತಡೆ ನೀಡುತ್ತಿದೆ. ಮಳೆಗಾಲದಲ್ಲಿ ಮತ್ತಷ್ಟು ಮರದ ದಿಮ್ಮಿಗಳು ನೆರೆಯ ಜತೆ ತೇಲಿ ಬಂದು ಸೇತುವೆ ಅಡಿಯಲ್ಲಿ ಸಿಲುಕಿದರೆ ಅನಾಹುತ ಸಂಭವಿಸುವ ಸಾಧ್ಯತೆಯಿದೆ.ಈ ಹಿಂದೆ ನೆರೆ ಉಂಟಾಗಿ ಸೇತುವೆ ಕೆಳಭಾಗದ ಜನವಸತಿ ಪ್ರದೇಶಗಳು ಮುಳುಗಡೆ ಗೊಂಡಿದ್ದವು, ರಸ್ತೆ ಸಂಚಾರಕ್ಕೂ ಸಮಸ್ಯೆಯಾಗಿತ್ತು. ಹೀಗಾಗಿ ಮಳೆಗಾಲದ ಮುಂಜಾಗ್ರತೆ ಗಾಗಿ ಈ ಮರದ ದಿಮ್ಮಿಯನ್ನು ತೆರವುಗೊಳಿಸಲು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಸೇತುವೆ ಕೆಳಗಿನ ಮರಗಳನ್ನು ತೆಗೆದು ಸರಾಗ ನೀರಿನ ಹರಿವಿಗೆ ಅವಕಾಶ ಮಾಡಿಕೊಡುವಂತೆ ಸುಬ್ರಹ್ಮಣ್ಯ ಗ್ರಾ.ಪಂ. ವತಿಯಿಂದ ಪಂಜ ಅರಣ್ಯ ಇಲಾಖೆಗೆ ಲಿಖೀತ ಮನವಿ ನೀಡ ಲಾಗಿದೆ. ದಿಮ್ಮಿ ಅಪ್ಪಳಿಸಿರುವುದರಿಂದ ಸೇತುವೆ ಶಿಥಿಲಕ್ಕೂ ಕಾರಣವಾಗುತ್ತಿದೆ. ಹೀಗಾಗಿ ಶೀಘ್ರವೇ ಮಳೆ ಆರಂಭಕ್ಕೂ ಮುಂಚಿತ ತೆರವುಗೊಳಿಸುವುದು ಅಗತ್ಯ ಎಂದು ಸುಬ್ರಹ್ಮಣ್ಯ ಪಿಡಿಒ ಮುತ್ತಪ್ಪ ತಿಳಿಸಿದ್ದಾರೆ.

 

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

1

Bantwal: ಕೃಷಿಕರ ತೋಟಗಳಿಗೆ ನುಗ್ಗಿದ ಜಕ್ರಿಬೆಟ್ಟು ಅಣೆಕಟ್ಟು ನೀರು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.