ಜಾನುವಾರು ಚರ್ಮಗಂಟು ರೋಗ: ಬಂಟ್ವಾಳದಲ್ಲಿ ಮೊದಲ ಶಂಕಿತ ಪ್ರಕರಣ ಪತ್ತೆ; 1 ದನ ಸಾವು


Team Udayavani, Oct 14, 2022, 7:50 AM IST

ಜಾನುವಾರು ಚರ್ಮಗಂಟು ರೋಗ : ಬಂಟ್ವಾಳದಲ್ಲಿ ಮೊದಲ ಶಂಕಿತ ಪ್ರಕರಣ ಪತ್ತೆ; 1 ದನ ಸಾವು

ಬಂಟ್ವಾಳ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಾಣಿಸಿಕೊಂಡು ಆತಂಕ ಮೂಡಿಸಿರುವ ಜಾನುವಾರುಗಳ ಚರ್ಮಗಂಟು ರೋಗ ಇದೇ ಮೊದಲ ಬಾರಿಗೆ ದ.ಕ.ಜಿಲ್ಲೆಯಲ್ಲಿ ಕಾಣಿಸಿಕೊಂಡಿದ್ದು, ಬಂಟ್ವಾಳ ತಾಲೂಕು ಬಿಳಿಯೂರು ಗ್ರಾಮದ ಒಂದೇ ಮನೆಯ ಮೂರು ದನಗಳಲ್ಲಿ ಶಂಕಿತ ಪ್ರಕರಣ ಪತ್ತೆಯಾಗಿದೆ. ಅದರಲ್ಲಿ ಒಂದು ದನ ಈಗಾಗಲೇ ಮೃತಪಟ್ಟಿದ್ದು, ಎರಡು ದನಗಳು ಚಿಕಿತ್ಸೆಯ ಬಳಿಕ ಬಹುತೇಕ ಗುಣಮುಖವಾಗಿವೆ.

ದ.ಕ.ಜಿಲ್ಲಾ ಪಶು ಪಾಲನ ಇಲಾಖೆಯ ಮಾಹಿತಿ ಪ್ರಕಾರ ಬಿಳಿಯೂರಿನ ಮಲ್ಲಡ್ಕದಲ್ಲಿ ಕಾಣಿಸಿಕೊಂಡ ಶಂಕಿತ ಪ್ರಕರಣಕ್ಕೆ ಅ. 8ರಿಂದ ಕೆಎಂಎಫ್‌ ವೈದ್ಯರು ಚಿಕಿತ್ಸೆ ನೀಡಿದ್ದಾರೆ.  ಒಂದು ದನ ಅ. 11ರಂದು ಮೃತಪಟ್ಟಿದೆ. ಆದರೆ ಉಳಿದ 2 ದನಗಳು

ಬಹುತೇಕ ಗುಣಮುಖವಾಗಿವೆ.  ದನ ಚರ್ಮಗಂಟು ರೋಗ ದಿಂದ ಸತ್ತಿಲ್ಲ, ಅದಕ್ಕೆ ಬೇರೆ ಕಾಯಿಲೆಯೂ ಇತ್ತು ಎನ್ನಲಾಗಿದೆ.

ಈ ಖಾಯಿಲೆಯ ಮುಂಜಾಗ್ರತ ಕ್ರಮವಾಗಿ ಪ್ರಕರಣ ಕಂಡುಬಂದ ಮನೆಯ ಸುತ್ತಲೂ ಸೇರಿದಂತೆ ಗ್ರಾಮದ ಬಹುತೇಕ ಜಾನುವಾರುಗಳಿಗೆ ಎಲ್‌ಎಸ್‌ಡಿ ಲಸಿಕೆ ನೀಡಲಾಗಿದ್ದು, ಜತೆಗೆ ಸೊಳ್ಳೆಗಳ ನಿಯಂತ್ರಣಕ್ಕಾಗಿ ಫಾಗಿಂಗ್‌ ಕಾರ್ಯವನ್ನೂ ಮಾಡಲಾಗಿದೆ. ಜತೆಗೆ ಪ್ರದೇಶದ ಮನೆಗಳಿಗೆ ಮುಂಜಾಗ್ರತ ಕ್ರಮಗಳನ್ನೂ ತಿಳಿಸಲಾಗಿದೆ.

ಬಿಳಿಯೂರು ಪ್ರದೇಶದಲ್ಲಿ ಸುಮಾರು 600 ದನಗಳಿಗೆ ಲಸಿಕೆಗಳನ್ನು ನೀಡಲಾಗಿದ್ದು, ಉಳಿದಂತೆ ಜಿಲ್ಲೆಗೆ ಪೂರೈಕೆಯಾಗಿ ರುವ 2000 ಲಸಿಕೆಗಳಲ್ಲಿಗೋಶಾಲೆಗಳ ದನಗಳಿಗೆ ನೀಡುವ ಕಾರ್ಯಮಾಡಲಾಗಿದೆ. ಸತ್ತಿರುವ ದನದ ಕುರಿತು ಇಲಾಖೆಯು ಸರಕಾರಕ್ಕೆ ವರದಿ ನೀಡಿದ್ದು,  20 ಸಾವಿರ ರೂ. ಪರಿಹಾರ ಸಿಗುವ ಸಾಧ್ಯತೆ ಇದೆ.

ಲಸಿಕೆ-ಫಾಗಿಂಗ್‌ ಕಾರ್ಯ :

ಬಿಳಿಯೂರಿನಲ್ಲಿ ಜಿಲ್ಲೆಯ ಮೊದಲ ಶಂಕಿತ ಪ್ರಕರಣ ಕಂಡುಬಂದಿದ್ದು, ಈಗಾಗಲೇ ಸುತ್ತಮುತ್ತಲ ಪ್ರದೇಶದಲ್ಲಿ ಲಸಿಕೆ ಹಾಗೂ ಸೊಳ್ಳೆಗಳ ನಿಯಂತ್ರಣಕ್ಕೆ ಫಾಗಿಂಗ್‌ ಕಾರ್ಯವನ್ನು ನಡೆಸಿದ್ದೇವೆ. ಜಿಲ್ಲೆಗೆ ಬಂದಿರುವ 2 ಸಾವಿರ ಲಸಿಕೆಗಳನ್ನು ಈಗಾಗಲೇ ನೀಡಲಾಗಿದ್ದು, ಹೆಚ್ಚಿನ ಲಸಿಕೆಗಳಿಗೆ ಬೇಡಿಕೆ ಸಲ್ಲಿಸಲಾಗಿದೆ. ಜತೆಗೆ ಸತ್ತಿರುವ ದನಕ್ಕೆ  ಸರಕಾರದಿಂದ ಸಿಗುವ ಪರಿಹಾರಕ್ಕೂ ವ್ಯವಸ್ಥೆ ಮಾಡಲಾಗುತ್ತಿದೆ.ಅರುಣ್‌ಕುಮಾರ್‌ ಶೆಟ್ಟಿ ಉಪನಿರ್ದೇಶಕರು, ಪಶು ಪಾಲನಾ  ಇಲಾಖೆ. ದ.ಕ.ಜಿಲ್ಲೆ

ಟಾಪ್ ನ್ಯೂಸ್

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.