ಮೋದಿ ಪ್ರಮಾಣವಚನ: ಉಚಿತ ಆಟೋ ಸೇವೆ


Team Udayavani, May 31, 2019, 6:00 AM IST

v-40

ಉಪ್ಪಿನಂಗಡಿ: ನರೇಂದ್ರ ಮೋದಿ ಎರಡನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಮೇ 30ರಂದು 16 ರಿಕ್ಷಾ ಚಾಲಕರು 5 ಕಿ.ಮೀ. ವ್ಯಾಪ್ತಿಯಲ್ಲಿ ಉಚಿತ ಸೇವೆ ನೀಡಿದರು. ಶೆಣೈ ನರ್ಸಿಂಗ್‌ ಹೋಮ್‌ ಬಳಿ ಪಾರ್ಕ್‌ ಮಾಡುವ ಆಟೋ ರಿಕ್ಷಾದವರು ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ವಠಾರದಲ್ಲಿ ಬೆಳಗ್ಗೆ ಸೇರಿದ ಆಟೋ ಚಾಲಕ – ಮಾಲಕರು ಉಚಿತ ಸೇವೆಗೆ ಚಾಲನೆ ನೀಡಿದರು.

ಐದು ಕಿ.ಮೀ. ದೂರಕ್ಕೆ 60 ರೂ. ಬಾಡಿಗೆ ಇದ್ದು, ಗುರುವಾರ ಉಚಿತವಾಗಿ ಪ್ರಯಾಣಿಕರನ್ನು ಕರೆದೊಯ್ದಿದ್ದಾರೆ. ಉಚಿತ ಸೇವೆ ನೀಡಿದ ಎಲ್ಲ ರಿಕ್ಷಾಗಳ ಮೇಲೂ ‘ಮೋದಿಜಿಯವರ ಪ್ರಮಾಣ ವಚನದ ಪ್ರಯುಕ್ತ ಇಂದು 5 ಕಿ.ಮೀ. ವರೆಗೆ ಉಚಿತ ಪ್ರಯಾಣ’ ಎಂದು ಫ‌ಲಕ ಅಳವಡಿಸಿದ್ದರು.

ಒಂದು ಕಡೆ ಬಾಡಿಗೆಗೆ ಹೋದರೆ, ವಾಪಸ್‌ ಬರುವಾಗ ದಾರಿಯಲ್ಲಿ ಸಿಕ್ಕಿದವರನ್ನು ಹತ್ತಿಸಿಕೊಂಡು ಬಂದಿದ್ದಾರೆ. ಅವರಿಂದಲೂ ಹಣ ಪಡೆದಿಲ್ಲ. ಇದೆಲ್ಲ ಮೋದಿಯವರ ಮೇಲಿನ ಅಭಿಮಾನದಿಂದ ಎಂದು ಚಾಲಕ ಶೀತಲ್ ಹಾಗೂ ಇತರ ಚಾಲಕರು ತಿಳಿಸಿದ್ದಾರೆ.

ವಿಎಚ್ಪಿ, ಬಜರಂಗ ದಳದಿಂದ ರಕ್ತದಾನ
ಸುಳ್ಯ: ನರೇಂದ್ರ ಮೋದಿ ಅವರು ಗುರುವಾರ ಪ್ರಧಾನ ಮಂತ್ರಿ ಯಾಗಿ ಪ್ರಮಾಣವಚನ ಸ್ವೀಕರಿಸುವ ಸಲುವಾಗಿ ವಿಶ್ವ ಹಿಂದೂ ಪರಿಷತ್‌, ಬಜರಂಗ ದಳ ಸುಳ್ಯ ಪ್ರಖಂಡದ ವತಿಯಿಂದ ರಕ್ತದಾನ ಶಿಬಿರ ಕೆವಿಜಿ ಮೆಡಿಕಲ್ ಕಾಲೇಜಿನಲ್ಲಿ ನಡೆಯಿತು.

ವಿಹಿಂಪ, ಬಜರಂಗ ದಳ ಜಿಲ್ಲಾ ಸಹ ಸಂಯೋಜಕ್‌ ಲತೀಶ್‌ ಗುಂಡ್ಯ, ವಿಹಿಂಪ ಸುಳ್ಯ ಪ್ರಖಂಡ ಅಧ್ಯಕ್ಷ ಮಜಿಗುಂಡಿ ಗಣಪತಿ ಭಟ್, ನಗರ ಅಧ್ಯಕ್ಷ ತಿಮ್ಮಪ್ಪ ನಾವೂರು, ಬಜರಂಗ ದಳ ಸುಳ್ಯ ಪ್ರಖಂಡ ಸಹಸಂಯೋಜಕ ವಿಘ್ನೕಶ್‌ ಆಚಾರ್ಯ, ನಗರ ಸಂಯೋ ಜಕ ದೀಕ್ಷಿತ್‌ ಪಾನತ್ತಿಲ, ಸಾಪ್ತಾಹಿಕ ಮಿಲನ್‌ ರಕ್ಷಿತ್‌ ಐವರ್ನಾಡು, ವಿದ್ಯಾರ್ಥಿ ಪ್ರಮುಖ್‌ ನಿಕೇಶ್‌ ಉಬರಡ್ಕ, ಬಜರಂಗ ದಳ ನಗರ ಕಾರ್ಯದರ್ಶಿ ಪ್ರವೀಣ ಜಯನಗರ ಉಪಸ್ಥಿತರಿದ್ದರು. ಕೆವಿಜಿ ಮೆಡಿಕಲ್ ಕಾಲೇಜು ಆಸ್ಪತ್ರೆ ರಕ್ತನಿಧಿ ಅಧಿಕಾರಿ ಮಹಂತದೇವರು, ಸಿಬಂದಿ ಗೋಪಾಲಕೃಷ್ಣ, ಚಂದ್ರಶೇಖರ, ಶಶಿಧರ ಹಾಗು ಪ್ರಕಾಶ್‌ ಯಾದವ್‌ ಸಹಕರಿಸಿದರು.

ಟಾಪ್ ನ್ಯೂಸ್

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

ed raid on mysore muda office

Mysore: ಮುಡಾ ಕಚೇರಿಗೆ ಇ.ಡಿ ದಾಳಿ; ಕಡತಗಳ ಪರಿಶೀಲನೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Puttur: ಎಪಿಎಂಸಿ ವಸತಿಗೃಹದಲ್ಲಿ ಅನಧಿಕೃತ ವಾಸ; ಮಹಿಳೆ ಹೊರಕ್ಕೆ

1(1)

Belthangady: ರಸ್ತೆ ಶೋಚನೀಯ; ನಿರ್ವಹಣೆಯ ಕೊರತೆ; ರಸ್ತೆಯಲ್ಲಿ ಇಂಗು ಗುಂಡಿ ತರಹದ ಹೊಂಡ

5-ptr

Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

3

Puttur: ಅಪರಿಚಿತರಿಂದ ಬಾಲಕನಿಗೆ ಹಲ್ಲೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Belagavi: UT Khader, Basavaraja Horatti visited Suvrana vidhasoudha

Belagavi: ಸುವರ್ಣ ವಿಧಾನಸೌಧಕ್ಕೆ‌ ಯು.ಟಿ.ಖಾದರ್‌, ಬಸವರಾಜ ಹೊರಟ್ಟಿ ಭೇಟಿ

16-bng

Bengaluru: ರಾಜಧಾನಿಯ ಬೀದಿ ನಾಯಿಗಳಿಗೆ ಅಕ್ಕರೆಯ ತುತ್ತು

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

15-

Bengaluru: ಎಎಸ್‌ಐ ಶಿವಶಂಕರಾಚಾರಿ ಹೃದಯಾಘಾತದಿಂದ ಸಾವು

9

Mangaluru: ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಿಂದ ಸಂಚಾರ: ಅಪಘಾತಕ್ಕೆ ಆಹ್ವಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.