Mudipinadka-ಸುಳ್ಯಪದವು: ರಸ್ತೆ ಹೊಂಡ ತಪ್ಪಿಸುವುದೇ ಸಾಹಸ!

ರಸ್ತೆ ತುಂಬೆಲ್ಲ ಹೊಂಡ-ಗುಂಡಿ; ಚರಂಡಿ ಸರಿ ಇಲ್ಲದೆ ರಸ್ತೆಯಲ್ಲಿ ಅಲ್ಲಲ್ಲಿ ಹರಡಿದ ಕೆಸರು ಮಣ್ಣಿನ ನೀರು

Team Udayavani, Oct 23, 2024, 4:31 PM IST

5

ಬಡಗನ್ನೂರು: ಮುಡಿಪಿನಡ್ಕ -ಸುಳ್ಯಪದವು ಲೋಕೋಪಯೋಗಿ ರಸ್ತೆಯ ಮೈಂದನಡ್ಕ, ಪಳ್ಳತ್ತಾರು ಹಾಗೂ ಕನ್ನಡ್ಕ ಭಾಗದಲ್ಲಿ ದೊಡ್ಡ ಗಾತ್ರದ ಹೊಂಡ ಬಿದ್ದು ವಾಹನ ಸಂಚಾರಕ್ಕೆ ಭಾರೀ ಸಮಸ್ಯೆಯಾಗುತ್ತಿದೆ.

ಎರಡು ವರ್ಷದ ಹಿಂದೆ ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿ ಮೈಂದನಡ್ಕದಿಂದ ಕನ್ನಡ್ಕ ದವರೆಗೆ ಸುಮಾರು 2.5 ಕಿ.ಮೀ. ರಸ್ತೆಯನ್ನು ಅಭಿವೃದ್ಧಿ ಪಡಿಸಲಾಗಿದ್ದರೂ ಈ ರಸ್ತೆ ಸಂಪೂರ್ಣ ಹದಗೆಟ್ಟಿದೆ.

ಅಂದು ಮೈಂದನಡ್ಕದಿಂದ ಪದಡ್ಕ ವರೆಗೆ ಕಾಂಕ್ರೀಟ್‌ ರಸ್ತೆ ಮಾಡಲಾಗಿತ್ತು. ಅದರೆ ಕಳಪೆ ಕಾಮಗಾರಿ ನಡೆದು ದರಿಂದ ಒಂದೇ ವರ್ಷದಲ್ಲಿ ಕಾಂಕ್ರೀಟ್‌ನ ಬೇಬಿ ಜಲ್ಲಿ ಹಾಗೂ ಮರಳು ಎದ್ದು ಹೋಗಿತ್ತು. ದುರಸ್ತಿ ಕಾರ್ಯ ನಡೆದಿತ್ತಾದರೂ ಅದು ಸರಿಯಾದ ರೀತಿಯಲ್ಲಿ ನಡೆದಿಲ್ಲ ಎಂದು ರಸ್ತೆ ಬಳಕೆದಾರರು ದೂರಿದ್ದಾರೆ.

ಈ ಪ್ರದೇಶದಲ್ಲಿ ಒಂದುಷ್ಟು ಉದ್ದಕ್ಕೆ ರಸ್ತೆ ಅರಣ್ಯ ಭಾಗದಲ್ಲಿದ್ದು ಇಲ್ಲಿ ರಸ್ತೆಯಲ್ಲಿ ದೊಡ್ಡ ದೊಡ್ಡ ಗಾತ್ರದ ಹೊಂಡ ಸೃಷ್ಟಿಯಾಗಿದೆ.

ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿ ರಸ್ತೆ ಅಭಿವೃದ್ಧಿ ಕಾಮಗಾರಿ ಪೂರ್ಣ ಗೊಂಡರೂ ಗುತ್ತಿಗೆದಾರರು ಮುಂದಿನ 5 ವರ್ಷದ ವರೆಗೆ ರಸ್ತೆ ನಿರ್ವಹಣೆ ಮಾಡಬೇಕು ಎಂಬ ಷರತ್ತು ಇದೆಯಾದರೂ 2 ವರ್ಷಗಳಿಂದ ರಸ್ತೆ ದುರಸ್ತಿ ಮಾಡಿಲ್ಲ ಎಂದಿರುವ ಸ್ಥಳೀಯರು ಈ ಬಗ್ಗೆ ಸಂಬಂಧ ಪಟ್ಟ ಇಲಾಖೆ ಗಮನ ಹರಿಸಿ ಕ್ರಮ ಕೈಗೊಳ್ಳುವಂತೆ
ಅಗ್ರಹಿಸಿದ್ದಾರೆ. ರಸ್ತೆ ಬದಿ ಕಳೆ ಗಿಡಗಳು ಕೆಲವೆಡೆ ರಸ್ತೆಯವರೆಗೂ ಬೆಳೆದಿದ್ದು ವಾಹನಗಳ ಸಂಚಾರಕ್ಕೆ ಅಡ್ಡಿಯಾಗುತ್ತಿದೆ ಎಂಬ ದೂರೂ ಇದೆ.

ಹಕ್ಕೊತ್ತಾಯ ಆರಂಭ
ಕೋಟಿ ಚೆನ್ನಯರ ಹುಟ್ಟೂರು ಪಡುಮಲೆ ಐತಿಹಾಸಿಕ ತಾಣವಾಗಿ ಅಭಿವೃದ್ಧಿ ಹೊಂದುತ್ತಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರ ಹೆಚ್ಚಾಗಿರುವ ಕಾರಣ ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡುವಂತೆಯೂ ಜನರ ಹಕ್ಕೊತ್ತಾಯ ಆರಂಭವಾಗಿದೆ.

ರಸ್ತೆ ವಿಸ್ತರಣೆ ಅಗತ್ಯ
ಮುಡಿಪಿನಡ್ಕ- ಮೈಂದನಡ್ಕ ರಸ್ತೆ ರಸ್ತೆ ಅಗಲಕಿರಿದಾಗಿದ್ದು ಎರಡು ಘನವಾಹನ ಎದುರು ಬದುರಾದಾಗ ಚಾಲಕರು ವಾಹನ ಚಲಾಯಿಸಲು ಪರದಾಡುವ ಪರಿಸ್ಥಿತಿ ಇದೆ. ಇದನ್ನು ತಪ್ಪಿಸಲು ಲೋಕೋಪಯೋಗಿ ಇಲಾಖಾಧಿಕಾರಿಗಳು ರಸ್ತೆ ವಿಸ್ತರಣೆಗೆ ಕ್ರಮ ಕೈಗೊಳ್ಳುವಂತೆಯೂ ಜನ ಆಗ್ರಹಿಸುತ್ತಿದ್ದಾರೆ.

ಟಾಪ್ ನ್ಯೂಸ್

Lawyer Jagadish: ದರ್ಶನ್‌ ಕೊಲೆನೇ ಮಾಡಿಲ್ಲ ಅಂಥ ಮೊದಲು ಹೇಳಿದ್ದೇ ನಾನು.. ಜಗದೀಶ್‌

Lawyer Jagadish: ದರ್ಶನ್‌ ಕೊಲೆನೇ ಮಾಡಿಲ್ಲ ಅಂಥ ಮೊದಲು ಹೇಳಿದ್ದೇ ನಾನು.. ಜಗದೀಶ್‌

Cyclone Dana: ಒಡಿಶಾದ ಜಗನ್ನಾಥ ದೇವಾಲಯ, ಕೋನಾರ್ಕ್ ಸೂರ್ಯ ದೇವಾಲಯಕ್ಕೆ ಬಾಗಿಲು

Cyclone Dana: ಒಡಿಶಾದ ಜಗನ್ನಾಥ ದೇವಾಲಯ, ಕೋನಾರ್ಕ್ ಸೂರ್ಯ ದೇವಾಲಯಕ್ಕೆ ಬಾಗಿಲು

Babusapaly2

Collapse: ನಿರ್ಮಾಣ ಹಂತದ ಕಟ್ಟಡ ಕುಸಿತ; ಮೃತರ ಸಂಖ್ಯೆ 8ಕ್ಕೆ ಏರಿಕೆ, ಮಾಲೀಕ ಬಂಧನ!

Canada Analysis: ಕೆನಡಾ ಮತ್ತೊಂದು ಪಾಕಿಸ್ತಾನವಾಗಲಿದೆ? ಖಲಿಸ್ತಾನಿ ಪರ ಟ್ರುಡೋ ಮೋಹ!

Canada Analysis: ಕೆನಡಾ ಮತ್ತೊಂದು ಪಾಕಿಸ್ತಾನವಾಗಲಿದೆ? ಖಲಿಸ್ತಾನಿ ಪರ ಟ್ರುಡೋ ಮೋಹ!

Actor: ಮಾಜಿ ಪತ್ನಿ ದೂರಿನಿಂದ ಅರೆಸ್ಟ್‌ ಆದ ಕೆಲ ದಿನಗಳಲ್ಲೇ 3ನೇ ಮದುವೆಯಾದ ಖ್ಯಾತ ನಟ

Actor: ಮಾಜಿ ಪತ್ನಿ ದೂರಿನಿಂದ ಅರೆಸ್ಟ್‌ ಆದ ಕೆಲ ದಿನಗಳಲ್ಲೇ 3ನೇ ಮದುವೆಯಾದ ಖ್ಯಾತ ನಟ

1-a-yogi–bg

C.P.Yogeshwara; ಮಾತೃ ಪಕ್ಷಕ್ಕೆ ಮರಳಿ ಮತ್ತೊಂದು ಹೋರಾಟಕ್ಕೆ ಸಿದ್ದವಾದ ಸೈನಿಕ!

10

The Raja Saab: ಹುಟ್ಟುಹಬ್ಬಕ್ಕೆ ʼರಾಜಾಸಾಬ್‌ʼ ಆಗಿ ಸಿಂಹಾಸನದಲ್ಲಿ ಕೂತ ರೆಬೆಲ್‌ ಸ್ಟಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Belthangady: ಕಡೆಗೂ ಕಜಕ್ಕೆ ಶಾಲೆಯವರೆಗೆ ಬಂತು ಸರಕಾರಿ ಬಸ್‌

1(1)

Puttur: ನಿಧಾನಕ್ಕೆ ಹೋಗಿ, ಇಲ್ಲಿ ಕೆಲಸವೂ ನಿಧಾನಗತಿಯಲ್ಲಿದೆ!

4-bntwl

Farangipete: ಪೂರ್ವದ್ವೇಷದ ಹಿನ್ನಲೆ ತಲ್ವಾರ್ ದಾಳಿ; ಇಬ್ಬರಿಗೆ ಗಾಯ

3-ptr

Puttur: ವಿಹಿಂಪ ಜಿಲ್ಲಾ ಕಾರ್ಯಾಲಯದ ಭೂಮಿ‌‌ ಪೂಜೆ; ಅರುಣ್ ಪುತ್ತಿಲ ಆಗಮನಕ್ಕೆ ವಿರೋಧ

Accident-Logo

Sulya: ನಗರದ ಜ್ಯೋತಿ ವೃತ್ತದ ಬಳಿ ರಿಕ್ಷಾ ಢಿಕ್ಕಿ: ಬಾಲಕಿಗೆ ಗಾಯ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Uttarakannada DC: ದಾಂಡೇಲಿಗೆ ಆಗಮಿಸಿದ ಜಿಲ್ಲಾಧಿಕಾರಿ… ಆಸ್ಪತ್ರೆ, ಶಾಲೆಗಳಿಗೆ ಭೇಟಿ

Uttarakannada DC: ದಾಂಡೇಲಿಗೆ ಆಗಮಿಸಿದ ಜಿಲ್ಲಾಧಿಕಾರಿ… ಆಸ್ಪತ್ರೆ, ಶಾಲೆಗಳಿಗೆ ಭೇಟಿ

Lawyer Jagadish: ದರ್ಶನ್‌ ಕೊಲೆನೇ ಮಾಡಿಲ್ಲ ಅಂಥ ಮೊದಲು ಹೇಳಿದ್ದೇ ನಾನು.. ಜಗದೀಶ್‌

Lawyer Jagadish: ದರ್ಶನ್‌ ಕೊಲೆನೇ ಮಾಡಿಲ್ಲ ಅಂಥ ಮೊದಲು ಹೇಳಿದ್ದೇ ನಾನು.. ಜಗದೀಶ್‌

Cyclone Dana: ಒಡಿಶಾದ ಜಗನ್ನಾಥ ದೇವಾಲಯ, ಕೋನಾರ್ಕ್ ಸೂರ್ಯ ದೇವಾಲಯಕ್ಕೆ ಬಾಗಿಲು

Cyclone Dana: ಒಡಿಶಾದ ಜಗನ್ನಾಥ ದೇವಾಲಯ, ಕೋನಾರ್ಕ್ ಸೂರ್ಯ ದೇವಾಲಯಕ್ಕೆ ಬಾಗಿಲು

14

Katpadi – ಶಿರ್ವ: ರಸ್ತೆ ಗುಂಡಿಗೆ ತೇಪೆ

13(1)

Udupi: ಆಸ್ಪತ್ರೆ ಕಟ್ಟಡ ಹೊಂಡದಿಂದ ಅಪಾಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.