Belthangady ಮುಂಡೂರು: ಚಿರತೆ ದಾಳಿಗೆ ಹಸು ಬಲಿ
Team Udayavani, Oct 5, 2023, 12:53 AM IST
ಬೆಳ್ತಂಗಡಿ: ಮುಂಡೂರು ಗ್ರಾಮದ ಕೇರಿಯಾರ್ ಗುರುವಪ್ಪ ಸಾಲಿಯಾನ್ ಅವರ ಮನೆಯ ಕರುವೊಂದನ್ನು ಚಿರತೆ ದಾಳಿ ನಡೆಸಿ ಕೊಂದು ಹಾಕಿದ ಘಟನೆ ಅ. 2ರ ತಡ ರಾತ್ರಿ ಸಂಭವಿಸಿದೆ.
ಈ ಬಗ್ಗೆ ವಲಯ ಅರಣ್ಯಾಧಿಕಾರಿ ಮಾಹಿತಿ ನೀಡಲಾಗಿದೆ. ಅರಣ್ಯ ಇಲಾಖೆ ಬೋನು ಇಡಲು ಮುಂದಾಗಿದೆ. ಆದರೆ ನಾರಾವಿಯಲ್ಲೂ ಚಿರತೆ ಹಾವಳಿಯಿದ್ದು ಅಲ್ಲೂ ಬೋನು ಇಡಲಾಗಿದೆ.
ಕೋಟಿಕಟ್ಟೆಯಿಂದ ಕಾಡಬಾಗಿಲು ರಸ್ತೆಯಲ್ಲಿ ಸಂಚರಿಸುವ ಜನರಿಗೆ, ವಾಹನ ಸವಾರರು, ಬೆಳಗ್ಗೆ ಸಂಜೆ ಹೊತ್ತಿಗೆ ಡೈರಿಗೆ ಹಾಲು ಕೊಂಡೊಯ್ಯುವ ಮಂದಿ ಭಯದಿಂದ ಸಂಚರಿಸುವ ವಾತಾವರಣ ಸೃಷ್ಟಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.