Netravathi River ನೀರಿನ ಮಟ್ಟ ಏರಿಕೆ; ಆಲಡ್ಕದಲ್ಲಿ ಮನೆಗಳು ಜಾಲಾವೃತ; ಸ್ಥಳಕ್ಕೆ ಎಸಿ ಭೇಟಿ


Team Udayavani, Jul 18, 2024, 11:27 AM IST

11-bantwala-4

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ನೀರಿನ ಪ್ರಮಾಣ ಏರುತ್ತಲೇ ಇದ್ದು, ಬಂಟ್ವಾಳದಲ್ಲಿ ನೀರಿನ ಮಟ್ಟ ಸುಮಾರು 8 ಮೀ.ಗೆ ತಲುಪಿದ ಹಿನ್ನೆಲೆ ಪಾಣೆಮಂಗಳೂರಿನ ಆಲಡ್ಕದಲ್ಲಿ ಮನೆಗಳು ಮುಳುಗಡೆಯಾಗಿದ್ದು, ಸುಮಾರು 10 ಕುಟುಂಬಗಳನ್ನು ತಾಲೂಕು ಆಡಳಿತ ಸ್ಥಳಾಂತರ ಮಾಡಿದೆ.

ನದಿ ಪಾತ್ರದ ಗ್ರಾಮಗಳಲ್ಲಿ ಕೃಷಿ ತೋಟಗಳು ಜಲಾವೃತಗೊಂಡಿವೆ.

ಬಂಟ್ವಾಳದ ಜಾಲಾವೃತ ಪ್ರದೇಶಗಳಿಗೆ ಮಂಗಳೂರು ಸಹಾಯಕ ಕಮಿಷನರ್  ಹರ್ಷವರ್ಧನ ಪಿ.ಜೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಂತ್ರಸ್ತರೊಂದಿಗೆ ಮಾತುಕತೆ ನಡೆಸಿದರು.

ಬಂಟ್ವಾಳದಲ್ಲಿ ನದಿ ನೀರಿನ ಅಪಾಯಕಾರಿ ಮಟ್ಟ 8.5 ಮೀ.ಆಗಿದ್ದು, ನಿನ್ನೆ ಸಂಜೆಯಿಂದ ನೀರಿನ ಮಟ್ಟ ಏರುತ್ತಲೇ ಇದೆ. ತಾಲೂಕಿನ ನದಿ ಪಾತ್ರದ ಗ್ರಾಮಗಳಾದ ಸರಪಾಡಿ, ಬರಿಮಾರು, ಮಣಿನಾಲ್ಕೂರು ಗ್ರಾಮಗಳಲ್ಲಿ ಕೆಲವೊಂದು ತೋಟ, ಗದ್ದೆಗಳಿಗೆ ನೀರು ನುಗ್ಗಿದೆ.

ಟಾಪ್ ನ್ಯೂಸ್

9

Imran Khan: ದಂಗೆ ಏಳಲು ಪ್ರಚೋದನೆ; ಇಮ್ರಾನ್‌ ವಿರುದ್ಧ ಕೇಸು

Dodda Ganesh: ಕೀನ್ಯಾ ಕೋಚ್‌ ಸ್ಥಾನದಿಂದ ದೊಡ್ಡ ಗಣೇಶ್‌ ವಜಾ

Dodda Ganesh: ಕೀನ್ಯಾ ಕೋಚ್‌ ಸ್ಥಾನದಿಂದ ದೊಡ್ಡ ಗಣೇಶ್‌ ವಜಾ

1-mmm

Jammu and Kashmir ಉಗ್ರವಾದ ಕೊನೆಯುಸಿರೆಳೆಯುತ್ತಿದೆ : ಪ್ರಧಾನಿ ಮೋದಿ

1-ddsadsa

Hindi ಮತ್ತು ಇತರ ಭಾಷೆಗಳ ನಡುವೆ ಎಂದಿಗೂ ಸ್ಪರ್ಧೆ ಇರಬಾರದು: ಅಮಿತ್ ಶಾ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ

Sudden rise in cooking oil prices

Price Hike; ಅಡುಗೆ ಎಣ್ಣೆ ದರ ದಿಢೀರ್ ಏರಿಕೆ: ಹಬ್ಬದ ಸಂಭ್ರಮದಲ್ಲಿರುವ ಜನತೆಗೆ ಶಾಕ್

Mamath2

Doctors Protest: ಇದು ನನ್ನ ಕಡೇ ಪ್ರಯತ್ನ, ನಿಮ್ಮ ಅಕ್ಕನಾಗಿ ಬಂದಿರುವೆ ಎಂದ ಸಿಎಂ ಮಮತಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Belthangady: ನೇಣುಬಿಗಿದು ವ್ಯಕ್ತಿ ಸಾವು

7-sulya

ಗುತ್ತಿಗೆ ಆಧಾರಿತ KSRTC ಬಸ್ ಚಾಲಕರ ಸಂಬಳ ಕಡಿತ,ಅಸಮಾಧಾನ; ಕರ್ತವ್ಯಕ್ಕೆ ಗೈರಾದ ಚಾಲಕರು

Kolila

Uppinangady: ಮುಂದಿನ ಸೆಪ್ಟಂಬರ್‌ನಲ್ಲಿ ಕೊಯಿಲ ಪಶುವೈದ್ಯಕೀಯ ಕಾಲೇಜು ಪ್ರಾರಂಭ

kalla

B C Road: ಬ್ಯಾಂಕ್‌ ಶಾಖೆಯಿಂದ 1.30 ಲಕ್ಷ ರೂ. ನಗದಿದ್ದ ಬ್ಯಾಗ್‌ ಕಳವು

money

Bantwala: ನಿವೃತ್ತ ಸೈನಿಕರ 1.30 ಲಕ್ಷ ರೂ. ನಗದಿದ್ದ ಬ್ಯಾಗ್‌ ಕಳವು

MUST WATCH

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

ಹೊಸ ಸೇರ್ಪಡೆ

crime (2)

Indi; ನಾಲ್ವರು ದುಷ್ಕರ್ಮಿಗಳಿಂದ ಯುವಕನ ಬರ್ಬರ ಹ*ತ್ಯೆ

16

Kumble: ವಿದ್ಯಾರ್ಥಿಗೆ ಹಲ್ಲೆ

15

Belthangady: ನೇಣುಬಿಗಿದು ವ್ಯಕ್ತಿ ಸಾವು

Duleep Trophy: ಪ್ರಥಮ್‌ ಸಿಂಗ್‌, ತಿಲಕ್‌ ವರ್ಮ ಶತಕ

Duleep Trophy: ಪ್ರಥಮ್‌ ಸಿಂಗ್‌, ತಿಲಕ್‌ ವರ್ಮ ಶತಕ

Thekkatte: ಸುಟ್ಟು ಕರಕಲಾದ ಎರಡು ದ್ವಿಚಕ್ರ ವಾಹನ

Thekkatte: ಸುಟ್ಟು ಕರಕಲಾದ ಎರಡು ದ್ವಿಚಕ್ರ ವಾಹನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.