ಫಲ ಕೊಡದ ಬಿ.ಎಲ್‌. ಸಂತೋಷ್‌ ಭೇಟಿ? ಗ್ರಾ.ಪಂ. ಉಪಚುನಾವಣೆಗೆ ಪುತ್ತಿಲ ಪರಿವಾರದಿಂದ ಸ್ಪರ್ಧೆ


Team Udayavani, Jul 11, 2023, 7:42 AM IST

ಫಲ ಕೊಡದ ಬಿ.ಎಲ್‌. ಸಂತೋಷ್‌ ಭೇಟಿ? ಗ್ರಾ.ಪಂ. ಉಪಚುನಾವಣೆಗೆ ಪುತ್ತಿಲ ಪರಿವಾರದಿಂದ ಸ್ಪರ್ಧೆ

ಪುತ್ತೂರು: ನಿಡ್ಪಳ್ಳಿ ಗ್ರಾಮ ಪಂಚಾಯತ್‌ನ ತೆರವಾದ ಸ್ಥಾನಕ್ಕೆ ಜು. 23ರಂದು ನಡೆಯಲಿರುವ ಉಪಚುನಾವಣೆಗೆ ಪುತ್ತಿಲ ಪರಿವಾರದ ಅಭ್ಯರ್ಥಿ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ಜತೆಗೆ ಆರ್ಯಾಪು ಗ್ರಾ.ಪಂ.ನ ತೆರವಾದ ಸ್ಥಾನಕ್ಕೂ ಅಭ್ಯರ್ಥಿಯನ್ನು ಕಣಕ್ಕಿಳಿಸಲು ತೀರ್ಮಾನಿಸಿರುವುದು ಪುತ್ತೂರು ರಾಜಕೀಯ ಪಡಸಾಲೆ ಯಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನಾಯಕರ ಧೋರಣೆಯ ವಿರುದ್ಧ ಸೆಟೆದು ನಿಂತು ಪಕ್ಷೇತರನಾಗಿ ಸ್ಪರ್ಧಿಸಿದ್ದ ಅರುಣ್‌ ಪುತ್ತಿಲ 62 ಸಾವಿರಕ್ಕೂ ಅಧಿಕ ಮತ ಪಡೆಯುವ ಮೂಲಕ ತನ್ನ ಛಾಪು ಮೂಡಿಸಿದ್ದರು. ಅದಾದ ಬಳಿಕ ಅರುಣ್‌ ಪುತ್ತಿಲ ಪರ ಜಿಲ್ಲೆಯಾದ್ಯಂತ ಬೆಂಬಲ ವ್ಯಕ್ತವಾಗಿತ್ತು.

ಕೆಲವು ದಿನಗಳ ಹಿಂದೆಯಷ್ಟೇ ಬಿಜೆಪಿ ರಾ. ಸಂಘಟನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಅವರನ್ನು ದಿಲ್ಲಿಯಲ್ಲಿ ಅರುಣ್‌ ಪುತ್ತಿಲ ಪರಿವಾರದವರು ಭೇಟಿಯಾ ಗಿದ್ದರು. ಇದರಿಂದ ಬಿಜೆಪಿಯಲ್ಲಿ ಪುತ್ತಿಲ ಅವರಿಗೆ ಸೂಕ್ತಸ್ಥಾನ ನೀಡುವ ನಿರೀಕ್ಷೆ ಮೂಡಿತ್ತು. ಆದರೆ ಗ್ರಾ.ಪಂ. ಉಪ ಚುನಾವಣೆಯಲ್ಲಿ ಪುತ್ತಿಲ ಪರಿ ವಾರ ದಿಂದ ಪ್ರತ್ಯೇಕ ಅಭ್ಯರ್ಥಿ ಗಳು ಕಣಕ್ಕಿಳಿದಿದ್ದು ಮಾತುಕತೆ ಫಲ ಪ್ರದ ವಾಗಿಲ್ಲ ಅನ್ನುವುದನ್ನು ಪುಷ್ಟೀಕರಿಸುತ್ತಿದೆ.

ನಾಮಪತ್ರ ಸಲ್ಲಿಕೆ
ನಿಡ್ಪಳ್ಳಿ ಗ್ರಾ.ಪಂ.ನ ವಾರ್ಡ್‌ 2ರಲ್ಲಿ ಪುತ್ತಿಲ ಪರಿವಾರದ ಅಭ್ಯರ್ಥಿಯಾಗಿ ಜಗನ್ನಾಥ ರೈ ಕೊಳೆಂಬೆತ್ತಿಮಾರು ಸೋಮ ವಾರ ನಾಮಪತ್ರ ಸಲ್ಲಿಸಿ ದರು. ಅರುಣ್‌ ಕುಮಾರ್‌ ಪುತ್ತಿಲ, ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಕುಮಾರ್‌ ಮಾರ್ತಾ, ಪ್ರಧಾನ ಕಾರ್ಯದರ್ಶಿ ಉಮೇಶ್‌ ಗೌಡ, ಉಪಸ್ಥಿತರಿದ್ದರು. 26ರಂದು ಮತ ಎಣಿಕೆ ನಡೆಯಲಿದೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.