Wild Elephant: ಓಲೆಮುಂಡೋವು: ಕಾಡಾನೆ ಇರುವಿಕೆ ಪತ್ತೆ, ಅರಣ್ಯ ಇಲಾಖೆ ಪರಿಶೀಲನೆ
Team Udayavani, Jun 6, 2024, 11:45 AM IST
ಪುತ್ತೂರು: ತಾಲೂಕಿನ ಬೊಲಿಕಳ, ಪುಣ್ಚಪ್ಪಾಡಿ ಗ್ರಾಮದ ನೂಜಾಜೆ, ಅಂಜಯ, ಪಾಲ್ತಾಡಿ ಗ್ರಾಮದ ಅಸಂತಡ್ಕ, ಖಂಡಿಗೆ ಎಂಬಲ್ಲಿನ ಸುತ್ತಲಿನ ಪ್ರದೇಶದಲ್ಲಿ ಸಂಚರಿಸಿದ ಆನೆ ಇದೀಗ ಓಲೆಮುಂಡೋವು ಪ್ರದೇಶದಲ್ಲಿ ಸಂಚರಿಸಿದೆ.
ಸಮೀಪದ ಕೃಷಿಕರ ಅಡಿಕೆ ತೋಟಗಳಿಗೆ ಆನೆ ದಾಳಿ ಮಾಡಿದ್ದು, ತೆಂಗು, ಬಾಳೆ ಗಿಡಗಳು ನೆಲಸಮವಾಗಿರುವುದು ಕಂಡುಬಂದಿದೆ.
ಆನೆ ದಾಳಿಯಿಂದಾಗಿ ಅಲ್ಲಲ್ಲಿ ಬೆಳೆ ನಾಶ, ಕೃಷಿ ನಷ್ಟ ಸಂಭವಿಸಿದೆ. ಹಲವಾರು ಬಾಳೆ ಗಿಡಗಳು ನೆಲಸಮವಾಗಿದ್ದು, ಆನೆಯ ಹೆಜ್ಜೆಯ ಗುರುತುಗಳು ಅಲ್ಲಲ್ಲಿ ಸ್ಪಷ್ಟವಾಗಿ ಕಾಣುತ್ತದೆ.
ಓಲೆಮುಂಡೋವು ಪ್ರದೇಶದಲ್ಲಿ ಅರಣ್ಯ ಇಲಾಖೆ ಹಾಗೂ ಸಾರ್ವಜನಿಕರು ಸೇರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.