Panemangalore ಗ್ರಾಮ ಆಡಳಿತ ಕಚೇರಿ; ಶಿಥಿಲ ಕಟ್ಟಡದಲ್ಲೇ ಕಾರ್ಯಾಚರಣೆ


Team Udayavani, Sep 22, 2024, 1:06 PM IST

Panemangalore ಗ್ರಾಮ ಆಡಳಿತ ಕಚೇರಿ; ಶಿಥಿಲ ಕಟ್ಟಡದಲ್ಲೇ ಕಾರ್ಯಾಚರಣೆ

ಬಂಟ್ವಾಳ: ಮಳೆಗಾಲದ ಸಂದರ್ಭ ಮನೆಗಳು ಅಪಾಯ ಸ್ಥಿತಿಯ ಲ್ಲಿದ್ದರೆ ಕಂದಾಯ ಇಲಾಖೆಯವರು ಬೇರೆಡೆಗೆ ಸ್ಥಳಾಂತರಗೊಳ್ಳುವಂತೆ ಸೂಚನೆ ನೀಡುತ್ತಾರೆ. ಆದರೆ ಪಾಣೆಮಂಗಳೂರು ಗ್ರಾಮ ಆಡಳಿತ ಅಧಿಕಾರಿಯವರ ಕಚೇ ರಿಯ ಸ್ಥಿತಿ ನೋಡಿದರೆ ಮುರುಕಲು ಮನೆಗಿಂತಲೂ ಕಡೆಯಾಗಿದ್ದು, ಅಲ್ಲಿನ ಸಿಬಂದಿ ವರ್ಷವಿಡೀ ಅದೇ ಕಚೇರಿಯಲ್ಲಿ ಕಾರ್ಯಾಚರಿಸಬೇಕಿದೆ. ಸಾರ್ವಜನಿಕರಿಗೆ ಕೆಲಸವಾಗಬೇಕಿದ್ದರೆ ಅದೇ ಅಪಾಯಕಾರಿ ಕಟ್ಟಡಕ್ಕೆ ತೆರಳಬೇಕಿದೆ.

ಪಾಣೆಮಂಗಳೂರಿನ ಬಂಗ್ಲೆಗುಡ್ಡೆಯಲ್ಲಿ ರುವ ಈ ಕಟ್ಟಡದಲ್ಲಿ ಅಡಿಪಾಯದಿಂದ ಮೇಲ್ಛಾವಣಿವರೆಗೂ ಎಲ್ಲವೂ ಶಿಥಿಲಾವಸ್ಥೆ ಯಲ್ಲಿದೆ. ಇಂತಹ ಅಪಾಯಕಾರಿ ಕಟ್ಟಡದಲ್ಲಿ ಗ್ರಾಮ ಆಡಳಿತ ಕಚೇರಿ ಕಾರ್ಯಾಚರಿಸುವುದು ಸರಿಯೇ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಕಟ್ಟಡದ ಬಾಗಿಲು, ಕಿಟಕಿಗಳು ಮುರುಕಲು ಸ್ಥಿತಿಯಲ್ಲಿದ್ದು, ಬಾಗಿ ಲನ್ನು ಜೋರಾಗಿ ದೂಡಿದರೆ ಮುರಿದು ಬೀಳುವ ಸ್ಥಿತಿಯಲ್ಲಿದೆ.

ಈ ಹಳೆಯ ಕಟ್ಟಡದಲ್ಲಿ ಹಿಂದೆ ಪಾಣೆ ಮಂಗಳೂರು ಕಂದಾಯ ನಿರೀಕ್ಷಕರ ಕಚೇರಿ ಕಾರ್ಯಾಚರಿಸುತ್ತಿದ್ದು, ತಾಲೂಕು ಆಡಳಿತ ಸೌಧ ನಿರ್ಮಾಣದ ಬಳಿಕ ಅದು ಬಿ.ಸಿ.ರೋಡಿಗೆ ಸ್ಥಳಾಂತರಗೊಂಡಿತ್ತು. ಪ್ರಸ್ತುತ ಗ್ರಾಮ ಆಡಳಿತ ಕಚೇರಿ ಕಾರ್ಯಾ ಚರಿಸುತ್ತಿದ್ದು, ಕಚೇರಿಯ ದಾಖಲೆಗಳು ಕೂಡ ಅದೇ ಹಳೆ ಕಟ್ಟಡಲ್ಲಿದೆ.

ಬಾಡಿಗೆ ಕಟ್ಟಡಕ್ಕೆ ಹುಡುಕಾಟ
ಕಟ್ಟಡದ ಮೇಲ್ಛಾವಣಿ ಶಿಥಿಲಾವಸ್ಥೆಯ ಲ್ಲಿರುವುದರಿಂದ ಕಳೆದ ಮಳೆಗಾಲದಲ್ಲಿ ಗ್ರಾಮ ಆಡಳಿತ ಕಚೇರಿಗೆ ಬಾಡಿಗೆ ಕಟ್ಟಡ ಹುಡುಕಲಾಗಿದ್ದು, ಆದರೆ ಅವರಿಗೆ ಸೂಕ್ತ ಕಚೇರಿ ಸಿಕ್ಕಿರಲಿಲ್ಲ. ಈಗಲೂ ಕಚೇರಿ ಅದೇ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಪಾಣೆಮಂಗಳೂರು ಗ್ರಾಮ ಆಡಳಿತ ಕಚೇರಿಯನ್ನು ಬೇರೆ ಕಟ್ಟಡಕ್ಕೆ ಸ್ಥಳಾಂತರ ಮಾಡುವಂತೆ ಸಾರ್ವಜನಿಕರಿಂದ ಒತ್ತಾಯ ಕೇಳಿ ಬರುತ್ತಿದೆ.

ಪುರಸಭೆಯ ಕಟ್ಟಡ
ಈ ಕಟ್ಟಡವು ಬಂಟ್ವಾಳ ಪುರಸಭಾ ಅಧೀನದಲ್ಲಿದ್ದು, ಹಿಂದೊಮ್ಮೆ ಕಟ್ಟಡವನ್ನು ದುರಸ್ತಿ ಪಡಿಸಬೇಕು ಎಂಬ ಪ್ರಸ್ತಾವ ಬಂದಾಗ ಹಳೆ ಕಟ್ಟಡವನ್ನು ಕೆಡವಿ ಹೊಸ ಕಟ್ಟಡ ನಿರ್ಮಿಸುವ ಕುರಿತು ನಿರ್ಣಯ ಕೈಗೊಳ್ಳಲಾಗಿತ್ತು. ಆದರೆ ಕಟ್ಟಡ ಈಗಲೂ ಹಾಗೇ ಇದ್ದು, ದುರಸ್ತಿಯೂ ಇಲ್ಲ, ತೆರವು ಕೂಡ ಇಲ್ಲ ಎಂಬ ಸ್ಥಿತಿಯಲ್ಲಿದೆ.

ಟಾಪ್ ನ್ಯೂಸ್

Karki Movie Review: ಪ್ರೀತಿ ಅರಮನೆಯಲ್ಲಿ ಜಾತಿ ಸಂಘರ್ಷ

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

11

KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ ಸುಪ್ರೀಂ ಕೋರ್ಟ್

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ, ಸುಪ್ರೀಂ ಕೋರ್ಟ್

Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ

Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

belagaviBelagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Belagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady: ತೋಡಿಗೆ ಅಡಿಕೆ ಮರವೇ ಸಂಕ!

Belthangady: ತೋಡಿಗೆ ಅಡಿಕೆ ಮರವೇ ಸಂಕ!

Belthangady: ಧರ್ಮಸ್ಥಳದಲ್ಲಿ 26 ನೇ ವರ್ಷದ ಭಜನಾ ತರಬೇತಿ ಕಮ್ಮಟ

Belthangady: ಧರ್ಮಸ್ಥಳದಲ್ಲಿ 26 ನೇ ವರ್ಷದ ಭಜನಾ ತರಬೇತಿ ಕಮ್ಮಟ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Fraud: ಕ್ರೆಡಿಟ್‌ ಕಾರ್ಡ್‌ ಆ್ಯಕ್ಟಿವೇಶನ್‌ ಹೆಸರಲ್ಲಿ ವಂಚನೆ

Fraud: ಕ್ರೆಡಿಟ್‌ ಕಾರ್ಡ್‌ ಆ್ಯಕ್ಟಿವೇಶನ್‌ ಹೆಸರಲ್ಲಿ ವಂಚನೆ

Kumapala

Legislative Council: ಅಭ್ಯರ್ಥಿ ಆಯ್ಕೆ ಬಗ್ಗೆ ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹ: ಕುಂಪಲ

MUST WATCH

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

ಹೊಸ ಸೇರ್ಪಡೆ

Karki Movie Review: ಪ್ರೀತಿ ಅರಮನೆಯಲ್ಲಿ ಜಾತಿ ಸಂಘರ್ಷ

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

11

KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ ಸುಪ್ರೀಂ ಕೋರ್ಟ್

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ, ಸುಪ್ರೀಂ ಕೋರ್ಟ್

Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ

Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.