![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Aug 8, 2020, 1:03 PM IST
ಉಪ್ಪಿನಂಗಡಿ: ತೊರೆ ಸಮೀಪ ತೊಳೆಯಲೆಂದು ನಿಲ್ಲಿಸಿದ್ದ ಪಿಕ್ ಅಪ್ ವಾಹನವೊಂದು ದಿಢೀರನೆ ಎದುರಾದ ಪ್ರವಾಹಕ್ಕೆ ಸಿಲುಕಿ ಸ್ವಲ್ಪ ದೂರ ಕೊಚ್ಚಿಹೋದ ಘಟನೆ ಬಜತ್ತೂರು ಗ್ರಾಮದ ಕಾಂಚನ ಕ್ರಾಸ್ ಬಳಿ ಶನಿವಾರ ನಡೆದಿದೆ.
ನೆಲ್ಯಾಡಿ ಸಮೀಪದ ಕೊಲ್ಪೆ ಮೂಲದವರ ಪಿಕ್ ಅಪ್ ವಾಹನ ಇದಾಗಿದ್ದು, ತೊರೆಯ ನೀರಿನಲ್ಲಿ ವಾಹನ ತೊಳೆಯುತ್ತಿದ್ದರು. ಈ ವೇಳೆ ಹಠಾತ್ ಆಗಿ ನೀರು ಹೆಚ್ಚಾಗಿದ್ದು, ವಾಹನ ಹಲವು ಪಲ್ಟಿಯಾಗಿ ನೀರಿನ ಪ್ರವಾಹದೊಂದಿಗೆ ಕೊಚ್ಚಿಕೊಂಡು ಹೋಗಿದೆ.
ವಾಹನದಲ್ಲಿ ಯಾರೂ ಇರದ ಕಾರಣ ಯಾವುದೇ ಜೀವಹಾನಿ ಸಂಭವಿಸಿಲ್ಲ. ಸ್ಥಳದಲ್ಲಿದ್ದ ಇತರ ವಾಹನಗಳ ಸಹಾಯದಿಂದ ಪಿಕ್ ಅಪ್ ವಾಹನವನ್ನು ಹೊರತೆಗೆಯಲಾಗಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.