![ಪ್ರಹ್ಲಾದ ಜೋಶಿ](https://www.udayavani.com/wp-content/uploads/2024/07/prahlad-joshi-1-415x229.jpg)
PUC Result: ಸುಳ್ಯದ ತಾಯಿ, ಮಗಳು ಉತ್ತೀರ್ಣ! ಅಂದು ಎಸೆಸೆಲ್ಸಿ; ಇಂದು ಪಿಯುಸಿ
Team Udayavani, Apr 23, 2023, 7:05 AM IST
![PUC Result: ಸುಳ್ಯದ ತಾಯಿ, ಮಗಳು ಉತ್ತೀರ್ಣ! ಅಂದು ಎಸೆಸೆಲ್ಸಿ; ಇಂದು ಪಿಯುಸಿ](https://www.udayavani.com/wp-content/uploads/2023/04/UTEERNA-620x428.jpg)
ಸುಳ್ಯ: ಇಲ್ಲಿನ ಗೃಹರಕ್ಷಕ ದಳದ ಸಿಬಂದಿಯೊಬ್ಬರು 45ರ ಹರೆಯದಲ್ಲಿ ವಯಸ್ಸಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದಾರೆ. ಮಗಳು ಕೂಡ ಪಿಯುಸಿ ಪರೀಕ್ಷೆ ಬರೆದಿದ್ದು, ಅಮ್ಮ-ಮಗಳು ಜತೆಯಾಗಿ ಉತ್ತೀರ್ಣರಾಗಿರುವುದು ವಿಶೇಷ. ಎರಡು ವರ್ಷಗಳ ಹಿಂದೆ ಮಗಳೊಂದಿಗೆ ಎಸೆಸೆಲ್ಸಿ ಪರೀಕ್ಷೆಯನ್ನು ಬರೆದು ಉತ್ತೀರ್ಣರಾಗಿದ್ದರು.
ಜಯನಗರದ ರಮೇಶ್ ಅವರ ಪತ್ನಿ ಗೀತಾ ಮತ್ತು ಪುತ್ರಿ ತ್ರಿಷಾ ಈ ವಿಶೇಷ ಜೋಡಿ. ಗೃಹರಕ್ಷಕ ದಳದ ಸಿಬಂದಿಯಾಗಿರುವ ಗೀತಾ ಸುಳ್ಯ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, 45ನೇ ವರ್ಷದಲ್ಲಿ ಖಾಸಗಿಯಾಗಿ ಕಲಾ ವಿಭಾಗದಲ್ಲಿ ಪರೀಕ್ಷೆ ಬರೆದಿದ್ದಾರೆ. ತ್ರಿಷಾ ಸುಳ್ಯದ ಜೂನಿಯರ್ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ. 25 ವರ್ಷಗಳ ಹಿಂದೆ ಗೀತಾ ಪ್ರೌಢ ಶಿಕ್ಷಣದ ಸಂದರ್ಭ ವಿದ್ಯಾಭ್ಯಾಸ ಮೊಟಕುಗೊಳಿಸಿದ್ದರು. ಗೀತಾ ಅವರ ಕಲಿಕೆಗೆ ಪೂರಕವಾಗಿ ಕಾಲೇಜಿನ ಉಪನ್ಯಾಸಕರು ಪುಸ್ತಕಗಳನ್ನು ನೀಡಿ ಸಹಕರಿಸಿದ್ದಾರೆ.
ಟಾಪ್ ನ್ಯೂಸ್
![ಪ್ರಹ್ಲಾದ ಜೋಶಿ](https://www.udayavani.com/wp-content/uploads/2024/07/prahlad-joshi-1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![ಪ್ರಹ್ಲಾದ ಜೋಶಿ](https://www.udayavani.com/wp-content/uploads/2024/07/prahlad-joshi-1-150x83.jpg)
Hubli; ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ: ಪ್ರಹ್ಲಾದ ಜೋಶಿ
![INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ](https://www.udayavani.com/wp-content/uploads/2024/07/gill-1-150x83.jpg)
INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ
![Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು](https://www.udayavani.com/wp-content/uploads/2024/07/surta-150x83.jpg)
Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು
![ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್](https://www.udayavani.com/wp-content/uploads/2024/07/dev-150x83.jpg)
Chikmagalur; ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್
![Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್ಗಳ ಅಪಹರಣ](https://www.udayavani.com/wp-content/uploads/2024/07/5-7-150x90.jpg)
Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್ಗಳ ಅಪಹರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.