ಪುಂಜಾಲಕಟ್ಟೆ ಸ್ವಸ್ತಿಕ್‌ ಫ್ರೆಂಡ್ಸ್‌ ಕ್ಲಬ್‌; ಮಾ. 24: ಉಚಿತ ಸಾಮೂಹಿಕ ವಿವಾಹ


Team Udayavani, Mar 20, 2024, 10:15 AM IST

9-punjalkatte

ಪುಂಜಾಲಕಟ್ಟೆ: ಸಾಮಾ ಜಿಕ, ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಮಾಜ ಮುಖೀ ಕಾರ್ಯ ಕ್ರಮಗಳನ್ನು ಸಂಘಟಿಸುತ್ತಿರುವ ಸ್ವಸ್ತಿಕ್‌ ಫ್ರೆಂಡ್ಸ್‌ ಕ್ಲಬ್‌ನ 40ನೇ ಸಂಭ್ರಮಾಚರಣೆ ಪ್ರಯುಕ್ತ 16ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಮಾ. 24 ರಂದು ಬಂಗ್ಲೆ ಮೈದಾನದಲ್ಲಿ ಜರಗಲಿದೆ.

ಮುಂಬಯಿ ಉದ್ಯಮಿ ಕಕ್ಯ ಪದವು ನಾರಾಯಣ ಶೆಟ್ಟಿ ಅವರ ಸಾರಥ್ಯದಲ್ಲಿ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ ಶ್ರೀ ಗೋಪಾಲ ಕೃಷ್ಣ ದೇವಸ್ಥಾನದಿಂದ ಮದುವೆ ಮಂಟಪದವರೆಗೆ ವಧೂ- ವರರ ದಿಬ್ಬಣ ಮೆರವಣಿಗೆ, 11.21ರ ಶುಭ ಮುಹೂರ್ತದಲ್ಲಿ 6 ಜೋಡಿಗೆ ಸಾಮೂಹಿಕ ವಿವಾಹ ನಡೆಯಲಿದೆ.

ಬಳಿಕ ವಿವಿಧ ಸಾಧಕರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪ್ರದಾನ ಮತ್ತು ಸ್ವಸ್ತಿಕ್‌ ಸಂಭ್ರಮ ಪುರಸ್ಕಾರ ನೀಡುವುದಾಗಿ ಕ್ಲಬ್‌ನ ಸ್ಥಾಪಕಾಧ್ಯಕ್ಷ ಎಂ. ತುಂಗಪ್ಪ ಬಂಗೇರ ಪತ್ರಿಕಾಗೋಷ್ಠಿಯಲ್ಲಿತಿ ಳಿಸಿದರು.

ಹೊಸದಿಲ್ಲಿಯ ಅನಾರೋಕ್‌ ಸಂಸ್ಥೆಯ ಉಪಾಧ್ಯಕ್ಷ ಸಂತೋಷ್‌ ಕುಮಾರ್‌ ಜೆ.ಪಿ. ಸಭಾ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ರಾಜೇಶ್‌ ನಾೖಕ್‌ ಉಳಿಪಾಡಿಗುತ್ತು ಅಧ್ಯಕ್ಷತೆ ವಹಿಸುವರು. ಸಂಸದ ನಳಿನ್‌ ಕುಮಾರ್‌ ಕಟೀಲು ಪ್ರಶಸ್ತಿ ಪ್ರದಾನ ಮಾಡುವರು. ಉಡುಪಿ ಜಿಲ್ಲೆ ಹೆಚ್ಚುವರಿ ನ್ಯಾಯಾಧೀಶ ದಿನೇಶ ಹೆಗ್ಡೆ ಮತ್ತು ಶಾಸಕ ಹರೀಶ್‌ ಪೂಂಜ ಮಂಗಳ ಸೂತ್ರ ವಿತರಿಸುವರು. ಉದ್ಯಮಿ ಅಬ್ದುಲ್‌ ಕುಂಞಿ, ಮಾಜಿ ಸಚಿವ ಬಿ. ನಾಗರಾಜ ಶೆಟ್ಟಿ ಅವರು ಸ್ವಸ್ತಿಕ್‌ ಸಂಭ್ರಮ ಪ್ರಶಸ್ತಿ ಪ್ರದಾನ ಮಾಡುವರು ಎಂದು ತಿಳಿಸಿದರು.

ಬೆಳಗ್ಗೆ ಕುಣಿತ ಭಜನೆ ಸ್ಪರ್ಧೆ, ಮಧ್ಯಾಹ್ನ ಸಾರ್ವಜನಿಕರಿಗೆ ವಿವಾಹ ಭೋಜನ ಏರ್ಪಡಿಸಲಾಗಿದ್ದು, ಮಧ್ಯಾಹ್ನ ಪುಂಜಾಲಕಟ್ಟೆ ನಾರಾಯಣ ಗುರು ವಸತಿ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ ಪ್ರದರ್ಶನವಿದೆ. ರಾತ್ರಿ ಡ್ಯಾನ್ಸ್‌ ಪರ್ಬ ನಡೆಯಲಿದೆ. ಸಾಮೂಹಿಕ ವಿವಾಹಕ್ಕೆ ಮುನ್ನ ಮಾ. 23 ರಂದು ಅಶ್ವತ್ಥ ಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ ಎಂದರು.

ಕ್ಲಬ್‌ನ ಅಧ್ಯಕ್ಷ ಪ್ರಶಾಂತ್‌ ಪುಂಜಾಲಕಟ್ಟೆ, ಪದಾಧಿಕಾರಿಗಳಾದ ಜಯರಾಜ್‌ ಅತ್ತಾಜೆ, ರಾಜೇಶ್‌ ಪಿ. ಬಂಗೇರ, ರತ್ನಾಕರ ಪಿ.ಎಂ., ಮಾಧವ ಬಂಗೇರ ಉಪಸ್ಥಿತರಿದ್ದರು.

ಸ್ವಸ್ತಿ ಸಿರಿ, ಸ್ವಸ್ತಿಕ್‌ ಸಂಭ್ರಮ ಪ್ರಶಸ್ತಿ

ಸಂತೋಷ್‌ ಕುಮಾ ರ್‌ ಜೆ.ಪಿ. (ಉದ್ಯಮ), ಸಂತೋಷ್‌ ಕುಮಾರ್‌ ತುಂಬೆ (ಶಿಕ್ಷಣ), ಅನ್ವೇಷ್‌ ಆರ್‌. ಶೆಟ್ಟಿ (ಯಕ್ಷಗಾನ), ಸದಾನಂದ ಅಮೀನ್‌ ಮಲ್ಪೆ (ಉದ್ಯಮ), ರಾಜು ಮಣಿಹಳ್ಳ (ದೈವ ನರ್ತನ), ಹಂಝ ಬಸ್ತಿ ಕೋಡಿ (ಸಮಾಜ ಸೇವೆ) ಅವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಹಾಗೂ ಮನೋಜ್‌ ಕನಪಾಡಿ (ಕಲೆ), ಭಾಸ್ಕರ ರಾವ್‌ ಬಿ.ಸಿ.ರೋಡ್‌(ಸಂಗೀತ), ಹೇಮಚಂದ್ರ ಸಿದ್ದಕಟ್ಟೆ (ಸಂಘಟನೆ), ಸಂದೀಪ್‌ ಸಾಲ್ಯಾನ್‌ (ಪತ್ರಕರ್ತ), ಚಂದ್ರಪ್ಪ ಮದ್ದಡ್ಕ (ಶಿಕ್ಷಣ) ಅವರು ಪ್ರಶಸ್ತಿ ಪುರಸ್ಕೃತರು.

ಟಾಪ್ ನ್ಯೂಸ್

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Punjalkatte: ಲಾರಿ-ಸ್ಕೂಟರ್‌ ಢಿಕ್ಕಿ; ಸಹಸವಾರ ಸಾವು

Punjalkatte: ಲಾರಿ-ಸ್ಕೂಟರ್‌ ಢಿಕ್ಕಿ; ಸಹಸವಾರ ಸಾವು

Puttur: ಎಂಡೋ ಬಾಧಿತ ಯುವತಿ ನಿಧನ

Puttur: ಎಂಡೋ ಬಾಧಿತ ಯುವತಿ ನಿಧನ

ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ತಜ್ಞರ ಹುದ್ದೆ ಭರ್ತಿಗೆ ಶೀಘ್ರ ಕ್ರಮ: ದಿನೇಶ್ ಗುಂಡೂರಾವ್

ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ತಜ್ಞರ ಹುದ್ದೆ ಭರ್ತಿಗೆ ಶೀಘ್ರ ಕ್ರಮ: ದಿನೇಶ್ ಗುಂಡೂರಾವ್

1-saddsa

Bantwal; ನೇಲ್ಯಪಲ್ಕೆಯಲ್ಲಿ ಬಿರುಗಾಳಿಗೆ ಹಾರಿದ ಅಂಗಡಿಗಳ ಮೇಲ್ಛಾವಣಿ ಶೀಟುಗಳು

Harish-Poonja

Belthangady ಶಾಸಕ ಹರೀಶ್‌ ಪೂಂಜ ಪ್ರಕರಣ: ವಿಚಾರಣೆಗೆ ವಿನಾಯಿತಿ ನೀಡಿದ ನ್ಯಾಯಾಲಯ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.