Punjalkatte ಬೊಳ್ಳಿಮಾರು ಕೊರಗಜ್ಜ ಕ್ಷೇತ್ರದ ಕಾಣಿಕೆ ಡಬ್ಬಿ ಒಡೆದು ನಗದು ಕಳವು
Team Udayavani, Aug 20, 2024, 12:27 AM IST
ಪುಂಜಾಲಕಟ್ಟೆ: ಬಂಟ್ವಾಳ ತಾಲೂಕಿನ ಕಾವಳಮೂಡೂರು ಗ್ರಾಮದ ಕಾವಳಕಟ್ಟೆ ಬೊಳ್ಳಿಮಾರು ಶ್ರೀ ಆದಿಶಕ್ತಿ ಕೊರಗಜ್ಜ ಕ್ಷೇತ್ರದ ಮೂರು ಸ್ಟೀಲ್ ಕಾಣಿಕೆ ಡಬ್ಬಿಗಳನ್ನು ಆಗಸ್ಟ್ 17ರ ರಾತ್ರಿ ಒಡೆದು ನಗದು ಕಳವುಗೈಯಲಾಗಿದೆ. ಈ ಬಗ್ಗೆ ದೇವಸ್ಥಾನದ ಧರ್ಮದರ್ಶಿ ವಿಜಯ ಸಾಲ್ಯಾನ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಸಿಸಿ ಕೆಮರಾಗಳನ್ನು ಹಾನಿಗೊಳಿಸಿ ಕಾಣಿಕೆ ಡಬ್ಬಿಯಲ್ಲಿದ್ದ ಸುಮಾರು 10 ಸಾವಿರ ರೂ. ನಗದು ಹಾಗೂ ಸುಮಾರು 8 ಸಾ. ರೂ. ಮೌಲ್ಯದ ಸಿ.ಸಿ. ಕೆಮರಾದ ಡಿವಿಆರ್ ಕಳವು ಗೈಯ ಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಪುಂಜಾಲಕಟ್ಟೆ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.