Puttur: ಬೀಡಿ ಕಳವು; ಆರೋಪಿ ಬಂಧನ


Team Udayavani, Oct 27, 2024, 10:45 PM IST

2

ಪುತ್ತೂರು: ಎರಡು ವರ್ಷದ ಹಿಂದೆ ಪುತ್ತೂರಿನ ಬೀಡಿ ಬ್ರ್ಯಾಂಚ್‌ವೊಂದರಿಂದ ಸಾವಿರಾರು ರೂಪಾಯಿ ಮೌಲ್ಯದ ಬೀಡಿ ಕಳವು ಮಾಡಿದ ಪ್ರಕರಣದ ಆರೋಪಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಪೊಲೀಸರು ಉಳ್ಳಾಲದಲ್ಲಿ ಬಂಧಿಸಿದ್ದಾರೆ.

ಕಡಬ ತಾಲೂಕಿನ ಕುದ್ಮಾರು ಗ್ರಾಮದ ಏರ್ಕಮೆ ನಿವಾಸಿ ಮಹಮ್ಮದ್‌ ಕುಂಞಿ ಬಂಧಿತ ಆರೋಪಿ. 2022ರಲ್ಲಿ ಕೂರ್ನಡ್ಕದ ಬೀಡಿ ಬ್ರ್ಯಾಂಚ್‌ವೊಂದರಿಂದ ಸುಮಾರು 22 ಸಾವಿರ ರೂ. ಮೌಲ್ಯದ ಬೀಡಿಗಳನ್ನು ಕಳವು ಮಾಡಿದ ಪ್ರಕರಣದಲ್ಲಿ ಬಂಧಿತನಾಗಿದ್ದ. ನ್ಯಾಯಾಲಯದಲ್ಲಿ ಜಾಮೀನಿನ ಮೇಲೆ ಬಿಡುಗಡೆಗೊಂಡ ಬಳಿಕ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ.

ಟಾಪ್ ನ್ಯೂಸ್

Tragedy: ಮದುವೆಯಾದ 12 ಗಂಟೆಯಲ್ಲೇ ಅಪಘಾತದಲ್ಲಿ ಮೃತಪಟ್ಟ ವರ, ಮುಗಿಲು ಮುಟ್ಟಿದ ಆಕ್ರಂದನ

Tragedy: ಮದುವೆಯಾದ 12 ಗಂಟೆಯಲ್ಲೇ ಅಪಘಾತದಲ್ಲಿ ಮೃತಪಟ್ಟ ವರ, ಮುಗಿಲು ಮುಟ್ಟಿದ ಆಕ್ರಂದನ

Belagavi: Return to public life in two weeks: Minister Lakshmi Hebbalkar

Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

Ajay Devgn lends his voice to ‘Chhaava’

Chhaava: ‘ಚಾವಾ’ಗೆ ಧ್ವನಿಯಾದ ಅಜಯ್‌ ದೇವಗನ್‌

Police Summons: YouTuber Ranveer Allahbadia moves Supreme Court

Police Summons: ಸುಪ್ರೀಂ ಕೋರ್ಟ್‌ ಮೊರೆ ಹೋದ ಯೂಟ್ಯೂಬರ್‌ ರಣವೀರ್ ಅಲಹಾಬಾದಿಯಾ

PM Modi In US: ಟ್ರಂಪ್-ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ: ಮಹತ್ವದ ವ್ಯಾಪಾರ ಒಪ್ಪಂದ

PM Modi In US: ಟ್ರಂಪ್-ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ: ಮಹತ್ವದ ವ್ಯಾಪಾರ ಒಪ್ಪಂದ

Movies: ಲವ್‌ ಸ್ಟೋರಿ ಎಂಬ ಎವರ್‌ಗ್ರೀನ್‌ ಟ್ರೆಂಡ್: ಬೆಳ್ಳಿತೆರೆಯ ಪ್ರೇಮ ಪುರಾಣ

Movies: ಲವ್‌ ಸ್ಟೋರಿ ಎಂಬ ಎವರ್‌ಗ್ರೀನ್‌ ಟ್ರೆಂಡ್: ಬೆಳ್ಳಿತೆರೆಯ ಪ್ರೇಮ ಪುರಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-herga

Herga: ಶ್ರೀದುರ್ಗಾಪರಮೇಶ್ವರಿ ದೇವಸ್ಥಾನ ವಾರ್ಷಿಕ ರಥೋತ್ಸವ ಸಂಪನ್ನ

17

Kundapura: ಸೌಹಾರ್ದ ಸೊಸೈಟಿಯಿಂದ ಭಾರೀ ಮೊತ್ತದ 7.25 ಕೋ.ರೂ. ವಂಚನೆ

Special Train ಫೆ.17: ಉಡುಪಿಯಿಂದ ಪ್ರಯಾಗ್‌ರಾಜ್‌ಗೆ ವಿಶೇಷ ರೈಲು

Special Train ಫೆ.17: ಉಡುಪಿಯಿಂದ ಪ್ರಯಾಗ್‌ರಾಜ್‌ಗೆ ವಿಶೇಷ ರೈಲು

Manipal: ಉದಯವಾಣಿ – ಎಂಐಸಿ ನಮ್ಮ ಸಂತೆ ಇಂದಿನಿಂದ

Manipal: ಉದಯವಾಣಿ – ಎಂಐಸಿ ನಮ್ಮ ಸಂತೆ ಇಂದಿನಿಂದ

Udupi: ಗೀತಾರ್ಥ ಚಿಂತನೆ-186: ಕೊಲ್ಲುವ, ಕೊಲ್ಲಿಸುವ ಸ್ವಾತಂತ್ರ್ಯ ಜೀವನಿಗಿಲ್ಲ

Udupi: ಗೀತಾರ್ಥ ಚಿಂತನೆ-186: ಕೊಲ್ಲುವ, ಕೊಲ್ಲಿಸುವ ಸ್ವಾತಂತ್ರ್ಯ ಜೀವನಿಗಿಲ್ಲ

MUST WATCH

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

udayavani youtube

ಪ್ರಥಮ ಶಿವಮೊಗ್ಗ ಕಂಬಳಕ್ಕೆ ಸರ್ವ ಸಿದ್ದತೆ: ಮಾಹಿತಿ ನೀಡಿದ ಈಶ್ವರಪ್ಪ

udayavani youtube

ಮಹಿಳೆಯರ ಸಣ್ಣ ಉದ್ದಿಮೆಗಳ ಬೆಂಬಲಕ್ಕೆ ‘ ಪವರ್ ಪರ್ಬ’

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

ಹೊಸ ಸೇರ್ಪಡೆ

Tragedy: ಮದುವೆಯಾದ 12 ಗಂಟೆಯಲ್ಲೇ ಅಪಘಾತದಲ್ಲಿ ಮೃತಪಟ್ಟ ವರ, ಮುಗಿಲು ಮುಟ್ಟಿದ ಆಕ್ರಂದನ

Tragedy: ಮದುವೆಯಾದ 12 ಗಂಟೆಯಲ್ಲೇ ಅಪಘಾತದಲ್ಲಿ ಮೃತಪಟ್ಟ ವರ, ಮುಗಿಲು ಮುಟ್ಟಿದ ಆಕ್ರಂದನ

2

Bantwal: ಪೌರ ಕಾರ್ಮಿಕರ ವಸತಿಯಾಗಿ ಬಳಸಲು ಅವಕಾಶ ಕೋರಿಕೆ

16-bng

Bengaluru: ಕಳ್ಳನೆಂದು ಅಂಗಡಿ ಮಾಲೀಕನ ಹತ್ಯೆ!

Belagavi: Return to public life in two weeks: Minister Lakshmi Hebbalkar

Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

15-bng

Viral Video: ಮಹಿಳೆ ಕಾರು ಓಡಿಸುತ್ತಲೇ ಲ್ಯಾಪ್‌ಟಾಪಲ್ಲಿ ಕೆಲಸ: ದಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.