Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು


Team Udayavani, Apr 29, 2024, 6:40 AM IST

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

ಪುತ್ತೂರು: ಕೆಲಸದ ಆಮಿಷ ವೊಡ್ಡಿ ಯುವತಿಯನ್ನು ಕರೆಯಿಸಿ ಕೊಂಡು ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಕ್ಕೆ ಸಂಬಂಧಿಸಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಹರ್ಷಿತ್‌ ಎಂಬಾತನಿಗೆ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರುಗೊಳಿಸಿದೆ.

ಪುತ್ತೂರು ತಾಲೂಕಿನ ಬನ್ನೂರು ಗ್ರಾಮದ ಬನ್ನೂರು ಬೈಲು ಎಂಬಲ್ಲಿನ ಬಾಡಿಗೆ ಮನೆಯೊಂದರಲ್ಲಿ ಮಾ. 13ರಂದು ಈ ಘಟನೆ ನಡೆ ದಿದ್ದು, ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ನಾಲ್ವರನ್ನು ಬಂಧಿಸಿದ್ದರು.

ಘಟನೆಯ ವಿವರ
ಮಂಗಳೂರಿನ ವಾಮಂಜೂರು ಮೂಲದ ಯುವತಿ ಮತ್ತು ಪುತ್ತೂರಿನ ಯುವಕ ಇನ್‌ಸ್ಟಾಗ್ರಾಮ್‌ ಮೂಲಕ ಸಂಪರ್ಕ ಹೊಂದಿದ್ದು, ಯುವತಿಯ ಕೋರಿಕೆಯಂತೆ ಯುವಕ ಪುತ್ತೂರಿ ನಲ್ಲಿ ಆಕೆಗೆ ಉದ್ಯೋಗಕ್ಕಾಗಿ ತನ್ನ ಸ್ನೇಹಿತರಿಗೆ ತಿಳಿಸಿದ್ದ. ಯುವ ಕನ ಸ್ನೇಹಿತರಿಬ್ಬರು ಇದನ್ನು ದುರುಪ ಯೋಗಪಡಿಸಿಕೊಂಡು ವಾಮಂ ಜೂರಿನ ಯುವತಿಯ ನಂಬರ್‌ ಪಡೆದು ಉದ್ಯೋಗ ಕೊಡಿಸುವುದಾಗಿ ಪುತ್ತೂರಿಗೆ ಕರೆಯಿಸಿ ಕೊಂಡಿದ್ದರು. ಯುವತಿಯು ತನ್ನ ಸ್ನೇಹಿತೆಯ ಜತೆಗೆ ಮಾ. 13ರಂದು ಪುತ್ತೂರಿಗೆ ಬಂದಾಗ ಆರೋಪಿ ಯುವಕರಿಬ್ಬರು ಪ್ರೊಫೈಲ್‌ ಬರೆಯಲೆಂದು ಹೇಳಿ ಅವರನ್ನು ಬನ್ನೂರು ಗ್ರಾಮದ ಬನ್ನೂರುಬೈಲು ಬಳಿಯ ನಿರ್ಜನ ಮನೆಯೊಂದಕ್ಕೆ ಕರೆದೊಯ್ದಿದ್ದರು.

ಅಲ್ಲಿ ಓರ್ವ ಯುವತಿಯನ್ನು ಹೊರಗೆ ಕುಳ್ಳಿರಿಸಿ ಇನ್ನೋರ್ವ ಯುವತಿ ಯನ್ನು ಮನೆಗೆ ಕರೆದೊಯ್ದು ಅಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ್ದ ಎಂದು ಆರೋಪಿಸಲಾಗಿದೆ. ಘಟನೆಯ ಬಳಿಕ ಆರೋಪಿ ಯುವಕರಿಬ್ಬರೂ ಅಲ್ಲಿಂದ ಪರಾರಿಯಾಗಿದ್ದು, ಸಂತ್ರಸ್ತೆ ಯುವತಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ, ಪುತ್ತೂರು ಮಹಿಳಾ ಠಾಣಾ ಪೊಲೀಸರಿಗೆ ದೂರು ನೀಡಿದ್ದರು.

ದೂರು ಸ್ವೀಕರಿಸಿದ ಪೊಲೀಸರು ಆರಂಭದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು. ಬಳಿಕ ಆರೋಪಿಗಳಿಗೆ ಬಾಡಿಗೆ ಮನೆ ನೀಡಿ ಆಶ್ರಯ ನೀಡಿದ್ದ ಇನ್ನಿಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗಳ ಪೈಕಿ ಮನು ಯಾನೆ ಮನ್ವಿತ್‌ಗೆ ಆರನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್‌ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಈಗ ಮತ್ತೋರ್ವ ಪ್ರಮುಖ ಆರೋಪಿ ಹರ್ಷಿತ್‌ಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಟಾಪ್ ನ್ಯೂಸ್

Hubli; CM-DCM issue not to be debated on sidewalks: RB Thimmapura

Hubli; ಸಿಎಂ-ಡಿಸಿಎಂ ವಿಚಾರ ಹಾದಿಬೀದಿಯಲ್ಲಿ ಚರ್ಚೆ ಮಾಡುವುದಲ್ಲ: ಆರ್.ಬಿ ತಿಮ್ಮಾಪುರ

ಪ್ರಹ್ಲಾದ ಜೋಶಿ

Hubli; ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ: ಪ್ರಹ್ಲಾದ ಜೋಶಿ

INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ

INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ

Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು

Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು

ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್

Chikmagalur; ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್

Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್‌ಗಳ ಅಪಹರಣ

Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್‌ಗಳ ಅಪಹರಣ

belagavi

Belagavi; ಮಳೆಯ ನಡುವೆಯೂ ವಿವಾದಿತ ಕಳಸಾ ನಾಲಾ ಪ್ರದೇಶಕ್ಕೆ ಅಧಿಕಾರಿಗಳ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-vitla

Vitla: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

Punchalakatte ಕಾಜಲ-ಬೆಂಚಿನಡ್ಕ ಕಾಲ್ನಡಿಗೆಯಲ್ಲೇ ಮೃತದೇಹ ಸಾಗಾಟ

Punjalakatte ಕಾಜಲ-ಬೆಂಚಿನಡ್ಕ ಕಾಲ್ನಡಿಗೆಯಲ್ಲೇ ಮೃತದೇಹ ಸಾಗಾಟ

Elephant Corridor: ಅಭಿವೃದ್ಧಿ ಯೋಜನೆಗಳಿಂದ ಆನೆ ಕಾರಿಡಾರ್‌ಗೆ ಹಾನಿ

Elephant Corridor: ಅಭಿವೃದ್ಧಿ ಯೋಜನೆಗಳಿಂದ ಆನೆ ಕಾರಿಡಾರ್‌ಗೆ ಹಾನಿ

Punjalkatte: ಲಾರಿ-ಸ್ಕೂಟರ್‌ ಢಿಕ್ಕಿ; ಸಹಸವಾರ ಸಾವು

Punjalkatte: ಲಾರಿ-ಸ್ಕೂಟರ್‌ ಢಿಕ್ಕಿ; ಸಹಸವಾರ ಸಾವು

Puttur: ಎಂಡೋ ಬಾಧಿತ ಯುವತಿ ನಿಧನ

Puttur: ಎಂಡೋ ಬಾಧಿತ ಯುವತಿ ನಿಧನ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Hubli; CM-DCM issue not to be debated on sidewalks: RB Thimmapura

Hubli; ಸಿಎಂ-ಡಿಸಿಎಂ ವಿಚಾರ ಹಾದಿಬೀದಿಯಲ್ಲಿ ಚರ್ಚೆ ಮಾಡುವುದಲ್ಲ: ಆರ್.ಬಿ ತಿಮ್ಮಾಪುರ

ಪ್ರಹ್ಲಾದ ಜೋಶಿ

Hubli; ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ: ಪ್ರಹ್ಲಾದ ಜೋಶಿ

INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ

INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ

Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು

Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು

ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್

Chikmagalur; ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.