Puttur: ಸ್ಕೂಟಿ-ಕಾರು ಅಪಘಾತ: ಗಾಯಾಳು ಸಾವು


Team Udayavani, Sep 22, 2024, 7:57 PM IST

4

ಪುತ್ತೂರು: ಕಾಣಿಯೂರು-ಮಂಜೇಶ್ವರ ಅಂತಾರಾಜ್ಯ ರಸ್ತೆಯ ಪುರುಷರಕಟ್ಟೆಯಲ್ಲಿ ಶನಿವಾರ ಸಂಜೆ ನಡೆದಿದ್ದ ಸ್ಕೂಟಿ-ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದ ಸ್ಕೂಟಿ ಸವಾರ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಮೃತಪಟ್ಟಿದ್ದಾರೆ.

ಮೃತರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

ಪುರುಷರಕಟ್ಟೆಯಲ್ಲಿ ಹೋಳಿಗೆ ವ್ಯಾಪಾರ ಮಾಡುತ್ತಿದ್ದ ಬಂಟ್ವಾಳ ಪಂಜಿಕಲ್ಲು (ಪಂಜಳ) ನಿವಾಸಿ ಗಣೇಶ್‌ ಪ್ರಭು (53) ಮೃತರು. ಹಿಂದೆ ಪುರುಷರಕಟ್ಟೆಯ ಹೊಟೇಲೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಗಣೇಶ್‌ ಪ್ರಭು ಕಾಲು ನೋವಿನ ಕಾರಣಕ್ಕಾಗಿ ಕೆಲಸ ಬಿಟ್ಟು ಹೋಳಿಗೆ ವ್ಯಾಪಾರ ಆರಂಭಿಸಿದ್ದರು. ಪ್ರತಿ ದಿನ ಬಂಟ್ವಾಳದಿಂದ ಪುರುಷರಕಟ್ಟೆಗೆ ಬಂದು ಹೋಳಿಗೆ ಪಡೆದುಕೊಂಡು ಸ್ಕೂಟಿಯಲ್ಲಿ ತಾಲೂಕಿನ ವಿವಿಧ ಭಾಗಕ್ಕೆ ತೆರಳಿ ಮಾರಾಟ ಮಾಡುತ್ತಿದ್ದರು. ಶನಿವಾರ ರಾತ್ರಿ ಕೆಲಸ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿತ್ತು. ಕಾರು ಚಾಲಕನ ನಿರ್ಲಕ್ಷ್ಯತನದಿಂದ ಈ ಘಟನೆ ನಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Tiger-hu

Hunasuru: ಕೂಂಬಿಂಗ್ ವೇಳೆಯೇ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಎರಗಿದ ಹುಲಿ!

ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

Tumkur University ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

1-eqwewewqe

Ayodhya: ಭಾಗಶಃ ನಿರ್ಮಿಸಿದ ರಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಲು ಸಾಧ್ಯವಿಲ್ಲ!

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Nandini

Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್‌ಗೆ ಜಿಪಿಎಸ್‌ ಕಣ್ಗಾವಲು!

MP Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

1-asasa

Lingayat ಪಂಚಮಸಾಲಿ 2A ಹೋರಾಟ: ವಕೀಲರ ಸಮಾವೇಶದಲ್ಲಿ 3 ನಿರ್ಣಯ ಅಂಗೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Panemangalore ಗ್ರಾಮ ಆಡಳಿತ ಕಚೇರಿ; ಶಿಥಿಲ ಕಟ್ಟಡದಲ್ಲೇ ಕಾರ್ಯಾಚರಣೆ

Panemangalore ಗ್ರಾಮ ಆಡಳಿತ ಕಚೇರಿ; ಶಿಥಿಲ ಕಟ್ಟಡದಲ್ಲೇ ಕಾರ್ಯಾಚರಣೆ

Belthangady: ತೋಡಿಗೆ ಅಡಿಕೆ ಮರವೇ ಸಂಕ!

Belthangady: ತೋಡಿಗೆ ಅಡಿಕೆ ಮರವೇ ಸಂಕ!

Belthangady: ಧರ್ಮಸ್ಥಳದಲ್ಲಿ 26 ನೇ ವರ್ಷದ ಭಜನಾ ತರಬೇತಿ ಕಮ್ಮಟ

Belthangady: ಧರ್ಮಸ್ಥಳದಲ್ಲಿ 26 ನೇ ವರ್ಷದ ಭಜನಾ ತರಬೇತಿ ಕಮ್ಮಟ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Fraud: ಕ್ರೆಡಿಟ್‌ ಕಾರ್ಡ್‌ ಆ್ಯಕ್ಟಿವೇಶನ್‌ ಹೆಸರಲ್ಲಿ ವಂಚನೆ

Fraud: ಕ್ರೆಡಿಟ್‌ ಕಾರ್ಡ್‌ ಆ್ಯಕ್ಟಿವೇಶನ್‌ ಹೆಸರಲ್ಲಿ ವಂಚನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

POlice

Kasaragod: ಹಲ್ಲೆ ಪ್ರಕರಣ: ಕೇಸು ದಾಖಲು

ganja

Bajpe; ಗಾಂಜಾ ಸೇವನೆ; ಮೂವರು ವಶಕ್ಕೆ

Tiger-hu

Hunasuru: ಕೂಂಬಿಂಗ್ ವೇಳೆಯೇ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಎರಗಿದ ಹುಲಿ!

ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

Tumkur University ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

1-eqwewewqe

Ayodhya: ಭಾಗಶಃ ನಿರ್ಮಿಸಿದ ರಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಲು ಸಾಧ್ಯವಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.