Shirady: ಕಾಡಾನೆಗಳ ಸಂಚಾರ ಕೃಷಿ ಬೆಳೆಗಳಿಗೆ ತೀವ್ರ ಹಾನಿ


Team Udayavani, Dec 3, 2023, 11:14 PM IST

Shirady: ಕಾಡಾನೆಗಳ ಸಂಚಾರ ಕೃಷಿ ಬೆಳೆಗಳಿಗೆ ತೀವ್ರ ಹಾನಿ

ಉಪ್ಪಿನಂಗಡಿ: ಇಲ್ಲಿನ ವಲಯ ಅರಣ್ಯ ಇಲಾಖಾ ವ್ಯಾಪ್ತಿಯ ಶಿರಾಡಿ ಗ್ರಾಮದ ಜನ ವಸತಿ ಪ್ರದೇಶದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಕಾಡಾನೆಗಳ ಸಂಚಾರ ಕಂಡು ಬರುತ್ತಿದ್ದು, ಹಾಡುಹಗಲೇ ಕೃಷಿ ಪ್ರದೇಶಕ್ಕೆ ಲಗ್ಗೆ ಇರಿಸಿ ಕೃಷಿ ಬೆಳೆಗಳನ್ನು ಹಾನಿಗೊಳಿಸುತ್ತಿರುವ ಬಗ್ಗೆ ಸ್ಥಳೀಯರು ದೂರಿದ್ದಾರೆ.

ಶಿರಾಡಿ ಗ್ರಾಮದ ದಾನಾಜೆ ಪರಿಸರದಲ್ಲಿ ರಾತ್ರಿ ಹಗಲೆನ್ನದೇ ಆನೆಗಳ ಹಿಂಡು ಸಂಚರಿಸುತ್ತಿದ್ದು ಸ್ಥಳೀಯರು ತಮ್ಮ ತೋಟಗಳ ನಿರ್ವಹಣೆಗೆ ತೆರಳಲು ಭೀತಿ ಪಡುವ ಸ್ಥಿತಿ ಉಂಟಾಗಿದೆ. ಈ ಕುರಿತು ಉಪ್ಪಿನಂಗಡಿ ವಲಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರೂ ಆನೆಗಳು ಮಾತ್ರ ಪರಿಸರದಲ್ಲಿಯೇ ಸಂಚರಿಸುತ್ತಿವೆ ಎನ್ನುವುದು ಸ್ಥಳೀಯರ ಆಕ್ರೋಶವಾಗಿದೆ.

ರೈತರ ತೋಟಕ್ಕೆ ಆನೆಗಳು ನುಗ್ಗಿ ದಾಂಧಲೆ ನಡೆಸಿ ಲಕ್ಷಾಂತರ ರೂ. ನಷ್ಟಕ್ಕೆ ಕಾರಣವಾಗಿದೆ. ಆನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಮುಂದಾಗಬೇಕೆನ್ನುವುದು ಸ್ಥಳೀಯರ ಆಗ್ರಹವಾಗಿದೆ.

ಅಗತ್ಯ ಕ್ರಮ: ವಲಯ ಅರಣ್ಯಾಧಿಕಾರಿ ಈ ಬಗ್ಗೆ ಉಪ್ಪಿನಂಗಡಿ ವಲಯ ಆರಣ್ಯಾಧಿಕಾರಿ ಜಯಪ್ರಕಾಶ್‌ ಅವರನ್ನು ಸಂಪರ್ಕಿಸಿದಾಗ, ಕಾಡಾನೆಯ ಇರುವಿಕೆಯ ಬಗ್ಗೆ ದೂರು ಬಂದಾಕ್ಷಣ ಸ್ಥಳಕ್ಕೆ ಭೇಟಿ ನೀಡಿ ಸುಡು ಮದ್ದು ಸಿಡಿಸಿ ಕಾಡಾನೆಯನ್ನು ಕಾಡಿನೊಳಕ್ಕೆ ಓಡಿಸಲಾಗಿತ್ತು. ಕಾಡಿನಲ್ಲಿ ಸಂಚರಿಸುವ ಕಾಡಾನೆಯನ್ನು ನಿಯಂತ್ರಿಸುವುದು ಕಷ್ಟಕರ ವಿಚಾರ. ಆದರೂ ನದಿ ದಂಡೆಯಿಂದ ನಾಗರಿಕರ ವಸತಿ ಪ್ರದೇಶಕ್ಕೆ ಕಾಲಿರಿಸದಂತೆ ಬ್ಯಾರಿಕೇಡ್‌ ನಿರ್ಮಿಸಲು ಇಲಾಖಾ ವರಿಷ್ಠರಿಗೆ ಪ್ರಸ್ತಾವನೆ ಕಳುಹಿಸಲಾಗಿದೆ. ಹಾಗೂ ಕಾಡಾನೆ ಕಾಣಿಸಿಕೊಂಡ ಪ್ರದೇಶದಲ್ಲಿ ಜನತೆ ಎಚ್ಚರದಿಂದ ಇರಲು ಕಾಲ ಕಾಲಕ್ಕೆ ಸೂಚನೆಗಳನ್ನು ನೀಡಲಾಗುತ್ತಿದೆ ಎಂದವರು ತಿಳಿಸಿದರು.

ಟಾಪ್ ನ್ಯೂಸ್

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

15

Kamanur village: ದಾರಿ ತೋರುವ ಮಾದರಿ ಗ್ರಾಮ 

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

1-sj

EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1(2)

Puttur: ಮೊದಲ ಕಿನ್ನಿಪಿಲಿಗೆ 48 ವರ್ಷ!; 15ರಿಂದ 75ಕ್ಕೇರಿದ ಟೀಮ್‌

5-belthanagdy

Belthanagdy:ಹಿರಿಯ ಸಹಕಾರಿ,ಉಜಿರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸೇವಾಸಂಘದ ಅಧ್ಯಕ್ಷ ನಿಧನ

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Cap-Brijesh-Chowta

Putturu: ವಿದೇಶಗಳಿಂದ ಅಡಿಕೆ ಆಮದು ಪರಿಣಾಮ ಅಧ್ಯಯನ: ಸಂಸದ ಕ್ಯಾ.ಬ್ರಿಜೇಶ್‌ ಚೌಟ

Bela1

Wild Elephant: ಧರ್ಮಸ್ಥಳ, ಚಾರ್ಮಾಡಿಯಲ್ಲಿ ಕಾಡಾನೆಗಳ ಹಾವಳಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

courts-s

POCSO ಪ್ರಕರಣದ ಆರೋಪಿ ನಟಿ ಸಲ್ಲಿಸಿದ ನಿರೀಕ್ಷಣ ಜಾಮೀನು ಅರ್ಜಿ ವಜಾ

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!

2

Kasaragod: ಗಾಯಕಿಯ ಮಾನಭಂಗ ದೂರು: ಗಾಯಕ ರಿಯಾಸ್‌ ಬಂಧನ

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.