![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 27, 2022, 6:04 PM IST
ವಿಟ್ಲ: ಮಹಿಳೆಯೊಬ್ಬರ ಮೇಲೆ ಆಟೋದಲ್ಲಿ ಬಂದ ತಂಡ ಚೂರಿಯಿಂದ ಇರಿದು ಕೊಲೆಗೈದ ಘಟನೆ ಮಾಣಿ ಸಮೀಪದ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ಮಾಣಿಯ ಕಾಪಿಕಾಡು ನಿವಾಸಿ ದಿ. ತ್ಯಾಂಪ ಪೂಜಾರಿ ಅವರ ಪುತ್ರಿ, ಪ್ರಸ್ತುತ ಅನಂತಾಡಿಯ ದೇವಿ ನಗರ ನಿವಾಸಿ ಶಕುಂತಳಾ (35) ಸಾವನ್ನಪ್ಪಿದ ಮಹಿಳೆ ಎಂದು ತಿಳಿದು ಬಂದಿದೆ.
ಈಕೆ ಪುತ್ತೂರು ಕಡೆಯಿಂದ ಮಾಣಿ ಕಡೆಗೆ ಆಕ್ಟೀವಾ ವಾಹನದಲ್ಲಿ ತೆರಳುತ್ತಿದ್ದ ವೇಳೆ ಆಟೋ ರಿಕ್ಷಾದಲ್ಲಿ ಬಂದ ತಂಡ ಮಾರಕಾಯುಧಗಳಿಂದ ದಾಳಿ ನಡೆಸಿದೆ. ತತ್ ಕ್ಷಣ ಆಕೆಯನ್ನು ಆಸ್ಪತ್ರೆಗೆ ಕೊಂಡೊಯ್ದರೂ ಆಕೆ ಬದುಕುಳಿಯಲಿಲ್ಲ ಎಂದು ತಿಳಿದು ಬಂದಿದೆ. ಪೊಲೀಸರು ಸ್ಥಳಕ್ಕೆ ಬಂದು ಮಾಹಿತಿ ಕಲೆ ಹಾಕುತ್ತಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.