![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jan 8, 2022, 4:07 PM IST
ಬಂಟ್ವಾಳ: ವೀಕೆಂಡ್ ಕರ್ಫ್ಯೂನ ಪರಿಣಾಮಕಾರಿ ಅನುಷ್ಠಾನಕ್ಕೆ ಪೊಲೀಸ್ ಇಲಾಖೆ ಬದ್ಧವಾಗಿದ್ದು, ನಿಯಮಾವಳಿಗಳ ಉಲ್ಲಂಘಿಸಿದರೆ ಕಾನೂನು ಕ್ರಮ ಖಚಿತ ಎಂದು ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಸೋನಾವಣೆ ಹೇಳಿದ್ದಾರೆ.
ಬಿ.ಸಿ.ರೋಡಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗಡಿ ಪ್ರದೇಶವೂ ಸೇರಿ ಜಿಲ್ಲೆಯಾದ್ಯಂತ ನಾಕಾಬಂಧಿಗಳನ್ನು ಹಾಕಿ ಅನಗತ್ಯದ ಓಡಾಟ ನಡೆಸುವವರಿಗೆ ದಂಡವಿಧಿಸುತ್ತಿದ್ದೇವೆ, ಪೂರ್ವ ನಿಗದಿತ ಕಾರ್ಯಕ್ರಮ ನಡೆಸುವವರು ನಿಯಮಗಳನ್ನು ಪಾಲಿಸಬೇಕು, ಪ್ರತಿಯೊಬ್ಬರೂ ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದವರು ಹೇಳಿದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.