ಎಲ್ಲೆಂದರಲ್ಲಿ ತ್ಯಾಜ್ಯ ಎಸೆದರೆ ಕಠಿನ ಕ್ರಮ

ತಣ್ಣೀರುಪಂತ ಗ್ರಾ.ಪಂ. ಸಾಮಾನ್ಯ ಸಭೆಯಲ್ಲಿ ನಿರ್ಣಯ

Team Udayavani, Apr 30, 2022, 10:06 AM IST

garbage

ಉಪ್ಪಿನಂಗಡಿ: ವಾಹನಗಳಲ್ಲಿ ಬಂದು ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯು ತ್ತಿರುವವರ ಮೇಲೆ ಕಠಿನ ಕ್ರಮ ಕೈಗೊಳ್ಳು ತಣ್ಣೀರುಪಂತ ಗ್ರಾಮ ಪಂಚಾಯತ್‌ ಸಾಮಾನ್ಯ ಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕರವಾಯಿತು.

ಸಭೆ ಗ್ರಾ.ಪಂ. ಕಚೇರಿ ಸಭಾಂಗಣದಲ್ಲಿ ಫಾತಿಮಾ ಇಶ್ರತ್‌ ಅಧ್ಯಕ್ಷತೆಯಲ್ಲಿ ಜರಗಿತು. ಹೇಮಾವತಿ ಮಾತನಾಡಿ, ತುರ್ಕಳಿಕೆ ಸಮೀಪ ಕೋರೆಗೆ ತೆರಳುವ ರಸ್ತೆಯ ನಿರ್ಜನ ಪ್ರದೇಶದಲ್ಲಿ ಟೆಂಪೋ ಹಾಗೂ ಇತರ ವಾಹನಗಳಲ್ಲಿ ಬಂದವರು ತ್ಯಾಜ್ಯ ಸುರಿದು ತಮ್ಮ ಕೆಲಸ ಮುಗಿಸಿ ಹೋಗುತ್ತಾರೆ. ಈಗಾಗಲೇ ಸ್ಥಳೀಯರಿಂದ ವ್ಯಾಪಕ ದೂರು ಬರುತ್ತಿದ್ದು ಕ್ರಮ ಜರಗಿಸುವಂತೆ ಆಗ್ರಹಿಸಿದಾಗ ಪಿಡಿಒ ಮಾತನಾಡಿ ಸಿಸಿ ಕೆಮರಾ ಅಳವಡಿಸಿ ಅವರನ್ನು ಪತ್ತೆ ಹಚ್ಚಿ ಕ್ರಿಮಿನಲ್‌ ಮೊಕದ್ದಮೆ ದಾಖಲಿಸುವ ಎಂದು ಹೇಳಿ ವಿಷಯಕ್ಕೆ ತೆರೆ ಎಳೆದರು.

ಅನುದಾನ ಬರುತ್ತಿಲ್ಲ

ಸದಸ್ಯ ಮಹಮ್ಮದ್‌ ನಿಸಾರ್‌ ಮಾತ ನಾಡಿ, ಸರಕಾರಿ ನಿಯಮದಂತೆ ಆಚರಿಸಲ್ಪಡುವ ಜಯಂತಿಗಳನ್ನು ಅದ್ದೂರಿಯಿಂದ ಆಚರಿಸಬೇಕು ಎಂದು ಕೇಳಿ ಕೊಂಡಾಗ ಅಧ್ಯಕ್ಷರು ಎಲ್ಲ ಆಚರ ಣೆಗಳನ್ನು ಆಚರಿಸಲು ಖರ್ಚು-ವೆಚ್ಚಕ್ಕೆ ಅನುದಾನ ಬರುತ್ತಿಲ್ಲ ಎಂದರು.

ಮಧ್ಯ ಪ್ರವೇಶಿಸಿದ ಪಿಡಿಒ ಸದಸ್ಯ ಸಲಹೆ ಒಪ್ಪುವ ವಿಚಾರ. ಸ್ಥಳೀಯ ಸಂಘ ಸಂಸ್ಥೆಗಳ ಸಹ ಕಾರವನ್ನು ಜನಪ್ರತಿನಿಧಿಗಳು ಕ್ರೋಢೀ ಕರಿಸಿದರೆ ಯಾವುದೇ ಜಯಂತಿ ಅದ್ದೂರಿಯಾಗಿ ಮಾಡಬಹುದು ಎಂದರು.

ಕರ ಸಂಗ್ರಹಕ್ಕೆ ಒತ್ತು ನೀಡಿ

ಉಪಾಧ್ಯಕ್ಷ ಡಿ. ಕೆ. ಅಯೂಬ್‌ ಮಾತನಾಡಿ, ಕುಡಿಯುವ ನೀರಿನ ಕರ ಸಂಗ್ರಹಕ್ಕೆ ಒತ್ತು ನೀಡಿ ಎಂದು ಹೇಳಿದರು.

ಪಿಡಿಒ ಮಾತನಾಡಿ, ಕರಾಯ ಗ್ರಾಮದ ಪಂಪ್‌ ನಿರ್ವಾಹಕರ ಕಾರ್ಯವೈಖರಿ ಅಸಮರ್ಪಕವಾಗಿದೆ ಎಂದು ಸಭೆಯ ಗಮನಕ್ಕೆ ತಂದರು. ಪಂಪ್‌ ಚಾಲಕರ ಹೊರತು ಇತರ ಮಕ್ಕಳಲ್ಲಿ ಚಾಲನೆಗೆ ಸೂಚಿಸುವುದು ಸರಿಯಲ್ಲ. ಅನಾಹುತ ಸಂಭವಿಸಿದರೆ ಯಾರು ಹೊಣೆ ಎಂದಾಗ ಮಧ್ಯ ಪ್ರವೇಶಿಸಿದ ಅಧ್ಯಕ್ಷರು ಸಿಬಂದಿ ಯನ್ನು ಕರೆಯಿಸಿ ಎಚ್ಚರಿಕೆ ನೀಡಿದರು.

ಉಪಾಧ್ಯಕ್ಷ ಅಯೂಬ್‌ ಡಿ. ಕೆ., ಸದಸ್ಯರಾದ ತಾಜುದ್ದೀನ್‌, ಅನಿಲ್‌, ಸಾಮ್ರಾಟ್‌ ಕರ್ಕೇರ, ಲೀಲಾವತಿ, ಸುಧಾ, ನಸ್ಪಿರಾ, ಪ್ರಿಯಾ, ದಿವ್ಯಾ, ರಾಕೇಶ, ಆರತಿ, ಮಹಮ್ಮದ್‌ ಅಶ್ರಫ್ ಉಪಸ್ಥಿತರಿದ್ದರು. ಪಿಡಿಒ ಪುಟ್ಟಸ್ವಾಮಿ ಸ್ವಾಗತಿಸಿದರು. ಕಾರ್ಯದರ್ಶಿ ಆನಂದ ವಂದಿಸಿದರು.

ಚರಂಡಿ ದುರಸ್ತಿ ಮಾಡಿಸಿ

ಸದಸ್ಯ ಜಯವಿಕ್ರಮ ಕಲ್ಲಾಪು ಮಾತನಾಡಿ, ರಸ್ತೆ ಬದಿಯ ಚರಂಡಿ ಅವ್ಯವಸ್ಥೆಯಿಂದ ಕೂಡಿದೆ. ಮುಂಗಾರಿಗೆ ಮುನ್ನ ಚರಂಡಿ ದುರಸ್ತಿ ನಡೆಸುವಂತೆ ಸಂಬಂಧಪಟ್ಟ ಇಲಾಖೆಗೆ ಪತ್ರ ಬರೆಯುವಂತೆ ಕೋರಿದರು.

ಟಾಪ್ ನ್ಯೂಸ್

Koppala: ಆದಷ್ಟು ಬೇಗ ಆರ್ಥಿಕ ಗಣತಿ ವರದಿ ಜಾರಿಯಾಗಲಿ: ಬಸವರಾಜ ರಾಯರಡ್ಡಿ

Koppala: ಆದಷ್ಟು ಬೇಗ ಆರ್ಥಿಕ- ಜಾತಿ ಗಣತಿ ವರದಿ ಜಾರಿಯಾಗಲಿ: ಬಸವರಾಜ ರಾಯರಡ್ಡಿ

vaibhavi shandilya

Vaibhavi Shandilya: ಮಾರ್ಟಿನ್‌ ಪ್ರೀತಿ ಪಾತ್ರಳು ನಾನು…; ವೈಭವಿ ಕಣ್ತುಂಬ ನಿರೀಕ್ಷೆ

Delhi: ಬೃಹತ್ ಡ್ರಗ್ಸ್ ಜಾಲ-17 ವರ್ಷ ಬ್ರಿಟನ್‌ ನಲ್ಲಿದ್ದ ವ್ಯಕ್ತಿ ಪಂಜಾಬ್‌ ನಲ್ಲಿ ಬಂಧನ!

Delhi: ಬೃಹತ್ ಡ್ರಗ್ಸ್ ಜಾಲ-17 ವರ್ಷ ಬ್ರಿಟನ್‌ ನಲ್ಲಿದ್ದ ವ್ಯಕ್ತಿ ಪಂಜಾಬ್‌ ನಲ್ಲಿ ಬಂಧನ!

FIR: ಚನ್ನಪಟ್ಟಣ ಉಪಚುನಾವಣೆ ಖರ್ಚಿಗೆ ‘ಎಚ್‌ ಡಿಕೆ’ 50 ಕೋಟಿ ರೂ ಬೇಡಿಕೆ; ಉದ್ಯಮಿ ದೂರು

FIR: ಚನ್ನಪಟ್ಟಣ ಉಪಚುನಾವಣೆ ಖರ್ಚಿಗೆ ‘ಎಚ್‌ ಡಿಕೆ’ 50 ಕೋಟಿ ರೂ ಬೇಡಿಕೆ; ಉದ್ಯಮಿ ದೂರು

2-bng

Anekal: ನಗರದಲ್ಲಿ ಮತ್ತೆ ಮೂವರು ಪಾಕ್‌ ಪ್ರಜೆಗಳ ಬಂಧನ

1-munirathna

DNA Test: ಮುನಿರತ್ನಗೆ ಡಿಎನ್‌ಎ ಟೆಸ್ಟ್‌: ಎಸ್‌ಐಟಿ ನಿರ್ಧಾರ

Tirupati Laddu case:ಇದು ಕೋಟ್ಯಂತರ ಭಕ್ತರ ನಂಬಿಕೆ ವಿಷಯ- SIT ತನಿಖೆಗೆ ಸುಪ್ರೀಂ ಆದೇಶ

Tirupati Laddu case:ಇದು ಕೋಟ್ಯಂತರ ಭಕ್ತರ ನಂಬಿಕೆ ವಿಷಯ- SIT ತನಿಖೆಗೆ ಸುಪ್ರೀಂ ಆದೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2(2)

Bantwala: ಹುಲಿ ಕುಟುಂಬದಲ್ಲಿ ಆಕೆ ಬ್ಲ್ಯಾಕ್‌ ಟೈಗರ್‌!

Subrahmanya: ಕುಮಾರ ಪರ್ವತ ಚಾರಣ: ಅ.6ರ ಬಳಿಕ ಅವಕಾಶ ನಿರೀಕ್ಷೆ

Subrahmanya: ಕುಮಾರ ಪರ್ವತ ಚಾರಣ: ಅ.6ರ ಬಳಿಕ ಅವಕಾಶ ನಿರೀಕ್ಷೆ

8-bantwala-1

Bantwala: ದ್ವಿಚಕ್ರಗಳೆರಡರ ಅಪಘಾತ ಪ್ರಕರಣ; ಗಂಭೀರ ಗಾಯಗೊಂಡಿದ್ದ ಸವಾರ ಮೃತ್ಯು

Subramanya: ಇಂದಿನಿಂದ ಕುಮಾರ ಪರ್ವತ ಚಾರಣ

Subramanya: ಇಂದಿನಿಂದ ಕುಮಾರ ಪರ್ವತ ಚಾರಣ

Uppinangady: ಕಾರು-ಬೈಕ್‌ ಢಿಕ್ಕಿ: ಸವಾರರು ಗಂಭೀರ

Uppinangady: ಕಾರು-ಬೈಕ್‌ ಢಿಕ್ಕಿ: ಸವಾರರು ಗಂಭೀರ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

6-darshan

Darshan Bail: ಇಂದು ದರ್ಶನ್‌ ಜಾಮೀನು ಅರ್ಜಿ ವಿಚಾರಣೆ: ಕುತೂಹಲ

Koppala: ಆದಷ್ಟು ಬೇಗ ಆರ್ಥಿಕ ಗಣತಿ ವರದಿ ಜಾರಿಯಾಗಲಿ: ಬಸವರಾಜ ರಾಯರಡ್ಡಿ

Koppala: ಆದಷ್ಟು ಬೇಗ ಆರ್ಥಿಕ- ಜಾತಿ ಗಣತಿ ವರದಿ ಜಾರಿಯಾಗಲಿ: ಬಸವರಾಜ ರಾಯರಡ್ಡಿ

2(2)

Bantwala: ಹುಲಿ ಕುಟುಂಬದಲ್ಲಿ ಆಕೆ ಬ್ಲ್ಯಾಕ್‌ ಟೈಗರ್‌!

5-hasan

Hasana:ಅನಾರೋಗ್ಯ: 3 ದಿನಗಳಿಂದ ನಿಂತಲ್ಲೇ ನಿಂತಿದ್ದ ಕಾಡಾನೆ ಸಾವು

4-bng-rain

Bengaluru: ರಾಜಧಾನಿಯಲ್ಲಿ ತಿಂಗಳ ಬಳಿಕ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.