ಪುತ್ತೂರು: ತರಕಾರಿ ಕೃಷಿಯ ಭೀಷ್ಮ ಧರ್ಣಪ್ಪ ಗೌಡ ಕುಂಟ್ಯಾನ ಇನ್ನಿಲ್ಲ


Team Udayavani, Mar 23, 2021, 8:59 AM IST

ಪುತ್ತೂರು: ತರಕಾರಿ ಕೃಷಿಯ ಭೀಷ್ಮ ಧರ್ಣಪ್ಪ ಗೌಡ ಕುಂಟ್ಯಾನ ಇನ್ನಿಲ್ಲ

ಪುತ್ತೂರು: ತರಕಾರಿ ಕೃಷಿಯ ಭೀಷ್ಮ ಎಂದೇ ಪ್ರಸಿದ್ದರಾದ ಬನ್ನೂರು ಗ್ರಾಮದ ಕೃಷಿಕ ಧರ್ಣಪ್ಪ ಗೌಡ ಕುಂಟ್ಯಾನ ಮಾ.22 ರಂದು ಚಾರ್ವಾಕ ಗ್ರಾಮದ ಕುಂಟ್ಯಾನ ಫಾರ್ಮ್ ನಲ್ಲಿ ನಿಧನರಾದರು.

50 ವರ್ಷಗಳಿಂದ ತರಕಾರಿ ಕೃಷಿಯಲ್ಲಿ ಪರಿಣಿತರಾಗಿದ್ದ ಇವರು, ಚಾರ್ವಾಕ, ಸಂಪ್ಯ, ಮಾಡಾವುಗಳಲ್ಲಿ ಜಾಗವನ್ನು ಖರೀದಿಸಿ ತನ್ನ ಕೃಷಿ ಕ್ಷೇತ್ರದ ಸಾಧನೆಯನ್ನು ವಿಸ್ತರಿಸಿದ್ದರು. ಕೃಷಿ ಕ್ಷೇತ್ರದ ಮಹಾನ್ ಸಾಧಕರಾಗಿದ್ದ ಧರ್ಣಪ್ಪ ಗೌಡರವರಿಗೆ ಪ್ರಶಸ್ತಿಗಳು ಹುಡುಕಿಕೊಂಡು ಬಂದಿವೆ. ಅವರ ಸಾಧನೆಯನ್ನು ಗುರುತಿಸಿ ಹಲವು ಸಂಘ ಸಂಸ್ಥೆಗಳು ಸನ್ಮಾನಿಸಿ ಗೌರವಿಸಿದೆ.

ಇದನ್ನೂ ಓದಿ:ಪುತ್ತೂರು: ಹೃದಯಾಘಾತದಿಂದ ಪಿಯುಸಿ ವಿದ್ಯಾರ್ಥಿನಿ ನಿಧನ

ಎತ್ತಿನಗಾಡಿಯಲ್ಲಿ ವ್ಯಾಪಾರ: ಹಣ್ಣಡಿಕೆ ವ್ಯಾಪಾರವನ್ನು ಆರಂಭಿಸಿದ ಮೊದಲಲ್ಲಿ ಅಡಿಕೆಯನ್ನು ತಲೆಹೊರೆಯಲ್ಲಿ ಹೊತ್ತು ವ್ಯಾಪಾರ ಮಾಡುತ್ತಿದ್ದ ಇವರು ಬಳಿಕ ಎತ್ತಿನಗಾಡಿಯೊಂದನ್ನು ಖರೀದಿಸಿ ಗೇರುಕಟ್ಟೆಯ ತನಕ ಸಂಚರಿಸಿ ವ್ಯಾಪಾರವನ್ನು ವೃದ್ಧಿಸಿಕೊಂಡರು. ನಂತರ ರಿಕ್ಷಾ ಟೆಂಪೋ ಒಂದನ್ನು ಖರೀದಿಸಿ ಅದರಲ್ಲಿ ತನ್ನ ವ್ಯಾಪಾರ ವಿಸ್ತರಿಸಿದ್ದರು.

ಧರ್ಣಪ್ಪ ಗೌಡರೊಬ್ಬ ಸೂಕ್ಷ್ಮ ಸಂವೇದನೆಯ ಆರ್ಥಿಕ ತಜ್ಞ. ತನ್ನ ತರಕಾರಿ ವ್ಯಾಪಾರದಲ್ಲಿ ಉಳಿಕೆಯಾದ ಹಣವನ್ನು ಡಬ್ಬಿಯಲ್ಲಿ ಸಂಗ್ರಹಿಸಿಡುತ್ತಿದ್ದರು. ಉತ್ತಮ ಮೊತ್ತವೊಂದು ಸಂಗ್ರಹವಾದಾಗ ಅದನ್ನು ವಿನಿಯೋಗಿಸಿ ಭೂಮಿ ಇಲ್ಲವೆ ವಾಹನ ಕೊಳ್ಳುವಂತಹ ಬೃಹತ್ ಹೂಡಿಕೆ ಮಾಡುತ್ತಿದ್ದರು. ಕೃಷಿಭೂಮಿಯಲ್ಲಿ ಸುರಿದ ಬೆವರು ಆಸ್ತಿಯಾಗಿ ಪರಿವರ್ತನೆಯಾಗುತ್ತಿತ್ತು.

ಇದನ್ನೂ ಓದಿ: ಸೌದಿಯಲ್ಲಿ ಉಳ್ಳಾಲದ ವ್ಯಕ್ತಿ ನಿಗೂಢ ಸಾವು: ತವರೂರಿಗೆ ಮೃತದೇಹ ತರಲು ಸ್ಪಂದಿಸಿದ ಶಾಸಕ

ಮೃತರು ಪತ್ನಿ ಚೆನ್ನಮ್ಮ, ಪುತ್ರ ಪ್ರವೀಣ್ ಕುಂಟ್ಯಾಣ, ಪುತ್ರಿ ಸುಚಿತ್ರಾ, ಸುಮಿತ್ರಾ ಅಳಿಯಂದಿರಾದ ರಾಧಾಕೃಷ್ಣ, ರವಿ, ಪುತ್ರಿ ಸುನೀತಾ, ಸೊಸೆ ಸವಿತಾ ಪ್ರವೀಣ್ ಹಾಗೂ ಮೊಮ್ಮಕ್ಕಳು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.