Sullia: ಸಂಪಾಜೆಯಲ್ಲಿ ಎರಡು ಮನೆಗಳಲ್ಲಿ ಕಳವು ಪ್ರಕರಣ

ಆರೋಪ ಸಾಬೀತು; ಇಬ್ಬರಿಗೆ ಜೈಲು

Team Udayavani, Oct 11, 2024, 6:45 AM IST

kalla

ಸುಳ್ಯ: ಸಂಪಾಜೆಯ ಎರಡು ಮನೆಗಳಲ್ಲಿ ಚಿನ್ನಾಭರಣ ಮತ್ತು ಹಣ ಕದ್ದ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಆರೋಪ ಸಾಬೀತಾಗಿದ್ದು, ಪ್ರಕರಣದಲ್ಲಿ ಭಾಗಿಯಾದ ಇಬ್ಬರಿಗೂ ಸುಳ್ಯ ನ್ಯಾಯಾಲಯದಲ್ಲಿ ಶಿಕ್ಷೆ ವಿಧಿಸಲಾಗಿದೆ.

ಪ್ರಕರಣದ ಆರೋಪಿಗಳಾದ ಅಹ್ಮದ್‌ ಕಬೀರ್‌ ಹಾಗೂ ಸಾಜುದೀನ್‌ ಫಾರೂಖ್‌ ಶಿಕ್ಷೆಗೆ ಒಳಗಾದವರು.

ಪ್ರಕರಣದ ವಿವರ
2014ರ ಜ. 29ರಂದು ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಪೆಲತ್ತಡ್ಕ ಸನತ್‌.ಪಿ.ಎಸ್‌. ಅವರ ಮನೆಯ ಹಿಂಬದಿಯಲ್ಲಿರುವ ಬಾಗಿಲನ್ನು ಮುರಿದು ಒಳಪ್ರವೇಶಿಸಿ ಕಪಾಟಿನಲ್ಲಿರಿಸಿದ್ದ ಸುಮಾರು 62,900 ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು 10,000 ರೂ. ಕಳವಾಗಿತ್ತು. ಅದೇ ದಿನ ಸಂಪಾಜೆ ಗ್ರಾಮದ ಗೂನಡ್ಕ ಪೂಜಾರಿ ಮನೆಯ ಮಾಧವ ಪಿ. ಅವರ ಮನೆಯ ಹಿಂಬದಿಯಲ್ಲಿರುವ ಕಿಟಕಿಯ ಕಬ್ಬಿಣದ ರಾಡನ್ನು ಬಗ್ಗಿಸಿ ಮನೆಯೊಳಗೆ ಪ್ರವೇಶಿಸಿ ಸುಮಾರು 2,27,600 ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಲಾಗಿತ್ತು. ಈ ಬಗ್ಗೆ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಎರಡೂ ಪ್ರಕರಣಗಳಲ್ಲಿ 2ನೇ ಆರೋಪಿ ತಲೆಮರೆಸಿಕೊಂಡಿದ್ದರಿಂದ ಎರಡೂ ಪ್ರಕರಣವನ್ನು ವಿಭಜಿಸಿ ಅನಂತರ ಆರೋಪಿ ಪತ್ತೆಯಾದ ಮೇಲೆ ಎಲ್ಲ ನಾಲ್ಕು ಪ್ರಕರಣಗಳನ್ನು ವಿಚಾರಣೆ ನಡೆಸಿದ ಸುಳ್ಯ ನ್ಯಾಯಾಲಯವು ಇಬ್ಬರೂ ಆರೋಪಿಗಳು ಮಾಡಿರುವ ಅಪರಾಧ ಸಾಬೀತಾಗಿದ್ದು, ದೋಷಿ ಎಂದು ಪರಿಗಣಿಸಲಾಗಿದೆ. ಅವರಿಗೆ ಮೂರು ವರ್ಷ ಜೈಲು ತಲಾ 10 ಸಾವಿರ ರೂ. ದಂಡ ವಿಧಿಸಲಾಗಿದೆ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್‌.ಸಿ. ಬಿ. ಮೋಹನ್‌ ಬಾಬು ಅವರು ಆದೇಶ ಮಾಡಿದ್ದಾರೆ.

ಟಾಪ್ ನ್ಯೂಸ್

Valmiki scam: ಸತ್ಯ ಮುಚ್ಚಿಡಲು ಸಿದ್ದರಾಮಯ್ಯ ಯತ್ನ: ಛಲವಾದಿ

Valmiki scam: ಸತ್ಯ ಮುಚ್ಚಿಡಲು ಸಿದ್ದರಾಮಯ್ಯ ಯತ್ನ: ಛಲವಾದಿ

1-tata-bg

‘Welcome’: ರತನ್ ಟಾಟಾರಿಗೆ ಒಂದೇ ಒಂದು ಮೆಸೇಜ್ ಮೂಲಕ ಗುಜರಾತ್ ಗೆ ನ್ಯಾನೋ ತಂದಿದ್ದ ಮೋದಿ!

Illegal; ಗಣಿಗಾರಿಕೆ ತನಿಖೆ ವಿಸ್ತರಣೆ: ಈ ವರೆಗೆ 29 ಸಾವಿರ ಕೋಟಿ ರೂ. ಮರಳಿ ವಸೂಲಿ

Illegal; ಗಣಿಗಾರಿಕೆ ತನಿಖೆ ವಿಸ್ತರಣೆ: ಈ ವರೆಗೆ 29 ಸಾವಿರ ಕೋಟಿ ರೂ. ಮರಳಿ ವಸೂಲಿ

State Govt: ವಿನಯ್‌ ಕುಲಕರ್ಣಿ ಅತ್ಯಾ*ಚಾರ ಪ್ರಕರಣ ಸಿಐಡಿಗೆ

State Govt: ವಿನಯ್‌ ಕುಲಕರ್ಣಿ ಅತ್ಯಾ*ಚಾರ ಪ್ರಕರಣ ಸಿಐಡಿಗೆ

Navratri special: ಇಷ್ಟಪಟ್ಟಿದ್ದನ್ನು ಬಿಟ್ಟು ಕೊಡುವುದೂ ಜೀವನ…

Navratri special: ಇಷ್ಟಪಟ್ಟಿದ್ದನ್ನು ಬಿಟ್ಟು ಕೊಡುವುದೂ ಜೀವನ…

1-rana

India; ವನ್ಯಜೀವಿಗಳ ಸಂಖ್ಯೆ 50 ವರ್ಷದಲ್ಲಿ 73% ಕುಸಿತ!

1-horoscope

Daily Horoscope: ಜೀವನೋತ್ಸಾಹ ಉಳಿಸಿಕೊಳ್ಳಲು ಶ್ರಮ, ವ್ಯಾಪಾರಿಗಳಿಗೆ ಪೈಪೋಟಿಯಿಂದ ಲಾಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theft Case: ಆರೋಪ ಸಾಬೀತು; ಇಬ್ಬರಿಗೆ ಜೈಲು

Theft Case: ಆರೋಪ ಸಾಬೀತು; ಇಬ್ಬರಿಗೆ ಜೈಲು

Belthangady: ಡಿವೈಡರ್‌ ಗೆ ಬೈಕ್‌ ಢಿಕ್ಕಿ; ಸವಾರ ಸಾ*ವು

Belthangady: ಡಿವೈಡರ್‌ ಗೆ ಬೈಕ್‌ ಢಿಕ್ಕಿ; ಸವಾರ ಸಾ*ವು

9

Puttur: ದೂರವಾಣಿ ಕರೆ ಮಾಡಿ ಜೀವ ಬೆದರಿಕೆ

11-bantwala

Bantwala: ವಿದ್ಯುತ್ ಕಂಬ, ಬೈಕ್ ಗೆ ಡಿಕ್ಕಿಯಾಗಿ ಕಾರು ಪಲ್ಟಿ

3

Puttur: ಸುಧಾರಣೆ ನಿರೀಕ್ಷೆಯಲ್ಲಿ ಕಬಕ-ಪುತ್ತೂರು ರೈಲು ನಿಲ್ದಾಣ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Valmiki scam: ಸತ್ಯ ಮುಚ್ಚಿಡಲು ಸಿದ್ದರಾಮಯ್ಯ ಯತ್ನ: ಛಲವಾದಿ

Valmiki scam: ಸತ್ಯ ಮುಚ್ಚಿಡಲು ಸಿದ್ದರಾಮಯ್ಯ ಯತ್ನ: ಛಲವಾದಿ

1-tata-bg

‘Welcome’: ರತನ್ ಟಾಟಾರಿಗೆ ಒಂದೇ ಒಂದು ಮೆಸೇಜ್ ಮೂಲಕ ಗುಜರಾತ್ ಗೆ ನ್ಯಾನೋ ತಂದಿದ್ದ ಮೋದಿ!

Illegal; ಗಣಿಗಾರಿಕೆ ತನಿಖೆ ವಿಸ್ತರಣೆ: ಈ ವರೆಗೆ 29 ಸಾವಿರ ಕೋಟಿ ರೂ. ಮರಳಿ ವಸೂಲಿ

Illegal; ಗಣಿಗಾರಿಕೆ ತನಿಖೆ ವಿಸ್ತರಣೆ: ಈ ವರೆಗೆ 29 ಸಾವಿರ ಕೋಟಿ ರೂ. ಮರಳಿ ವಸೂಲಿ

State Govt: ವಿನಯ್‌ ಕುಲಕರ್ಣಿ ಅತ್ಯಾ*ಚಾರ ಪ್ರಕರಣ ಸಿಐಡಿಗೆ

State Govt: ವಿನಯ್‌ ಕುಲಕರ್ಣಿ ಅತ್ಯಾ*ಚಾರ ಪ್ರಕರಣ ಸಿಐಡಿಗೆ

Navratri special: ಇಷ್ಟಪಟ್ಟಿದ್ದನ್ನು ಬಿಟ್ಟು ಕೊಡುವುದೂ ಜೀವನ…

Navratri special: ಇಷ್ಟಪಟ್ಟಿದ್ದನ್ನು ಬಿಟ್ಟು ಕೊಡುವುದೂ ಜೀವನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.