ಸುಳ್ಯ: ಗೂಡ್ಸ್‌ ಟೆಂಪೋ ಚಾಲಕರಿಗೆ ವಂಚಿಸಿ ಪರಾರಿ


Team Udayavani, Jul 19, 2023, 7:27 AM IST

ಸುಳ್ಯ: ಗೂಡ್ಸ್‌ ಟೆಂಪೋ ಚಾಲಕರಿಗೆ ವಂಚಿಸಿ ಪರಾರಿ

ಸುಳ್ಯ: ಕನಕಪುರಕ್ಕೆ ಬಾಡಿಗೆಗೆ ಗೊತ್ತುಪಡಿಸಿ, ಚಾಲಕರಿಂದಲೇ ಹಣ ಪಡೆದು ವಂಚಿಸಿ ಅಪರಿಚಿತ ವ್ಯಕ್ತಿ ಪರಾರಿಯಾಗಿರುವ ಘಟನೆ ಸುಳ್ಯದಲ್ಲಿ ಸಂಭವಿಸಿದೆ.

ಸುಳ್ಯದ ಗಾಂಧಿನಗರ ಪಾರ್ಕಿಂಗ್‌ನಲ್ಲಿರುವ ಗೂಡ್ಸ್‌ ಟೆಂಪೊ ಚಾಲಕರೊಬ್ಬರಲ್ಲಿ ಅಪರಿಚಿತನೋರ್ವ ಬೆಂಗಳೂರಿನ ಕನಕಪುರಕ್ಕೆ ಬಾಡಿಗೆ ಇದೆ. ಮೂರು ಗೂಡ್ಸ್‌ ಗಾಡಿ ಬೇಕು. ಮೆಸ್ಕಾಂ ಇಲಾಖೆಗೆ ಸಂಬಂಧಿಸಿದ ವಿದ್ಯುತ್‌ ಉಪಕರಣಗಳನ್ನು ಸಾಗಿಸಬೇಕಾಗಿದೆ.

ಮಡಿಕೇರಿಯಿಂದ ಕನಕಪುರಕ್ಕೆ ಹೋಗಿ ಹಿಂದಿರುಗಿ ಬರುವಾಗ ವಿದ್ಯುತ್‌ ಟ್ರಾನ್ಸ್‌ಫ‌ರ್‌ ತರಲಿದೆ. ಅದಕ್ಕೆ (407) ಗೂಡ್ಸ್‌ ಟೆಂಪೊ ಬೇಕು. ನನ್ನಲ್ಲಿ ಕೇಂದ್ರ ಸರಕಾರದ ಕಾರ್ಡ್‌ ಇದೆ ಇದರಲ್ಲಿ ಸಬ್ಸಿಡಿಯಲ್ಲಿ ಡೀಸೆಲ್‌ ಸಿಗುತ್ತದೆ ನೀವು 1 ಲೀಟರ್‌ ಡೀಸಲ್‌ಗೆ 55 ರೂ.ನಂತೆ ಪಾವತಿಸಿದರಾಯಿತು. ಉಳಿದ ಬಾಡಿಗೆ ಹಣವನ್ನು ನಿಮಗೆ ಅಲ್ಲಿಗೆ ತಲುಪಿದ ಮೇಲೆ ಕೊಡುತ್ತೇನೆ ಎಂದು ಹೇಳಿ ಅಪರಿಚಿತ ವ್ಯಕ್ತಿ ನಂಬಿಸಿದ್ದಾನೆ.

ಮೂರು ವಾಹನಗಳಿಗೆ ಡೀಸೆಲ್‌ ತುಂಬಿಸುವಂತೆ ಹೇಳಿ ಬಸ್‌ ನಿಲ್ದಾಣದ ಎದುರಿನ ಪೆಟ್ರೋಲ್‌ ಬಂಕಿನಲ್ಲಿ ಡೀಸೆಲ್‌ ತುಂಬಿಸಲು ಆರ್ಡರ್‌ ಮಾಡಿ, ಚಾಲಕರ ಕೈಯಿಂದ 55 ರೂ.ನಂತೆ ಮುಂಗಡ 7,600 ರೂ. ಪಡೆದು ನನ್ನ ಬಾಸ್‌ ಮೆಸ್ಕಾಂ ಇಲಾಖೆಯ ಬಳಿ ಇದ್ದಾರೆ. ಅವರನ್ನು ಕರೆದುಕೊಂಡು ಬಂದು ಪಾವತಿಸುತ್ತೇನೆ ಎಂದು ಹೇಳಿ ಅಟೋ ರಿಕ್ಷಾದಲ್ಲಿ ತೆರಳಿದ್ದಾನೆ.

ಸುಮಾರು 12,600 ರೂ. ಮೌಲ್ಯದ ಡೀಸೆಲ್‌ ಮೂರು ವಾಹನಗಳಿಗೆ ತುಂಬಿಸಿ ಗಂಟೆ ಕಳೆದರೂ ಕಾರ್ಡ್‌ ತರುವುದಾಗಿ ಹೇಳಿ ಹೋದ ವ್ಯಕ್ತಿ ಬಾರದೇ ಇದ್ದಾಗ ಸಂಶಯಗೊಂಡ ಚಾಲಕರು ಆತ ಹೋದ ಅಟೋ ಚಾಲಕರಲ್ಲಿ ವಿಚಾರಿಸಿದಾಗ ಆರೋಪಿ ಪರಾರಿಯಾಗಿರುವು ಗೊತ್ತಾಗಿದೆ. ಈ ಕುರಿತು ಚಾಲಕರು ಸುಳ್ಯ ಠಾಣೆಗೆ ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

9

Kerala Kannadigas: ಕೇರಳಿಗರಿಗೆ ಕನ್ನಡ ಕಲಿಸಲು ವಿಶೇಷ ತರಗತಿ

Pakistanಕ್ಕೆ ದೊಡ್ಡ‌ ಮೊತ್ತದ ಆರ್ಥಿಕ ನೆರವು … ರಾಜನಾಥ್‌ ಸಿಂಗ್‌ ಭರ್ಜರಿ ಆಫರ್‌, ಆದರೆ…

Pakistanಕ್ಕೆ ದೊಡ್ಡ‌ ಮೊತ್ತದ ಆರ್ಥಿಕ ನೆರವು …ರಾಜನಾಥ್‌ ಸಿಂಗ್‌ ಭರ್ಜರಿ ಆಫರ್‌, ಆದರೆ…

Fake Currency: 500 ರೂ. ನಕಲಿ ನೋಟುಗಳಲ್ಲಿ ಗಾಂಧಿ ಬದಲು ಅನುಪಮ್‌ ಖೇರ್‌ ಫೋಟೊ!

Fake Currency: 500 ರೂ. ನಕಲಿ ನೋಟುಗಳಲ್ಲಿ ಗಾಂಧಿ ಬದಲು ಅನುಪಮ್‌ ಖೇರ್‌ ಫೋಟೊ!

Sirsi: ಕಸ್ತೂರಿ ರಂಗನ್ ವರದಿಯ ಸಮೀಕ್ಷೆಯೇ ಸಮರ್ಪಕವಾಗಿಲ್ಲ: ಶಾಸಕ ಭೀಮಣ್ಣ‌ ನಾಯ್ಕ

Sirsi: ಕಸ್ತೂರಿ ರಂಗನ್ ವರದಿಯ ಸಮೀಕ್ಷೆಯೇ ಸಮರ್ಪಕವಾಗಿಲ್ಲ: ಶಾಸಕ ಭೀಮಣ್ಣ‌ ನಾಯ್ಕ

Gadag: ನೀರಿನಲ್ಲಿ ಕೊಚ್ಚಿಹೋದ ಯುವಕರು; ಓರ್ವನ ಶವ ಪತ್ತೆ, ಮತ್ತೋರ್ವನಿಗೆ ಶೋಧ

Gadag: ನೀರಿನಲ್ಲಿ ಕೊಚ್ಚಿಹೋದ ಯುವಕರು; ಓರ್ವನ ಶವ ಪತ್ತೆ, ಮತ್ತೋರ್ವನಿಗೆ ಶೋಧ

Mudhol: ಸಭೆಗೆ ತಡವಾಗಿ ಬಂದ ಉಸ್ತುವಾರಿ ಸಚಿವರು… ಸಭೆ ಬಹಿಷ್ಕರಿಸಿದ ಬಿಜೆಪಿ ಸದಸ್ಯರು

Mudhol: ಸಭೆಗೆ ತಡವಾಗಿ ಬಂದ ಉಸ್ತುವಾರಿ ಸಚಿವರು… ಸಭೆ ಬಹಿಷ್ಕರಿಸಿದ ಬಿಜೆಪಿ ಸದಸ್ಯರು

Udupi: ಸರಕಾರಿ ವಸತಿ ಗ್ರಹಕ್ಕೆ ನುಗ್ಗಿದ ಕಳ್ಳರು… ಲಕ್ಷಾಂತರ ಮೌಲ್ಯದ ನಗನಗದು ದೋಚಿ ಪರಾರಿ

Udupi: ಸರಕಾರಿ ವಸತಿ ಗೃಹಕ್ಕೆ ನುಗ್ಗಿದ ಕಳ್ಳರು… ಲಕ್ಷಾಂತರ ಮೌಲ್ಯದ ನಗನಗದು ದೋಚಿ ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2(1)

Kadaba police Station: ದಾಖಲೆ ಕಾಪಿಡುವುದೇ ಇಲ್ಲಿ ಸಾಹಸದ ಕೆಲಸ

1

Puttur: ಪಾಣಾಜೆ ಸಮುದಾಯ ಆರೋಗ್ಯ ಕೇಂದ್ರ ಶೀಘ್ರ ಸಿದ್ಧ

Dharmasthala: ಭಜನೆಯಿಂದ ಸನಾತನ ಧರ್ಮ, ಸಂಸ್ಕೃತಿ ರಕ್ಷಣೆ

Dharmasthala: ಭಜನೆಯಿಂದ ಸನಾತನ ಧರ್ಮ, ಸಂಸ್ಕೃತಿ ರಕ್ಷಣೆ

ಪಂಜ: ಬೈಕ್‌ ಮೇಲೆ ಜಿಗಿದ ಕಡವೆ; ಸವಾರನಿಗೆ ಗಾಯ

Sullia: ಪಂಜ; ಬೈಕ್‌ ಮೇಲೆ ಜಿಗಿದ ಕಡವೆ; ಸವಾರನಿಗೆ ಗಾಯ

arest

Puttur: ವಂಚನೆ ಪ್ರಕರಣದ ಆರೋಪಿ ತೆಲಂಗಾಣದಲ್ಲಿ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

9

Kerala Kannadigas: ಕೇರಳಿಗರಿಗೆ ಕನ್ನಡ ಕಲಿಸಲು ವಿಶೇಷ ತರಗತಿ

Pakistanಕ್ಕೆ ದೊಡ್ಡ‌ ಮೊತ್ತದ ಆರ್ಥಿಕ ನೆರವು … ರಾಜನಾಥ್‌ ಸಿಂಗ್‌ ಭರ್ಜರಿ ಆಫರ್‌, ಆದರೆ…

Pakistanಕ್ಕೆ ದೊಡ್ಡ‌ ಮೊತ್ತದ ಆರ್ಥಿಕ ನೆರವು …ರಾಜನಾಥ್‌ ಸಿಂಗ್‌ ಭರ್ಜರಿ ಆಫರ್‌, ಆದರೆ…

Clown Festival: ಮಂಗಳೂರಿನಲ್ಲಿ ಅಕ್ಟೋಬರ್ 4 ರಿಂದ ಅಂತರಾಷ್ಟ್ರೀಯ ವಿದೂಷಕ ಉತ್ಸವ

Clown Festival: ಮಂಗಳೂರಿನಲ್ಲಿ ಅಕ್ಟೋಬರ್ 4ರಿಂದ ಅಂತರಾಷ್ಟ್ರೀಯ ವಿದೂಷಕ ಉತ್ಸವ

8

Arrested: ಜಲಮಂಡಳಿಯ ಸೆಂಟ್ರಿಂಗ್‌ ಸಾಮಗ್ರಿ ಕಳವು ಮಾಡುತ್ತಿದ್ದ ಇಬ್ಬರ ಬಂಧನ 

Fraud: ಸರ್ಕಾರಿ ಕೆಲಸದ ಆಸೆ ತೋರಿಸಿ 28 ಲಕ್ಷ ವಂಚನೆ 

Fraud: ಸರ್ಕಾರಿ ಕೆಲಸದ ಆಸೆ ತೋರಿಸಿ 28 ಲಕ್ಷ ವಂಚನೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.