Sulya: ಜಾಲ್ಸೂರು ಸಮೀಪದ ಟ್ಯಾಂಕರ್ ಪಲ್ಟಿ – ಡೀಸೆಲ್‌ ಸೋರಿಕೆ


Team Udayavani, Oct 30, 2024, 3:11 PM IST

8-sulya

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಡೀಸೆಲ್ ಸಾಗಾಟ ಟ್ಯಾಂಕರ್ ರಸ್ತೆ ಮದ್ಯೆ ಪಲ್ಟಿಯಾದ ಘಟನೆ ಮಾಣಿ – ಮೈಸೂರು ಹೆದ್ದಾರಿಯ ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಬೈತಡ್ಕ ತಿರುವಿನಲ್ಲಿ ಅ.30ರ ಬುಧವಾರ ಸಂಭವಿಸಿದೆ.

ಮಂಗಳೂರಿನಿಂದ ಮಡಿಕೇರಿ ಕಡೆಗೆ ಡೀಸೆಲ್ ಹೊತ್ತೊಯ್ಯತ್ತಿದ್ದ ಟ್ಯಾಂಕರ್ ಬೈತಡ್ಕ ತಿರುವಿನಲ್ಲಿ ರಸ್ತೆ ಮಧ್ಯೆ ಪಲ್ಟಿಯಾಗಿದ್ದು, ಘಟನೆಯಿಂದ ಟ್ಯಾಂಕರ್ ನಲ್ಲಿ ಡೀಸಲ್ ಸೋರಿಕೆಯಾಗಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ, ಕಾರ್ಯಾಚರಣೆ ನಡೆಸುತ್ತಿದ್ದಾರೆ. ಘಟನೆಯಿಂದ ಚಾಲಕನಿಗೆ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಘಟನೆ ಪರಿಣಾಮ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿ ಉಂಟಾಯಿತು.

ಟಾಪ್ ನ್ಯೂಸ್

World Cancer ದಿನದ ಅಂಗವಾಗಿ ಕ್ಯಾನ್ಸರ್‌ ಗೆದ್ದವರಿಗೆ ಪಿಕಲ್‌ಬಾಲ್‌ ಪಂದ್ಯಾವಳಿ ಆಯೋಜನೆ

World Cancer ದಿನದ ಅಂಗವಾಗಿ ಕ್ಯಾನ್ಸರ್‌ ಗೆದ್ದವರಿಗೆ ಪಿಕಲ್‌ಬಾಲ್‌ ಪಂದ್ಯಾವಳಿ ಆಯೋಜನೆ

Sweet Recipes: ಮನೆಯಲ್ಲಿ ಶುಭ ಸಮಾರಂಭ ಇದ್ದರೆ ಈ ಸಿಹಿ ಖಾದ್ಯ ಒಮ್ಮೆ ಟ್ರೈ ಮಾಡಿ ನೋಡಿ…

Sweet Recipes: ಮನೆಯಲ್ಲಿ ಶುಭ ಸಮಾರಂಭ ಇದ್ದರೆ ಈ ಸಿಹಿ ಖಾದ್ಯ ಒಮ್ಮೆ ಟ್ರೈ ಮಾಡಿ ನೋಡಿ…

yatnal

BJP Rift;ಯಡಿಯೂರಪ್ಪ, ಮಗನ ಕರ್ಮಕಾಂಡಗಳ ಬಗ್ಗೆ ಹೇಳಲು ನಾಳೆ ದೆಹಲಿಗೆ: ಯತ್ನಾಳ್

Jaya-bacchan

Mahakumbha:ಕಾಲ್ತುಳಿತದಲ್ಲಿ ಮೃತಪಟ್ಟವರ ದೇಹಗಳೆಸೆತದಿಂದ ನದಿ ನೀರು ಕಲುಷಿತ: ಜಯಾ ಬಚ್ಚನ್‌

1–RASm

Denmark; ಮುಸ್ಲಿಂ ರಾಷ್ಟ್ರದ ರಾಯಭಾರ ಕಚೇರಿ ಎದುರು ಕುರಾನ್‌ ಸುಟ್ಟ ರಾಸ್ಮಸ್ ಪಲುಡಾನ್!

I played for two years without a batting contract: Sachin Tendulkar recalls old incident

ಎರಡು ವರ್ಷ ಬ್ಯಾಟ್‌ ಕಾಂಟ್ರ್ಯಾಕ್ಟ್‌ ಇಲ್ಲದೆ ಆಡಿದ್ದೆ..: ಹಳೆ ಘಟನೆ ಮೆಲಕು ಹಾಕಿದ ಸಚಿನ್

Karkala: ಹಾಡಹಗಲೇ ಭಾಮೈದನಿಂದ ಬಾವನ ಮೇಲೆ ಮಾರಣಾಂತಿಕ ಹಲ್ಲೆ…

Karkala: ಹಾಡಹಗಲೇ ಭಾಮೈದನಿಂದ ಬಾವನ ಮೇಲೆ ಮಾರಣಾಂತಿಕ ಹಲ್ಲೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Bettampady: ಹಲವು ಬಾರಿ ಮುಳುಗಿರುವ ಸೇತುವೆ ಇನ್ನು ಮುಳುಗದು!

2

Uppinangady: ಅಂಡೆತ್ತಡ್ಕ-ಇಳಂತಿಲ ರಸ್ತೆ ಕೆಲಸ ಲೋಕಾಯುಕ್ತ ತನಿಖೆಗೆ

DH-mastakabhisheka

Dharmasthala: ದಯೆ ಇದ್ದರಷ್ಟೇ ಧರ್ಮಕ್ಕೆ ಅರ್ಥ: ಕ್ಷುಲ್ಲಕ ನಿರ್ವಾಣ ಸಾಗರ ಮುನಿಮಹಾರಾಜರು

6(4

Bantwal: ಸರಪಾಡಿ; ರಬ್ಬರ್ ತೋಟಕ್ಕೆ ಬೆಂಕಿ

Kanyadi

1008 ಮಹಾಮಂಡಲೇಶ್ವರ ಪಟ್ಟಾಭಿಶಿಕ್ತರಾದ ಕನ್ಯಾಡಿ ಬ್ರಹ್ಮಾನಂದ ಶ್ರೀಗಳಿಗೆ ಭವ್ಯ ಸ್ವಾಗತ

MUST WATCH

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

udayavani youtube

ಬದನೆ ಕೃಷಿ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ

udayavani youtube

ಅಲ್ಲಲ್ಲಿ ನಡೆಯುತ್ತಿರುವ ಗೋ ಹಿಂಸೆ ಖಂಡಿಸುತ್ತೇವೆ :ಪೇಜಾವರ ಶ್ರೀ

udayavani youtube

ಉಡುಪಿ ಶ್ರೀ ಕೃಷ್ಣ ನಗರಿಯ ಡಿಸೆಂಬರ್ ತಿಂಗಳಿನ ಮಾಸ ವೈಭವ

ಹೊಸ ಸೇರ್ಪಡೆ

GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್

GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್

World Cancer ದಿನದ ಅಂಗವಾಗಿ ಕ್ಯಾನ್ಸರ್‌ ಗೆದ್ದವರಿಗೆ ಪಿಕಲ್‌ಬಾಲ್‌ ಪಂದ್ಯಾವಳಿ ಆಯೋಜನೆ

World Cancer ದಿನದ ಅಂಗವಾಗಿ ಕ್ಯಾನ್ಸರ್‌ ಗೆದ್ದವರಿಗೆ ಪಿಕಲ್‌ಬಾಲ್‌ ಪಂದ್ಯಾವಳಿ ಆಯೋಜನೆ

Sweet Recipes: ಮನೆಯಲ್ಲಿ ಶುಭ ಸಮಾರಂಭ ಇದ್ದರೆ ಈ ಸಿಹಿ ಖಾದ್ಯ ಒಮ್ಮೆ ಟ್ರೈ ಮಾಡಿ ನೋಡಿ…

Sweet Recipes: ಮನೆಯಲ್ಲಿ ಶುಭ ಸಮಾರಂಭ ಇದ್ದರೆ ಈ ಸಿಹಿ ಖಾದ್ಯ ಒಮ್ಮೆ ಟ್ರೈ ಮಾಡಿ ನೋಡಿ…

yatnal

BJP Rift;ಯಡಿಯೂರಪ್ಪ, ಮಗನ ಕರ್ಮಕಾಂಡಗಳ ಬಗ್ಗೆ ಹೇಳಲು ನಾಳೆ ದೆಹಲಿಗೆ: ಯತ್ನಾಳ್

Jaya-bacchan

Mahakumbha:ಕಾಲ್ತುಳಿತದಲ್ಲಿ ಮೃತಪಟ್ಟವರ ದೇಹಗಳೆಸೆತದಿಂದ ನದಿ ನೀರು ಕಲುಷಿತ: ಜಯಾ ಬಚ್ಚನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.