Sulya: ಜಾಲ್ಸೂರು ಸಮೀಪದ ಟ್ಯಾಂಕರ್ ಪಲ್ಟಿ – ಡೀಸೆಲ್‌ ಸೋರಿಕೆ


Team Udayavani, Oct 30, 2024, 3:11 PM IST

8-sulya

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಡೀಸೆಲ್ ಸಾಗಾಟ ಟ್ಯಾಂಕರ್ ರಸ್ತೆ ಮದ್ಯೆ ಪಲ್ಟಿಯಾದ ಘಟನೆ ಮಾಣಿ – ಮೈಸೂರು ಹೆದ್ದಾರಿಯ ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಬೈತಡ್ಕ ತಿರುವಿನಲ್ಲಿ ಅ.30ರ ಬುಧವಾರ ಸಂಭವಿಸಿದೆ.

ಮಂಗಳೂರಿನಿಂದ ಮಡಿಕೇರಿ ಕಡೆಗೆ ಡೀಸೆಲ್ ಹೊತ್ತೊಯ್ಯತ್ತಿದ್ದ ಟ್ಯಾಂಕರ್ ಬೈತಡ್ಕ ತಿರುವಿನಲ್ಲಿ ರಸ್ತೆ ಮಧ್ಯೆ ಪಲ್ಟಿಯಾಗಿದ್ದು, ಘಟನೆಯಿಂದ ಟ್ಯಾಂಕರ್ ನಲ್ಲಿ ಡೀಸಲ್ ಸೋರಿಕೆಯಾಗಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ, ಕಾರ್ಯಾಚರಣೆ ನಡೆಸುತ್ತಿದ್ದಾರೆ. ಘಟನೆಯಿಂದ ಚಾಲಕನಿಗೆ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಘಟನೆ ಪರಿಣಾಮ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿ ಉಂಟಾಯಿತು.

ಟಾಪ್ ನ್ಯೂಸ್

4-naxalites

Chikkamagalur: ಇಂದೇ ಮುಖ್ಯವಾಹಿನಿಗೆ ಕೋಟೆಹೊಂಡ ರವೀಂದ್ರ: ನಕ್ಸಲ್ ಚಳವಳಿಯ ಕೊನೆಯ ವ್ಯಕ್ತಿ

3-PAVAGADA

Pavagada: ಕಾರ್ಮಿಕರು ತೆರಳುತ್ತಿದ್ದ 407 ವಾಹನ ಪಲ್ಟಿ; 10ಕ್ಕೂ ಅಧಿಕ ಜನರಿಗೆ ಗಂಭೀರ ಗಾಯ

2-blthngady

ಮಹಾಮಂಡಲೇಶ್ವರರಾಗಿ ಪಟ್ಟಾಭಿಶಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಬ್ರಹ್ಮಾನಂದ ಶ್ರೀ

BCCI Awards ಇಂದು ಪ್ರದಾನ: ಬುಮ್ರಾ,ಸ್ಮೃತಿ ಮಂಧನಾಗೆ ವರ್ಷದ ಶ್ರೇಷ್ಠ ಕ್ರಿಕೆಟಿಗ ಪ್ರಶಸ್ತಿ

BCCI Awards ಇಂದು ಪ್ರದಾನ: ಬುಮ್ರಾ,ಸ್ಮೃತಿ ಮಂಧನಾಗೆ ವರ್ಷದ ಶ್ರೇಷ್ಠ ಕ್ರಿಕೆಟಿಗ ಪ್ರಶಸ್ತಿ

Kanyadi-bramanada

ಮಹಾಮಂಡಲೇಶ್ವರರಾಗಿ ಪಟ್ಟಾಭಿಷಿಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಬ್ರಹ್ಮಾನಂದ ಶ್ರೀ

1-horoscope

Horoscope: ಆಲಸ್ಯ ತೊಲಗಿಸಿದರೆ ಕ್ಷಿಪ್ರಫ‌ಲ, ಉತ್ಸಾಹ ವರ್ಧನೆ, ವಧೂವರ ಅನ್ವೇಷಕರಿಗೆ ಶುಭ

balaparadha

Kasaragodu: ಉಗ್ರ ನಿಗ್ರಹ ದಳ, ಪೊಲೀಸರಿಂದ ವ್ಯಾಪಕ ದಾಳಿ: 27 ಬಾಂಗ್ಲಾದೇಶ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-blthngady

ಮಹಾಮಂಡಲೇಶ್ವರರಾಗಿ ಪಟ್ಟಾಭಿಶಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಬ್ರಹ್ಮಾನಂದ ಶ್ರೀ

Kanyadi-bramanada

ಮಹಾಮಂಡಲೇಶ್ವರರಾಗಿ ಪಟ್ಟಾಭಿಷಿಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಬ್ರಹ್ಮಾನಂದ ಶ್ರೀ

neerakatte-Tollpalaza

Highway Work: ನೀರಕಟ್ಟೆ-ವಳಾಲಿನಲ್ಲಿ ಹೊಸ ಟೋಲ್‌ಪ್ಲಾಝಾ

Frud

Sulya: ಆನ್‌ಲೈನ್‌ ಪಾರ್ಟ್‌ ಟೈಮ್‌ ಉದ್ಯೋಗ ಹೆಸರಲ್ಲಿ ಲಕ್ಷಾಂತರ ರೂ. ವಂಚನೆ

Police-Complianrt-logo

Uppinangady: ಆಧಾರ್‌ ಕೇಂದ್ರದಲ್ಲಿ ತಾರತಮ್ಯ: ಪೊಲೀಸ್‌ ದೂರು

MUST WATCH

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

udayavani youtube

ಬದನೆ ಕೃಷಿ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ

udayavani youtube

ಅಲ್ಲಲ್ಲಿ ನಡೆಯುತ್ತಿರುವ ಗೋ ಹಿಂಸೆ ಖಂಡಿಸುತ್ತೇವೆ :ಪೇಜಾವರ ಶ್ರೀ

udayavani youtube

ಉಡುಪಿ ಶ್ರೀ ಕೃಷ್ಣ ನಗರಿಯ ಡಿಸೆಂಬರ್ ತಿಂಗಳಿನ ಮಾಸ ವೈಭವ

ಹೊಸ ಸೇರ್ಪಡೆ

4-naxalites

Chikkamagalur: ಇಂದೇ ಮುಖ್ಯವಾಹಿನಿಗೆ ಕೋಟೆಹೊಂಡ ರವೀಂದ್ರ: ನಕ್ಸಲ್ ಚಳವಳಿಯ ಕೊನೆಯ ವ್ಯಕ್ತಿ

3-PAVAGADA

Pavagada: ಕಾರ್ಮಿಕರು ತೆರಳುತ್ತಿದ್ದ 407 ವಾಹನ ಪಲ್ಟಿ; 10ಕ್ಕೂ ಅಧಿಕ ಜನರಿಗೆ ಗಂಭೀರ ಗಾಯ

2-blthngady

ಮಹಾಮಂಡಲೇಶ್ವರರಾಗಿ ಪಟ್ಟಾಭಿಶಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಬ್ರಹ್ಮಾನಂದ ಶ್ರೀ

BCCI Awards ಇಂದು ಪ್ರದಾನ: ಬುಮ್ರಾ,ಸ್ಮೃತಿ ಮಂಧನಾಗೆ ವರ್ಷದ ಶ್ರೇಷ್ಠ ಕ್ರಿಕೆಟಿಗ ಪ್ರಶಸ್ತಿ

BCCI Awards ಇಂದು ಪ್ರದಾನ: ಬುಮ್ರಾ,ಸ್ಮೃತಿ ಮಂಧನಾಗೆ ವರ್ಷದ ಶ್ರೇಷ್ಠ ಕ್ರಿಕೆಟಿಗ ಪ್ರಶಸ್ತಿ

Kanyadi-bramanada

ಮಹಾಮಂಡಲೇಶ್ವರರಾಗಿ ಪಟ್ಟಾಭಿಷಿಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಬ್ರಹ್ಮಾನಂದ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.