Forest Department ಸಿಬಂದಿ ಅಟ್ಟಿದಂತೆ ಊರಿಂದೂರಿಗೆ ಓಡುವ ಕಾಡಾನೆ!

ವಾರದ ಹಿಂದೆ ಇದ್ದದ್ದು ಒಂದು; ಈಗ ಜತೆಯಾಗಿದೆ ಇನ್ನೊಂದು!

Team Udayavani, Jun 11, 2024, 11:28 PM IST

Forest Department ಸಿಬಂದಿ ಅಟ್ಟಿದಂತೆ ಊರಿಂದೂರಿಗೆ ಓಡುವ ಕಾಡಾನೆ!Forest Department ಸಿಬಂದಿ ಅಟ್ಟಿದಂತೆ ಊರಿಂದೂರಿಗೆ ಓಡುವ ಕಾಡಾನೆ!

ಪುತ್ತೂರು: ವಾರದ ಹಿಂದೆ ಕೇರಳದ ಪರಪ್ಪೆ ಅರಣ್ಯ ದಿಂದ ಕೊಳ್ತಿಗೆ ಗ್ರಾಮದ ರಬ್ಬರ್‌ ತೋಟಕ್ಕೆ ಕಾಲಿಟ್ಟಿದ್ದ ಆನೆಯು ಪುತ್ತೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸಂಚರಿಸುತ್ತಿದ್ದು, ಮಂಗಳವಾರ ಬೆಳ್ಳಿಪ್ಪಾಡಿ ಗ್ರಾಮ ದಲ್ಲಿ ಕಾಣಿಸಿಕೊಂಡಿದೆ.

ಕೊಳ್ತಿಗೆ ಗ್ರಾಮದ ರಬ್ಬರ್‌ ತೋಟದಲ್ಲಿ ಗದ್ದಲ ಎಬ್ಬಿಸಿದ ಕಾಡಾನೆಯನ್ನು ಅರಣ್ಯ ಇಲಾಖೆ
ಅಲ್ಲಿಂದ ಅಟ್ಟುವಲ್ಲಿ ಯಶಸ್ವಿಯಾ ಗಿತ್ತು. ಬಳಿಕ ಸವಣೂರು ಗ್ರಾಮದ ಪಾಲ್ತಾಡಿ, ಕುಮಾರಮಂಗಲ, ಪುಣcಪ್ಪಾಡಿ ಪ್ರದೇಶದಲ್ಲಿ ಕಾಣಿಸಿ ಕೊಂಡು ತೋಟದ ಬೆಳೆಗಳನ್ನು ಹಾನಿ ಮಾಡಿತ್ತು. ಬಳಿಕ ಕೆಯ್ಯೂರು ಗ್ರಾಮದ ತೆಗ್ಗು, ಓಲೆಮುಂಡೋವು ಪರಿಸರದಲ್ಲಿ ಕೃಷಿ ಹಾನಿ ಮಾಡಿತ್ತು. ಅರಣ್ಯ ಇಲಾಖೆ ಸಿಬಂದಿ ಅಲ್ಲಿಂದಲೂ ಅಟ್ಟಿದ್ದರು. ಅನಂತರ ಸವಣೂರು ಗ್ರಾಮದ ಪುಣcಪ್ಪಾಡಿಯಲ್ಲಿ , ನರಿಮೊಗರು ಗ್ರಾಮದ ವೀರಮಂಗಲ, ಶಾಂತಿಗೋಡಿನ ಗೇರು ಅಭಿವೃದ್ಧಿ ಮತ್ತು ಸಂಶೋಧನ ಕೇಂದ್ರದ ಗೇರು ತೋಪಿನೊಳಗೆ ಒಂದು ರಾತ್ರಿ ಕಳೆದಿದೆ.

ಹಾಲಿ, ಮಾಜಿ ಶಾಸಕರ ಭೇಟಿ: ಶಾಸಕ ಅಶೋಕ್‌ ಕುಮಾರ್‌ರೈ ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ಸ್ಥಳಕ್ಕೆ ಭೇಟಿ ನೀಡಿ ಆನೆಯನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ ತೀವ್ರಗೊಳಿಸುವಂತೆ ಅರಣ್ಯ ಇಲಾಖೆಗೆ ಸೂಚಿಸಿದ್ದಾರೆ.

ಒಂದರ ಜತೆಗೆ ಇನ್ನೊಂದು!
ಜೂ. 11ರ ನಸುಕಿನ ಜಾವ ಬೆಳ್ಳಿಪ್ಪಾಡಿ ಗ್ರಾಮದ ಕೊಡಿಮರದ ಬಾರ್ತೋಲಿಯ ತೋಟದಲ್ಲಿ 2 ಆನೆಗಳು ಕಂಡು ಬಂದಿವೆ. ಇನ್ನೊಂದು ಆನೆ ಯಾವ ಭಾಗದಿಂದ ಸೇರಿಕೊಂಡಿದೆ ಅನ್ನುವ ಬಗ್ಗೆ ಇಲಾಖೆ ಪರಿಶೀಲನೆ ನಡೆಸುತ್ತಿದೆ.

ಟಾಪ್ ನ್ಯೂಸ್

DKShi

Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್

1-wedsadsad

Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

jio

Jio ಪ್ರಿಪೇಡ್ /ಪೋಸ್ಟ್ ಪೇಡ್ ಪ್ಲಾನ್ ಗಳ ದರ ಏರಿಕೆ

26

Bantwal: ಬೈಕ್‌ ಸ್ಕೀಡ್; ಗಂಭೀರ ಗಾಯಗೊಂಡು ಸಹಸವಾರೆ ಮೃತ್ಯು

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ

1-crick

India vs England ಸೆಮಿ ಪಂದ್ಯ; ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಆಂಗ್ಲರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

26

Bantwal: ಬೈಕ್‌ ಸ್ಕೀಡ್; ಗಂಭೀರ ಗಾಯಗೊಂಡು ಸಹಸವಾರೆ ಮೃತ್ಯು

3

Bantwal: ಕೋಟೆಕಣಿ; ಸ್ಕೂಟರ್‌ ಬಿದ್ದು ಸಹಸವಾರ ಗಾಯ

suicide

Belthangady; ವಿದ್ಯುತ್ ಪ್ರವಹಿಸಿ ರಸ್ತೆಯಲ್ಲಿ ಸಾಗುತ್ತಿದ್ದ ವಿದ್ಯಾರ್ಥಿನಿ ಸಾವು

ಪುತ್ತೂರು, ಸುಳ್ಯ ತಾಲೂಕಿಗೆ ಬಂಟ್ವಾಳದಿಂದ ನೀರು

ಪುತ್ತೂರು, ಸುಳ್ಯ ತಾಲೂಕಿಗೆ ಬಂಟ್ವಾಳದಿಂದ ನೀರು

tanker

Bantwala; ಅಲ್ಲಿಪಾದೆ ಅಣೇಜ ತಿರುವಿನಲ್ಲಿ ಸಿಲುಕಿಕೊಂಡ ಕಂಟೈನರ್ ಲಾರಿ

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

1-asss

R. Ashok ವಾಗ್ಧಾಳಿ; ದೋಚುವ ಸರಕಾರಕ್ಕೆ ಜನ ಕಪಾಳಮೋಕ್ಷ ಮಾಡಬೇಕು

DKShi

Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್

1-wedsadsad

Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ

31

Kiran Pahal: ವನಿತೆಯರ 400 ಮೀ.; ಕಿರಣ್‌ ಪಹಲ್‌ ಒಲಿಂಪಿಕ್ಸ್‌ ಗೆ ಅರ್ಹತೆ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.