ರಸ್ತೆ ಕಾಂಕ್ರೀಟ್‌ಗೊಂಡರೂ ವಾಹನ ಸಂಚಾರ ದುಸ್ತರ


Team Udayavani, Jun 18, 2020, 5:27 AM IST

ರಸ್ತೆ ಕಾಂಕ್ರೀಟ್‌ಗೊಂಡರೂ ವಾಹನ ಸಂಚಾರ ದುಸ್ತರ

ಮುಂಡಾಜೆ: ಬೆಳ್ತಂಗಡಿ ತಾ| ನ ಚಾರ್ಮಾಡಿ ಗ್ರಾ.ಪಂ. ವ್ಯಾಪ್ತಿಯ ಅರಣಿಪಾದೆಯಿಂದ ಅನಾರುವರೆಗೆ 1.5 ಕಿ. ಮೀ.ಉದ್ದದ ಕಾಂಕ್ರೀಟ್‌ ರಸ್ತೆ ನಿರ್ಮಿಸಲಾಗಿದೆ. ಇತ್ತೀಚೆಗಷ್ಟೇ ಇದರ ಕಾಮಗಾರಿ ಪೂರ್ಣಗೊಂಡಿದ್ದು, ಈ ಪ್ರದೇಶದ ಜನರು ರಸ್ತೆ ಸಂಪರ್ಕದ ಬಗ್ಗೆ ಸಂತಸಗೊಂಡಿದ್ದರು. ಆದರೆ ಇಲ್ಲಿ ಎರಡು ಕಡೆ ಮೋರಿಗಳ ಕೆಲಸ ಆಗದ ಕಾರಣ ಈಗ ಸಂಚಾರ ದುಸ್ತರಗೊಂಡಿದೆ.

ಈಗಾಗಲೇ ಮಳೆ ಆರಂಭವಾಗಿದ್ದು, ಮೋರಿಗಳನ್ನು ಹಾಕಬೇಕಾದ ಸ್ಥಳಗಳಲ್ಲಿ ರಸ್ತೆ ಕೆಸರಿನಿಂದ ಆವೃತವಾಗಿದೆ. ನೀರು ನಿಲ್ಲುತ್ತಿದ್ದು, ವಾಹನಗಳು ಹೂತು ಹೋಗುತ್ತಿವೆ. ಇದರಿಂದ ಈ ಪ್ರದೇಶದ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಅನಾರು ಪ್ರದೇಶದ ಜನರಿಗೆ ಇದು ಪ್ರಮುಖ ಸಂಪರ್ಕ ರಸ್ತೆಯಾಗಿದ್ದು, ಬದಲಿ ಇರುವ ಇನ್ನೊಂದು ರಸ್ತೆ ಕೂಡ ಸಂಪೂರ್ಣ ಹಾಳಾಗಿದೆ. ಮೋರಿಗಳ ನಿರ್ಮಾಣ ತತ್‌ಕ್ಷಣ ಆಗದಿದ್ದರೆ ಈ ವರ್ಷದ ಮಳೆಗಾಲದಲ್ಲಿ ಅನಾರು ಪ್ರದೇಶದ ಜನರಿಗೆ ತ್ರಿಶಂಕು ಸ್ಥಿತಿ ನಿರ್ಮಾಣವಾಗಲಿದೆ.

ಶೀಘ್ರ ಮೋರಿ ಆಳವಡಿಕೆ
ಅನಾರು ಪ್ರದೇಶದ ಜನರಿಗೆ ಮಳೆಗಾಲದಲ್ಲಿ ರಸ್ತೆ ಸಂಪರ್ಕಕ್ಕೆ ತೊಂದರೆಯಾಗದಂತೆ ಸದ್ಯವೇ ಮೋರಿ ಕಾಮಗಾರಿ ಆರಂಭಿಸಿ, ವ್ಯವಸ್ಥಿತ ರೀತಿಯಲ್ಲಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗುವುದು.
-ಶೈಲಜಾ, ಅಧ್ಯಕ್ಷರು,
ಗ್ರಾ.ಪಂ. ಚಾರ್ಮಾಡಿ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

1

Bantwal: ಕೃಷಿಕರ ತೋಟಗಳಿಗೆ ನುಗ್ಗಿದ ಜಕ್ರಿಬೆಟ್ಟು ಅಣೆಕಟ್ಟು ನೀರು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.