![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Aug 22, 2023, 11:04 PM IST
ಪುತ್ತೂರು : ಆತ್ಮಹತ್ಯೆ ಮಾಡುವುದಾಗಿ ವಿಡಿಯೋ ಮಾಡಿದ ಕಟ್ಟತ್ತಾರು ಸಮೀಪದ ನಿವಾಸಿ ಅಬ್ದುಲ್ ನಾಸಿರ್ಬಳಿಕ ಆತ್ಮಹತ್ಯೆಗೆ ಯತ್ನಿಸಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ ಘಟನೆ ಮಂಗಳವಾರ ಸಂಭವಿಸಿದೆ.
ಆತ್ಮಹತ್ಯೆಗೂ ಮುನ್ನ ವೀಡಿಯೋ ಮಾಡಿರುವ ಈತ, ತಾನು ಚಾಲಕ ವೃತ್ತಿ ಮಾಡುತ್ತಿದ್ದು, ಬೆಳ್ಳಾರೆ ಸಮೀಪ್ ಮಾಲಕರು ತನಗೆ ಹಲ್ಲೆ ನಡೆಸಿದ್ದಾರೆ. ಆದ್ದರಿಂದ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವೀಡಿಯೋದಲ್ಲಿ ಹೇಳಿಕೊಂಡಿದ್ದಾರೆ.
ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ವೀಡಿಯೋ ಮಾಡಿದ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತತ್ಕ್ಷಣ ಆಸ್ಪತ್ರೆಗೆ ದಾಖಲಿಸಿದ್ದು, ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
You seem to have an Ad Blocker on.
To continue reading, please turn it off or whitelist Udayavani.