![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 13, 2023, 12:56 AM IST
ಬೆಳ್ತಂಗಡಿ: ಉಜಿರೆಯ ಖಾಸಗಿ ಲಾಡ್ಜ್ ವೊಂದರಲ್ಲಿ ಬಾಡಿಗೆಗೆ ಕೊಠಡಿ ಪಡೆದಿದ್ದ ವ್ಯಕ್ತಿಯೊಬ್ಬರು ನೇಣಿಗೆ ಶರಣಾದ ಘಟನೆ ನಡೆದಿದೆ.
ಸಚಿನ್ ತಲವಾಡೆ ಮೃತರು. ಸೆ. 9ರಂದು ತಾನು ಒಬ್ಬನೇ ಇರುವುದಾಗಿ ತಿಳಿಸಿ ಡಬಲ್ ಬೆಡ್ ರೂಂ ಪಡೆದು ನೆಲೆಸಿದ್ದರು. ಸೆ. 10ರಂದು ಸಂಜೆ 7 ಗಂಟೆಗೆ ರೂಮ್ಬಾಯ್ ತಿಲಕ್ ಅವರು ರೂಮಿನ ಬಳಿ ತೆರಳಿ ಬಾಗಿಲು ಬಡಿದರೂ ತೆರೆಯದ ಕಾರಣ ಕಿಟಕಿಯಲ್ಲಿ ಇಣುಕಿ ನೋಡಿದಾಗ ವ್ಯಕ್ತಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದಿರುವುದು ಕಂಡುಬಂದಿದೆ.
ಅಂತೆಯೇ ಲಾಡ್ಜ್ ಕಡೆಯಿಂದ ಬೆಳ್ತಂಗಡಿ ಠಾಣೆಗೆ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.