ಗ್ರಾಮಸ್ಥರಿಂದ ತುಂಬಿತು ಉಮಿಲಾಯಿ ಕಿರುನದಿ

ಕಿಂಡಿ ಅಣೆಕಟ್ಟಿಗೆ ಹಲಗೆ ಅಳವಡಿಕೆ

Team Udayavani, Jan 4, 2021, 1:14 PM IST

ಗ್ರಾಮಸ್ಥರಿಂದ ತುಂಬಿತು ಉಮಿಲಾಯಿ ಕಿರುನದಿ

ವೇಣೂರು, ಜ. 3:  ಪ್ರತೀ ವರ್ಷದಂತೆ ಈ ವರ್ಷವೂ ಕುಕ್ಕೇಡಿ ಗ್ರಾಮದ ಉಮಿಲಾಯಿ ಪರಿಸರದ ಕಿರುನದಿ ತುಂಬಿ ತುಳುಕುತ್ತಿದೆ. ಸುತ್ತಮುತ್ತಲಿನ ಹತ್ತಾರು ಗ್ರಾಮಗಳಿಗೆ ವರದಾನವಾಗುವ ಈ ನದಿಯಲ್ಲಿ ನೀರಿರಲು ಕಾರಣ ಕುಕ್ಕೇಡಿ ಮತ್ತು ಗರ್ಡಾಡಿಯ ಗ್ರಾಮಸ್ಥರು.

ತಾಲೂಕಿನಲ್ಲಿ ಕೆಲವು ಕಿಂಡಿ ಅಣೆ ಕಟ್ಟುಗಳು ಸೂಕ್ತ ನಿರ್ವಹಣೆ ಇಲ್ಲದೆ ಸೊರಗಿ ಬೇಸಗೆಯಲ್ಲಿ ಜೀವ ಕಳೆದುಕೊಳ್ಳುತ್ತವೆ. ಆದರೆ ಉಮಿಲಾಯಿ ಪರಿಸರದ ಕಿರುನದಿಗೆ ಗ್ರಾಮಸ್ಥರೇ ಹಲಗೆ ಅಳವಡಿಸಿ ಶ್ರಮದಾನದ ಮೂಲಕ ನೀರಿಂಗಿಸುವ ಕಾರ್ಯದಲ್ಲಿ ನಿರತರಾಗಿ ಜಲ ಸಮೃದ್ಧಿ ಪಡೆದುಕೊಂಡಿದ್ದಾರೆ.

2013ರಲ್ಲಿ ಉಮಿಲಾಯಿ ಪರಿಸರದ ಉಪನದಿಗೆ ಜನರ ಬೇಡಿಕೆಯಂತೆ ಕಿರು ಸೇತುವೆ ನಿರ್ಮಿಸಿ ಹಲಗೆ ಅಳವ ಡಿಸಲಾಗಿತ್ತು. ಅಂದಿನಿಂದ ಸತತ 7 ವರ್ಷಗಳಿಂದ ಈ ಕಿಂಡಿ ಅಣೆಕಟ್ಟಿಗೆ ಕುಕ್ಕೇಡಿ-ಗರ್ಡಾಡಿ ಗ್ರಾಮಸ್ಥರು ಹಲಗೆ ಅಳವಡಿಸುತ್ತಾ ಬರುತ್ತಿದ್ದು, ಪರಿಸರದಲ್ಲಿ ಅಂತರ್ಜಲದ ಮಟ್ಟ ವೃದ್ಧಿಯಾಗಿದೆ ಎನ್ನುತ್ತಾರೆ ಗ್ರಾಮಸ್ಥರು.

1 ಕಿ.ಮೀ.ನಷ್ಟು ನೀರು ಸಂಗ್ರಹ :

15 ಕಿಂಡಿಗಳಿರುವ ಈ ಕಿರುಸೇತುವೆಯಡಿ ಸುಮಾರು 10 ಅಡಿ ಎತ್ತರಕ್ಕೆ ಹಲಗೆ ಅಳವಡಿಸಿ ನೀರನ್ನು ತಡೆಯಲಾಗುತ್ತದೆ. ಒಂದು ಕಿಂಡಿಗೆ ಸರಿಸುಮಾರು 24 ಹಲಗೆ ಬೇಕಾಗುತ್ತವೆ. ಒಂದು ಅಡಿಯಷ್ಟು ಜಾಗವನ್ನು ಬಿಟ್ಟು ಎರಡು ಬದಿಗಳಲ್ಲಿ ಹಲಗೆ ಇಳಿಸಲಾಗುತ್ತದೆ. ಮಧ್ಯ ಭಾಗಕ್ಕೆ ಮಣ್ಣುತುಂಬಿಸಿ ನೀರನ್ನು ಪೂರ್ಣವಾಗಿ ತಡೆಯಲಾಗುತ್ತದೆ. ನದಿಯ ಸುಮಾರು 1 ಕಿ.ಮೀ.ನಷ್ಟು ಉದ್ದಕ್ಕೆ ನೀರು ನಿಲ್ಲುವುದು ವಿಶೇಷ.

ಮಾದರಿ ಕಾರ್ಯ :  ಕುಕ್ಕೇಡಿ-ಗರ್ಡಾಡಿ ಗ್ರಾಮದ25ರಿಂದ 30 ಗ್ರಾಮಸ್ಥರುಶ್ರಮದಾನದಲ್ಲಿ ಪ್ರತೀ ವರ್ಷ ಪಾಲ್ಗೊಂಡು ನದಿಯ ಅಣೆಕಟ್ಟಿಗೆಹಲಗೆ ಅಳವಡಿಸುವ ಜವಾಬ್ದಾರಿ ತೆಗೆದುಕೊಂಡು ಮಾದರಿಯಾಗಿದ್ದಾರೆ. ಈ ಅಣೆಕಟ್ಟಿನಿಂದ ಕೇವಲ ನದಿ ಬದಿಯ ಕೃಷಿ ಭೂಮಿಗಳಿಗೆಮಾತ್ರವಲ್ಲದೆ ಕುಕ್ಕೇಡಿ ಮತ್ತು ಗರ್ಡಾಡಿ ಗ್ರಾಮದ 30ಕ್ಕೂ ಅಧಿಕ ಕುಟುಂಬಗಳಿಗೆಅನುಕೂಲವಾಗಿದೆ. ಮಾತ್ರವಲ್ಲದೆ ಈ ಭಾಗದ ಅಂತರ್ಜಲ ಮಟ್ಟ ಹೆಚ್ಚಳಕ್ಕೂಕಾರಣವಾಗಿದೆ. ಕಟ್ಟ ನಿರ್ಮಿಸಲುಹಲಗೆಯ ಬೇಡಿಕೆ ಇಟ್ಟಾಗ ಈಹಿಂದಿನ ಶಾಸಕ ವಸಂತ ಬಂಗೇರ ತಮ್ಮ ನಿಧಿಯಿಂದ ಅನುದಾನ ಒದಗಿಸಿದ್ದಾರೆ.ಈಗಿನ ಶಾಸಕ ಹರೀಶ್‌ ಪೂಂಜ ಅವರೂನಮ್ಮ ಕಾರ್ಯವನ್ನು ಶ್ಲಾಘಿಸಿ ಹಲಗೆಗೆಅನುದಾನವನ್ನು ಒದಗಿಸಿಕೊಟ್ಟಿದ್ದಾರೆ ಎನ್ನುತ್ತಾರೆ ಗ್ರಾಮಸ್ಥರು.

 

– ವಿಶೇಷ ವರದಿ

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Alankar: ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

Brahmavar

Aranthodu: ಅಸೌಖ್ಯ; ಆಟೋ ಚಾಲಕ ಸಾವು

police-ban

Bantwal: ಜೂಜಾಟಕ್ಕೆ ದಾಳಿ; 7.81 ಲಕ್ಷ ರೂ.ವಶ

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

11

Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.