![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 13, 2024, 11:11 PM IST
ಬೆಳ್ತಂಗಡಿ: ಕಲ್ಮಂಜ ಗ್ರಾಮದ ಪಜಿರಡ್ಕ ಸಮೀಪ ನದಿಯಲ್ಲಿ ಅಂದಾಜು 35-40ವರ್ಷದ ವ್ಯಕ್ತಿಯ ಅಪರಿಚಿತ ಶವ ಪತ್ತೆಯಾಗಿದೆ.
ಪೊಲೀಸ್ ಅಧಿಕಾರಿಗಳ ಮಾಹಿತಿ ಮೇರೆಗೆ ಧರ್ಮಸ್ಥಳ ವಿಪತ್ತು ನಿರ್ವಹಣ ಘಟಕದವರು ಶವ ಮೇಲೆತ್ತುವ ಕಾರ್ಯಾಚರಣೆಗೆ ನೆರವಾದರು.
ಸ್ಥಳಕ್ಕೆ ತೆರಳಿ ಉಜಿರೆ- ಬೆಳಾಲು ಶೌರ್ಯ ಘಟಕದ ಸ್ವಯಂ ಸೇವಕರು ಶವವನ್ನು ಮೇಲಕ್ಕೆತ್ತಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಮುಂದಿನ ಕಾನೂನು ಪ್ರಕ್ರಿಯೆಗೆ ಕಳಿಸಿಕೊಡಲಾಯಿತು.
ಧರ್ಮಸ್ಥಳ ಠಾಣೆಯ ಎಸ್ಐ ಸಮರ್ಥ್ ಹಾಗೂ ಪೊಲೀಸರ ತಂಡ ಹಾಜರಿದ್ದು, ಮಹಜರು ಹಾಗೂ ಕಾನೂನು ಪ್ರಕ್ರಿಯೆಗಳನ್ನು ಪೂರ್ತಿಗೊಳಿಸಿದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.