Uppinangady ಗೃಹಿಣಿಯ ಕೊಲೆ: ಹತ್ತು ವರ್ಷವಾದರೂ ಪತ್ತೆಯಾಗದ ಕೊಲೆ ಆರೋಪಿ
Team Udayavani, Jun 6, 2024, 6:10 AM IST
ಉಪ್ಪಿನಂಗಡಿ: ಹಾಡುಹಗಲೇ ಗೃಹಿಣಿಯೋರ್ವರ ಕೊಲೆ ನಡೆದು ಹತ್ತು ವರ್ಷ ಸಂದರೂ ಪೊಲೀಸ್ ಇಲಾಖೆಗೆ ಇನ್ನೂ ಪ್ರಕರಣ ಭೇದಿಸಲಾಗದೇ ಹಳ್ಳ ಹಿಡಿಯುವಂತಾಗಿದ್ದು ಕೊಲೆಗಡುಕರನ್ನು ಪತ್ತೆ ಹಚ್ಚಲು ಅಸಾಧ್ಯವಾಗಿದೆ.
ಪುತ್ತೂರು ತಾಲೂಕಿನ ಹಿರೆಬಂಡಾಡಿ ಸರಕಾರಿ ಪ್ರೌಢ ಶಾಲಾ ಮುಖ್ಯೋಪಾಧ್ಯಾಯರಾಗಿದ್ದ ಗುರುಮೂರ್ತಿ ಅವರ ಪತ್ನಿ ಪುಷ್ಪಲತಾ ಉಪ್ಪಿನಂಗಡಿಯ ಬಾಡಿಗೆ ಮನೆಯಲ್ಲಿ 2014ರ ಜೂ. 5ರಂದು ಕತ್ತು ಇರಿಯಲ್ಪಟ್ಟ ಸ್ಥಿತಿಯಲ್ಲಿ ಕೊಲೆಗೀಡಾಗಿದ್ದರು. ಕೊಲೆ ಆರೋಪಿಯ ಪತ್ತೆಗಾಗಿ ಪೊಲೀಸರು ಸತತ ಪ್ರಯತ್ನ ನಡೆಸಿದ್ದರೂ ಯಾವುದೇ ಯಶಸ್ಸು ಸಿಕ್ಕಿರಲಿಲ್ಲ.
ಪುಷ್ಪಲತಾ ಕೊಲೆ ಪ್ರಕರಣದ ಹಂತಕರನ್ನು ಪತ್ತೆ ಹಚ್ಚಲು ಅಗ್ರಹಿಸಿ ಮಹಿಳಾ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರೂ ಈ ಹತ್ತು ವರ್ಷದ ಅವಧಿಯಲ್ಲಿ ಯಾವುದೇ ಫಲಶ್ರುತಿ ಕಾಣಿಸಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap ಮರ್ದಾಳ ಜಂಕ್ಷನ್: ಕೆಎಸ್ಸಾರ್ಟಿಸಿ ಬಸ್-ಜೀಪು ಢಿಕ್ಕಿ
Aranthodu; ಕಾಲು ಜಾರಿ ಹೊಳೆಗೆ ಬಿದ್ದು ಸಾವು
Belthangady: ಬಸ್-ಬೈಕ್ ಢಿಕ್ಕಿ; ನಡ ಗ್ರಾಮದ ಗ್ರಾಮ ಕರಣಿಕರ ಕಚೇರಿ ಸಹಾಯಕ ಸಾವು
Belthangadi: ಪ್ರತಿಭಟನೆ ನಡೆಸಿದ ಶಾಸಕ ಹರೀಶ್ ಪೂಂಜ, 65 ಮಂದಿಗೆ ನ್ಯಾಯಾಲಯದಿಂದ ಸಮನ್ಸ್
Bantwal: ಬೈಕ್ ಸ್ಕೀಡ್; ಗಂಭೀರ ಗಾಯಗೊಂಡು ಸಹಸವಾರೆ ಮೃತ್ಯು
MUST WATCH
ಹೊಸ ಸೇರ್ಪಡೆ
Congress; ಈ ಬಾರಿಯೇ ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಶಾಸಕ ಬಸವರಾಜ ವಿ.ಶಿವಗಂಗಾ
kollegala; ಬೈಕ್ ಗೆ ಅಡ್ಡ ಬಂದ ನವಿಲು: ಸವಾರ ಸ್ಥಳದಲ್ಲೇ ಸಾವು
Muddebihal; 2 ಮರಿಗಳ ಸಮೇತ ಬೃಹತ್ ಹೆಣ್ಣು ಮೊಸಳೆ ಸೆರೆ
Gundlupete: ಜನಸ್ಪಂದನಾ ಕಾರ್ಯಕ್ರಮ ಮುಗಿಸಿ ಬರುವಾಗ ಅಪಘಾತ: ಆಹಾರ ನಿರೀಕ್ಷಕ ಸಾವು
Ramanagara; ಡಿಸಿ ಕಚೇರಿಯಲ್ಲೇ ಹೃದಯಾಘಾತದಿಂದ ನೌಕರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.