Uppinangady ಗೃಹಿಣಿಯ ಕೊಲೆ: ಹತ್ತು ವರ್ಷವಾದರೂ ಪತ್ತೆಯಾಗದ ಕೊಲೆ ಆರೋಪಿ


Team Udayavani, Jun 6, 2024, 6:10 AM IST

Uppinangady ಗೃಹಿಣಿಯ ಕೊಲೆ: ಹತ್ತು ವರ್ಷವಾದರೂ ಪತ್ತೆಯಾಗದ ಕೊಲೆ ಆರೋಪಿ

ಉಪ್ಪಿನಂಗಡಿ: ಹಾಡುಹಗಲೇ ಗೃಹಿಣಿಯೋರ್ವರ ಕೊಲೆ ನಡೆದು ಹತ್ತು ವರ್ಷ ಸಂದರೂ ಪೊಲೀಸ್‌ ಇಲಾಖೆಗೆ ಇನ್ನೂ ಪ್ರಕರಣ ಭೇದಿಸಲಾಗದೇ ಹಳ್ಳ ಹಿಡಿಯುವಂತಾಗಿದ್ದು ಕೊಲೆಗಡುಕರನ್ನು ಪತ್ತೆ ಹಚ್ಚಲು ಅಸಾಧ್ಯವಾಗಿದೆ.

ಪುತ್ತೂರು ತಾಲೂಕಿನ ಹಿರೆಬಂಡಾಡಿ ಸರಕಾರಿ ಪ್ರೌಢ ಶಾಲಾ ಮುಖ್ಯೋಪಾಧ್ಯಾಯರಾಗಿದ್ದ ಗುರುಮೂರ್ತಿ ಅವರ ಪತ್ನಿ ಪುಷ್ಪಲತಾ ಉಪ್ಪಿನಂಗಡಿಯ ಬಾಡಿಗೆ ಮನೆಯಲ್ಲಿ 2014ರ ಜೂ. 5ರಂದು ಕತ್ತು ಇರಿಯಲ್ಪಟ್ಟ ಸ್ಥಿತಿಯಲ್ಲಿ ಕೊಲೆಗೀಡಾಗಿದ್ದರು. ಕೊಲೆ ಆರೋಪಿಯ ಪತ್ತೆಗಾಗಿ ಪೊಲೀಸರು ಸತತ ಪ್ರಯತ್ನ ನಡೆಸಿದ್ದರೂ ಯಾವುದೇ ಯಶಸ್ಸು ಸಿಕ್ಕಿರಲಿಲ್ಲ.

ಪುಷ್ಪಲತಾ ಕೊಲೆ ಪ್ರಕರಣದ ಹಂತಕರನ್ನು ಪತ್ತೆ ಹಚ್ಚಲು ಅಗ್ರಹಿಸಿ ಮಹಿಳಾ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರೂ ಈ ಹತ್ತು ವರ್ಷದ ಅವಧಿಯಲ್ಲಿ ಯಾವುದೇ ಫ‌ಲಶ್ರುತಿ ಕಾಣಿಸಿಲ್ಲ.

ಟಾಪ್ ನ್ಯೂಸ್

1-sadsadasd

Congress; ಈ ಬಾರಿಯೇ ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಶಾಸಕ ಬಸವರಾಜ ವಿ.ಶಿವಗಂಗಾ

ISREL

Warning; ಶಿಲಾಯುಗಕ್ಕೆ ಮರಳಿಸುತ್ತೇವೆ ! : ಲೆಬನಾನ್ ಗೆ ಇಸ್ರೇಲ್ ಎಚ್ಚರಿಕೆ

ಜಿಯೋ ಆಯ್ತು ಈಗ ಏರ್ಟೆಲ್ ನಿಂದಲೂ ದರ ಏರಿಕೆ!

Mobile Recharge Plans; ಜಿಯೋ ಆಯ್ತು ಈಗ ಏರ್ಟೆಲ್ ನಿಂದಲೂ ದರ ಏರಿಕೆ!

Bidar; I was defeated for our selfishness says Bhagwanth Khuba

Bidar; ನಮ್ಮವರ ಸ್ವಾರ್ಥಕ್ಕಾಗಿ ನನಗೆ ಸೋಲಾಯಿತು…: ಭಗವಂತ ಖೂಬಾ ಬೇಸರ

Randheer-Jaiswal

Biased; ಧಾರ್ಮಿಕ ಸ್ವಾತಂತ್ರ್ಯ ಕುರಿತು ವರದಿ: ಅಮೆರಿಕಕ್ಕೆ ಭಾರತ ತಿರುಗೇಟು

Mudhol ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಿ ಪ್ರತಿಭಟನೆ

Mudhol ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಿ ಪ್ರತಿಭಟನೆ

Rajya sabha ಕಲಾಪದಲ್ಲಿ ಪ್ರತಿಭಟನೆ ವೇಳೆ ಕುಸಿದು ಬಿದ್ದ ಕಾಂಗ್ರೆಸ್‌ ಸಂಸದೆ…

Rajya sabha ಕಲಾಪದಲ್ಲಿ ಪ್ರತಿಭಟನೆ ವೇಳೆ ಕುಸಿದು ಬಿದ್ದ ಕಾಂಗ್ರೆಸ್‌ ಸಂಸದೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಮರ್ದಾಳ ಜಂಕ್ಷನ್‌: ಕೆಎಸ್ಸಾರ್ಟಿಸಿ ಬಸ್‌-ಜೀಪು ಢಿಕ್ಕಿ

Road Mishap ಮರ್ದಾಳ ಜಂಕ್ಷನ್‌: ಕೆಎಸ್ಸಾರ್ಟಿಸಿ ಬಸ್‌-ಜೀಪು ಢಿಕ್ಕಿ

Aranthodu; Man slipped and fell into the river

Aranthodu; ಕಾಲು ಜಾರಿ ಹೊಳೆಗೆ ಬಿದ್ದು ಸಾವು

7-belthangady

Belthangady: ಬಸ್-ಬೈಕ್ ಢಿಕ್ಕಿ; ನಡ ಗ್ರಾಮದ ಗ್ರಾಮ ಕರಣಿಕರ ಕಚೇರಿ ಸಹಾಯಕ ಸಾವು

Belthangadi: ಪ್ರತಿಭಟನೆ ನಡೆಸಿದ ಶಾಸಕ ಹರೀಶ್‌ ಪೂಂಜ, 65 ಮಂದಿಗೆ ನ್ಯಾಯಾಲಯದಿಂದ ಸಮನ್ಸ್‌

Belthangadi: ಪ್ರತಿಭಟನೆ ನಡೆಸಿದ ಶಾಸಕ ಹರೀಶ್‌ ಪೂಂಜ, 65 ಮಂದಿಗೆ ನ್ಯಾಯಾಲಯದಿಂದ ಸಮನ್ಸ್‌

26

Bantwal: ಬೈಕ್‌ ಸ್ಕೀಡ್; ಗಂಭೀರ ಗಾಯಗೊಂಡು ಸಹಸವಾರೆ ಮೃತ್ಯು

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

1-sadsadasd

Congress; ಈ ಬಾರಿಯೇ ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಶಾಸಕ ಬಸವರಾಜ ವಿ.ಶಿವಗಂಗಾ

suicide (2)

kollegala; ಬೈಕ್ ಗೆ ಅಡ್ಡ ಬಂದ ನವಿಲು: ಸವಾರ ಸ್ಥಳದಲ್ಲೇ ಸಾವು

1-wew-e-weewqewq

Muddebihal; 2 ಮರಿಗಳ ಸಮೇತ ಬೃಹತ್ ಹೆಣ್ಣು ಮೊಸಳೆ ಸೆರೆ

1-wqeqwe

Gundlupete: ಜನಸ್ಪಂದನಾ ಕಾರ್ಯಕ್ರಮ ಮುಗಿಸಿ ಬರುವಾಗ ಅಪಘಾತ: ಆಹಾರ ನಿರೀಕ್ಷಕ ಸಾವು

1-sdsads

Ramanagara; ಡಿಸಿ ಕಚೇರಿಯಲ್ಲೇ ಹೃದಯಾಘಾತದಿಂದ ನೌಕರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.