Belthangady: ಸೆ. 3: ಕನ್ಯಾಡಿ ಶ್ರೀಗಳ ಪಟ್ಟಾಭಿಷೇಕದ ವರ್ಧಂತ್ಯುತ್ಸವ
Team Udayavani, Sep 1, 2023, 12:40 PM IST
ಬೆಳ್ತಂಗಡಿ: ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನ ಜಗದ್ಗುರು ಪೀಠದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ ಪಟ್ಟಾಭಿಷೇಕದ 15ನೇ ವರ್ಧಂತ್ಯುತ್ಸವ ಸೆ. 3ರಂದು ಬೆಳಗ್ಗೆ 11 ಗಂಟೆಗೆ ಕಲ್ಮಂಜ ಗ್ರಾಮದ ದೇವರಗುಡ್ಡೆ ಶ್ರೀ ಗುರುದೇವ ಮಠದಲ್ಲಿ ನೆರವೇರಲಿದೆ.
ಧಾರ್ಮಿಕ ಸಭೆಯನ್ನು ಮೀನುಗಾರಿಕೆ ಸಚಿವ ಮಂಕಾಳ ಎಸ್. ವೈದ್ಯ ಉದ್ಘಾಟಿಸುವರು. ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಲಿದ್ದು, ಉಭಯ ಜಿಲ್ಲೆಗಳ ಎಲ್ಲ ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು ವಿವಿಧ ಸಂಘ-ಸಂಸ್ಥೆ ಅಧ್ಯಕ್ಷರು ಭಾಗವಹಿಸುವರು.
ಪೂರ್ವಾಹ್ನ 8ಕ್ಕೆ ಶ್ರೀ ರಾಮತಾರಕ ಯಜ್ಞ, ಭಜನೆ ಹಾಗೂ ವಿವಿಧ ವೈದಿಕ ಕಾರ್ಯಕ್ರಮಗಳು ಜರಗಲಿವೆ. ಪೂರ್ವಾಹ್ನ 11ಕ್ಕೆ ಗುರುಗಳ ಪೀಠಾರೋಹಣ, ಪಾದುಕಾಪೂಜೆ, 11.30ರಿಂದ ಧಾರ್ಮಿಕ ಸಭೆ, ಆಶೀರ್ವಚನ ಹಾಗೂ ಮಧ್ಯಾಹ್ನ 1 ಗಂಟೆಗೆ ಗುರುಗಳಿಂದ ಫಲ ಮಂತ್ರಾಕ್ಷತೆ ವಿತರಣೆ ನಡೆಯಲಿದೆ.
ಸೀಮೋಲ್ಲಂಘನ
ಗುರುಗಳ ಚಾತುರ್ಮಾಸ ವ್ರತವು ಆ. 31ರಂದು ಸಮಾಪನಗೊಂಡಿದ್ದು, ಶ್ರೀಗಳು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆರಳಿ ಸೀಮೋಲ್ಲಂಘನ ಕಾರ್ಯಕ್ರಮ ನಡೆಸಿದರು.
ಇದನ್ನೂ ಓದಿ: Srinivas University ಯಲ್ಲಿ ಹೊಸ ಕೋರ್ಸ್: ನವೀಕೃತ ಶಿಕ್ಷಣದೊಂದಿಗೆ ಕೌಶಲ ಅಭಿವೃದ್ಧಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ
KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.