![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Aug 11, 2019, 10:05 AM IST
ಬೆಳ್ತಂಗಡಿ: ನೆರೆ ಸಂತ್ರಸ್ತರ ಪುನರ್ವಸತಿ ಕೇಂದ್ರಗಳಿಗೆ ರವಿವಾರ ಧರ್ಮಸ್ಥಳ ಡಾ.ಡಿ.ವೀರೇಂದ್ರ ಹೆಗ್ಗಡೆ ಭೇಟಿ ನೀಡಿದರು.
ಬೆಳ್ತಂಗಡಿ ತಾಲೂಕಿನ ಲಾಯಿಲ ಕರ್ನೋಡಿ ತಾತ್ಕಾಲಿಕ ಪುನರ್ವಸತಿ ಕೇಂದ್ರಕ್ಕೆ ಬೆಳಿಗ್ಗೆ ಭೇಟಿ ನೀಡಿದರು. ಇಂದು ವೀರೇಂದ್ರ ಹೆಗ್ಗಡೆಯವರು ಕಿಲ್ಲೂರು, ಕೊಲ್ಲಿ, ದಿಡುಪೆ, ಕುಕ್ಕಾವು, ಬಳಿಕ ಚಾರ್ಮಾಡಿಗೆ ಭೇಟಿ ನೀಡಲಿದ್ದಾರೆ.
ಸಂತ್ರಸ್ತ ಕೇಂದ್ರದಲ್ಲಿದ್ದವರ ಮಾಹಿತಿ ಪಡೆದ ಹೆಗ್ಗಡೆ ನಷ್ಟ ಸಂಭವಿಸಿರುವ ಕುರಿತು ಬೇಸರ ವ್ಯಕ್ತಪಡಿಸಿದರು. ಸಂತೃಸ್ತರು ತಮ್ಮ ಮನೆಗಳಲ್ಲಿದ್ದ ಚಿನ್ನಾಭರಣ, ದಾಖಲೆ ಪತ್ರಗಳು ಕಳೆದುಹೋಗಿರುವ ಬಗ್ಗೆ ಧರ್ಮಸ್ಥಳ ಧರ್ಮಾಧಿಕಾರಿಗಳ ಬಳಿ ಅಳಲು ತೋಡೊಕೊಂಡರು.
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.