Vitla: ಭಾರೀ ಮಳೆ; ಪೊಲೀಸ್ ಠಾಣೆಯ ವಸತಿ ಗೃಹದ ತಡೆಗೋಡೆ ಕುಸಿತ


Team Udayavani, Aug 27, 2024, 4:42 PM IST

6-vitla

ವಿಟ್ಲ: ಕಳೆದ ರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಇಲ್ಲಿನ ಪೊಲೀಸ್ ಠಾಣೆಯ ವಸತಿ ಗೃಹದ ತಡೆಗೋಡೆ ಮನೆಯಂಗಳಕ್ಕೆ ಕುಸಿದ ಘಟನೆ ವಿಟ್ಲದ ಪೊನ್ನೊಟ್ಟು ಎಂಬಲ್ಲಿ ಆ.27ರ ಮಂಗಳವಾರ ನಡೆದಿದೆ.

ವಿಟ್ಲ ಪೊಲೀಸ್ ಠಾಣೆಯ ಸಿಬಂದಿಗಳು ವಾಸವಿರುವ ವಸತಿಗೃಹದ ಹಿಂಬದಿಯಲ್ಲಿದ್ದ ತಡೆಗೋಡೆ ಮತ್ತು ಧರೆ ಪಕ್ಕದಲ್ಲಿ ವಾಸವಿರುವ ಆಯಿಷಾ ಪೊನ್ನೊಟ್ಟು ಎಂಬವರ ಮನೆ ಮೇಲೆ ಬಿದ್ದಿದೆ. ಇದರಿಂದ ಮನೆಗೆ ಹಾನಿಯಾಗಿದೆ. ಇನ್ನಷ್ಟು ಮಣ್ಣು ಕುಸಿಯುವ ಸಾಧ್ಯತೆಯಿದೆ.

ಪೊಲೀಸ್ ವಸತಿಗೃಹದ ಆವರಣದಲ್ಲಿ ಮುಟ್ಟುಗೋಲು ಹಾಕಲಾದ ವಾಹನಗಳನ್ನು ನಿಲ್ಲಿಸಲಾಗಿದ್ದು, ಅವುಗಳು ಕೂಡಾ ಮನೆ ಮೇಲೆ ಬೀಳುವ ಸಾಧ್ಯತೆಗಳಿವೆ.

 

ಟಾಪ್ ನ್ಯೂಸ್

Police

Udupi: ಕರ್ತವ್ಯಲೋಪ: 80 ಪೊಲೀಸ್‌ ಸಿಬಂದಿ ಅಮಾನತು; ಎಸ್‌ಪಿ ಕಟ್ಟುನಿಟ್ಟಿನ ಕ್ರಮ

Mang-Murder

Mangaluru: ಶ್ರೀಮತಿ ಶೆಟ್ಟಿ ಕೊ* ಪ್ರಕರಣ: ಮೂವರ ಅಪರಾಧ ಸಾಬೀತು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Kota-Poojari

Officers Meeting: ವಸತಿ ಯೋಜನೆ ಫ‌ಲಾನುಭವಿಗಳಿಗೆ ಶೀಘ್ರ ಅನುದಾನ: ಸಂಸದ ಕೋಟ ಸೂಚನೆ

1-Horoscope

Daily Horoscope: ಭವಿಷ್ಯದ ಕುರಿತು ವಿನಾಕಾರಣ ಚಿಂತೆ ಬಿಡಿ,ಉದ್ಯಮದಲ್ಲಿ ಪ್ರಗತಿ ತೃಪ್ತಿಕರ

Kolila

Uppinangady: ಮುಂದಿನ ಸೆಪ್ಟಂಬರ್‌ನಲ್ಲಿ ಕೊಯಿಲ ಪಶುವೈದ್ಯಕೀಯ ಕಾಲೇಜು ಪ್ರಾರಂಭ

Perduru-Highway

Highway Work: ಪೆರ್ಡೂರಿನಲ್ಲಿ ಪರ್ಯಾಯ ಸಾಧ್ಯತೆ ಪರಿಶೀಲಿಸಲು ಹೈಕೋರ್ಟ್‌ ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolila

Uppinangady: ಮುಂದಿನ ಸೆಪ್ಟಂಬರ್‌ನಲ್ಲಿ ಕೊಯಿಲ ಪಶುವೈದ್ಯಕೀಯ ಕಾಲೇಜು ಪ್ರಾರಂಭ

kalla

B C Road: ಬ್ಯಾಂಕ್‌ ಶಾಖೆಯಿಂದ 1.30 ಲಕ್ಷ ರೂ. ನಗದಿದ್ದ ಬ್ಯಾಗ್‌ ಕಳವು

money

Bantwala: ನಿವೃತ್ತ ಸೈನಿಕರ 1.30 ಲಕ್ಷ ರೂ. ನಗದಿದ್ದ ಬ್ಯಾಗ್‌ ಕಳವು

Bellare: ಗುಣಮಟ್ಟದ ರಸ್ತೆಗಾಗಿ ಠಿಕಾಣಿ ಹೂಡಿದ ಕೃಷಿಕ

Bellare: ಗುಣಮಟ್ಟದ ರಸ್ತೆಗಾಗಿ ಠಿಕಾಣಿ ಹೂಡಿದ ಕೃಷಿಕ

ರಸ್ತೆ ಮಧ್ಯೆ ಪ್ರಯಾಣಿಕರಿಗೆ ಬಸ್‌ ನಿಲುಗಡೆ; ಕೆಲವು ಚಾಲಕರ ಬೇಜವಾಬ್ದಾರಿ ವರ್ತನೆ

Belthangady: ರಸ್ತೆ ಮಧ್ಯೆ ಪ್ರಯಾಣಿಕರಿಗೆ ಬಸ್‌ ನಿಲುಗಡೆ; ಸಂಚಾರ ನಿಯಮ ಉಲ್ಲಂಘನೆ

MUST WATCH

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

ಹೊಸ ಸೇರ್ಪಡೆ

Police

Udupi: ಕರ್ತವ್ಯಲೋಪ: 80 ಪೊಲೀಸ್‌ ಸಿಬಂದಿ ಅಮಾನತು; ಎಸ್‌ಪಿ ಕಟ್ಟುನಿಟ್ಟಿನ ಕ್ರಮ

Mang-Murder

Mangaluru: ಶ್ರೀಮತಿ ಶೆಟ್ಟಿ ಕೊ* ಪ್ರಕರಣ: ಮೂವರ ಅಪರಾಧ ಸಾಬೀತು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Kota-Poojari

Officers Meeting: ವಸತಿ ಯೋಜನೆ ಫ‌ಲಾನುಭವಿಗಳಿಗೆ ಶೀಘ್ರ ಅನುದಾನ: ಸಂಸದ ಕೋಟ ಸೂಚನೆ

1-Horoscope

Daily Horoscope: ಭವಿಷ್ಯದ ಕುರಿತು ವಿನಾಕಾರಣ ಚಿಂತೆ ಬಿಡಿ,ಉದ್ಯಮದಲ್ಲಿ ಪ್ರಗತಿ ತೃಪ್ತಿಕರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.