Vitla: ನಿವೃತ್ತ ಪ್ರಾಂಶುಪಾಲ ಪಂಜಾಜೆ ಸುಬ್ಬಣ್ಣ ಭಟ್ ನಿಧನ
Team Udayavani, Jul 31, 2024, 12:13 PM IST
ವಿಟ್ಲ: ಕನ್ಯಾನ ಗ್ರಾಮದ ಪಂಜಾಜೆ ನಿವಾಸಿ, ನಿವೃತ್ತ ಪ್ರಾಂಶುಪಾಲ ಕೆ.ಸುಬ್ಬಣ್ಣ ಭಟ್(80) ಅವರು ಜು.30ರ ಮಂಗಳವಾರ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು.
ಮೃತರು ತಾಯಿ, ಸಹೋದರ, ಪತ್ನಿ, ಇಬ್ಬರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಕಮ್ಮಾಜೆ ಮನೆತನದ ಕೆ.ಸುಬ್ಬಣ್ಣ ಭಟ್, ಉಪನ್ಯಾಸಕರಾಗಿ ಕೊಂಬೆಟ್ಟು, ಉಪ್ಪಿನಂಗಡಿ ಪದವಿ ಪೂರ್ವ ಕಾಲೇಜಿನಲ್ಲಿ ಸೇವೆ ಸಲ್ಲಿಸಿ, ಭಡ್ತಿ ಪಡೆದು ಕನ್ಯಾನ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ನಿವೃತ್ತರಾಗಿದ್ದರು.
ಸುಬ್ಬಣ್ಣ ಭಟ್ ಅವರು ಕನ್ಯಾನ ಶ್ರೀ ಮಲರಾಯ ದೈವಸ್ಥಾನ ಮತ್ತು ದೇಲಂತಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್ ಸಿಸ್ಟಮ್
Bantwala: ಶರಣ್ ಪಂಪ್ ವೆಲ್ ಗೆ ಸವಾಲು ಹಾಕಿದ ಶರೀಫ್… ಬಂಟ್ವಾಳದಲ್ಲಿ ಬಿಗುವಿನ ವಾತಾವರಣ
Eid Milad: ರ್ಯಾಲಿ ವಿಚಾರ ಪ್ರಚೋದನಕಾರಿ ಹೇಳಿಕೆ: ಇಬ್ಬರ ವಿರುದ್ಧ ಪ್ರಕರಣ ದಾಖಲು
Cocoa; ವ್ಯಾಪಕವಾಗಿ ಕರಟಿದ ಕೊಕ್ಕೋ; ವಿಪರೀತ ಮಳೆ ತಂದೊಡ್ಡಿದೆ ಬೆಳೆಗಾರರಿಗೆ ಭಾರೀ ನಷ್ಟ
Sullia: ಬೈಕ್ ಗಳ ನಡುವೆ ಅಪಘಾತ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.