Dharmasthala ಬೋಳಿಯಾರ್ನಲ್ಲಿ ಕಾಡಾನೆ ದಾಳಿ
Team Udayavani, Aug 6, 2024, 8:48 PM IST
ಬೆಳ್ತಂಗಡಿ: ಧರ್ಮಸ್ಥಳ ಸಮೀಪದ ಬೋಳಿಯಾರು ಪ್ರದೇಶದಲ್ಲಿ ನಿತ್ಯನಿರಂತರ ಎಂಬಂತೆ ಕಳೆದ ಹಲವು ದಿನಗಳಿಂದ ಕಾಡಾನೆ ದಾಳಿ ನಡೆಸುತ್ತಿರುವ ಘಟನೆ ಮಂಗಳವಾರ (ಆ.6) ಬೆಳಕಿಗೆ ಬಂದಿದೆ.
ಇತ್ತೀಚೆಗೆ ಮುಖ್ಯ ರಸ್ತೆಯಲ್ಲೇ ಕಾಣಿಸಿಕೊಂಡಿದ್ದ ಆನೆಗಳು, ಸಂಜೆಯಾಗುತ್ತಿದ್ದಂತೆ ಸಮೀಪದಲ್ಲಿ ಬೆಳೆದಿರುವ ಅಡಿಕೆ, ತೆಂಗು, ಬಾಳೆಗಿಡಗಳನ್ನು ಧ್ವಂಸ ಮಾಡುತ್ತಿದೆ. ಆನೆಯ ಹಾವಳಿಯಿಂದಾಗಿ ತರಕಾರಿ, ಮರಗೆಣಸು ಮುಂತಾದ ಬೆಳೆಗಳೆಲ್ಲಾ ನಾಶವಾಗಿದ್ದು, ರಾತ್ರಿ ಮನೆಯಿಂದ ಹೊರ ಹೋಗದಂತಾಗಿದೆ ಎಂದು ಕೃಷಿಕರು ಅಳಲು ತೋಡಿಕೊಂಡಿದ್ದಾರೆ. ಸಂಬಂದಪಟ್ಟ ಅರಣ್ಯ ಇಲಾಖೆಯು ಗರ್ನಲ್ ನೀಡಿದರು ನಿರಂತರ ಕಾಡಾನೆ ದಾಳಿಯಿಂದ ಇಲ್ಲಿನ ಕೃಷಿಕರು ರೋಸಿಹೋಗಿದ್ದಾರೆ ಎಂದು ಸ್ಥಳಿಯರು ತಿಳಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು
BC Road ಕಾರು ಅಪಘಾತವಾದ ಸ್ಥಳ ಪರಿಶೀಲಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
Bolanthuru: ಗಣೇಶೋತ್ಸವ ಮೆರವಣಿಗೆಯಲ್ಲಿ ತಿಂಡಿ- ಪಾನೀಯ ನೀಡದಂತೆ ಮಸೀದಿಗೆ ಪತ್ರ
Puttur ಅತ್ಯಾಚಾರ ಆರೋಪ; ಮಾನವ ಹಕ್ಕುಗಳ ಆಯೋಗಕ್ಕೂ ದೂರು
Heavy Rain: ಸುಬ್ರಹ್ಮಣ್ಯದಲ್ಲಿ ಹೆದ್ದಾರಿ ಜಲಾವೃತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.