Bantwala: ಚಲಿಸುತ್ತಿರುವ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ತುಮಕೂರಿನ ಮಹಿಳೆ ಬಂಟ್ವಾಳದಲ್ಲಿ ಆತ್ಮಹತ್ಯೆ

Team Udayavani, Feb 15, 2024, 9:04 AM IST

2-bantwala

ಬಂಟ್ವಾಳ: ಚಲಿಸುತ್ತಿರುವ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಮಹಿಳೆಯೋರ್ವವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ. 15ರ ಗುರುವಾರ (ಇಂದು) ಬೆಳಿಗ್ಗೆ ಸುಮಾರು 6.20 ಕ್ಕೆ ನಡೆದಿದೆ.

ತುಮಕೂರು ಜಿಲ್ಲೆಯ ನಯನ ಎಂ.ಜಿ.(27) ಎಂಬ ಮಹಿಳೆ ಆತ್ಮಹತ್ಯೆ ಮಾಡಿಕೊಂಡವರಾಗಿರಬೇಕು ಎಂದು ಅವರ ಬ್ಯಾಗ್ ನಲ್ಲಿ ಸಿಕ್ಕಿರುವ ಆಧಾರ್ ಕಾರ್ಡ್ ನ ಮಾಹಿತಿಯನ್ನು ರೈಲ್ವೆ ಪೊಲೀಸರು ಬಂಟ್ವಾಳ ನಗರ ಠಾಣಾ ಪೊಲೀಸರಿಗೆ ನೀಡಿದ್ದಾರೆ.

ಆಕೆಯ ಆಧಾರ್ ಕಾರ್ಡ್ ನಲ್ಲಿ ಕೇರ್‌/ಆಫ್‌ ಎಮ್.ಗೋವಿಂದರಾಜು ಪಡಸಾಲೆಹಟ್ಟಿ, ಮಿಡಿಗೇಶಿ, ಮಧುಗಿರಿ ತಾಲೂಕು ತುಮಕೂರು ಜಿಲ್ಲೆ ಹೊಸಕರೆ ಎಂಬ ವಿಳಾಸವಿದೆ.

ನಯನ ಕಣ್ಣೂರು-ಬೆಂಗಳೂರು- ಮಂಗಳೂರು ರೈಲಿನಲ್ಲಿ ಬಂದಿದ್ದು, ಬಿಸಿರೋಡಿನ ನೇತ್ರಾವತಿ ನದಿಯ ರೈಲ್ವೆ ಓವರ್ ಬ್ರಿಡ್ಜ್ ನಲ್ಲಿ ರೈಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆಕೆ ಕುಳಿತುಕೊಂಡಿದ್ದ ಸೀಟಿನಲ್ಲಿದ್ದ ಬ್ಯಾಗ್ ನ್ನು ರೈಲ್ವೆ ಸಿಬ್ಬಂದಿಗಳು ಬಿಸಿರೋಡಿನ ಕಚೇರಿಗೆ ನೀಡಿ ಮಾಹಿತಿ ನೀಡಿದ್ದಾರೆ. ನಯನ ಅವರು ಯಾಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಮತ್ತು ಅವರ ವಿಳಾಸದ ವಿವರ ಸರಿಯಾಗಿ ಇನ್ನಷ್ಟೇ ತಿಳಿಯಬೇಕಿದೆ.

ನದಿಯಲ್ಲಿ ತೇಲಾಡುವ ಸ್ಥಿತಿಯಲ್ಲಿದ್ದ ಮಹಿಳೆಯ ಮೃತದೇಹವನ್ನು ಸ್ಥಳೀಯ ಮುಳುಗುತಜ್ಞ ಮಹಮ್ಮದ್ ಅವರ ತಂಡ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಬಂಟ್ವಾಳ ನಗರ ಪೊಲೀಸ್ ಠಾಣೆಯ ಎ‌ಎಸ್.ಐ.ದೇವಪ್ಪ, ವಿಜಯ ಕುಮಾರ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಟಾಪ್ ನ್ಯೂಸ್

Raichur: ನೂತನ ಜಿಲ್ಲಾಧಿಕಾರಿಯಾಗಿ ನಿತೀಶ್ ಕೆ. ಆಯ್ಕೆ

Raichur: ನೂತನ ಜಿಲ್ಲಾಧಿಕಾರಿಯಾಗಿ ನಿತೀಶ್ ಕೆ. ನಿಯೋಜನೆ

Hathras Stampede: ಅಲಿಗಢದಲ್ಲಿರುವ ಸಂತ್ರಸ್ತರ ಮನೆಗೆ ಇಂದು ರಾಹುಲ್ ಗಾಂಧಿ ಭೇಟಿ

Hathras Stampede: ಅಲಿಗಢದಲ್ಲಿರುವ ಸಂತ್ರಸ್ತರ ಮನೆಗೆ ಇಂದು ರಾಹುಲ್ ಗಾಂಧಿ ಭೇಟಿ

Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು

Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು

2-kushtagi

ನಿಯಂತ್ರಣ ತಪ್ಪಿ ಸ್ಲೀಪರ್ ಕೋಚ್ ಬಸ್ ಪಲ್ಟಿ; ಚಾಲಕ ಸಾವು; ಹಲವು ಪ್ರಯಾಣಿಕರಿಗೆ ಗಾಯ

vidhana-Soudha

Karnataka Government: 7ನೇ ವೇತನ ಆಯೋಗದ ಶಿಫಾರಸಿಗೆ ಎಳ್ಳುನೀರು?

High-Court

HSRP ಅಳವಡಿಕೆ ಅವಧಿ ಸೆ. 15ರವರೆಗೆ ವಿಸ್ತರಣೆ

Dengue

Health Problem: ಕರುನಾಡ‌ ಜೀವ‌ ಹಿಂಡುತ್ತಿರುವ ಡೆಂಗ್ಯೂ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajilamogaru: ಗಾಳ ಹಾಕುತ್ತಿದ್ದ ವ್ಯಕ್ತಿ ನೀರು ಪಾಲು

Ajilamogaru: ಗಾಳ ಹಾಕುತ್ತಿದ್ದ ವ್ಯಕ್ತಿ ನೀರು ಪಾಲು

Missing ನೇಲ್ಯಕುಮೇರ್‌: ತಡರಾತ್ರಿ ಬಾಡಿಗೆಗೆ ತೆರಳಿದ್ದ ರಿಕ್ಷಾ ಚಾಲಕ ನಿಗೂಢ ನಾಪತ್ತೆMissing ನೇಲ್ಯಕುಮೇರ್‌: ತಡರಾತ್ರಿ ಬಾಡಿಗೆಗೆ ತೆರಳಿದ್ದ ರಿಕ್ಷಾ ಚಾಲಕ ನಿಗೂಢ ನಾಪತ್ತೆ

Missing ನೇಲ್ಯಕುಮೇರ್‌: ತಡರಾತ್ರಿ ಬಾಡಿಗೆಗೆ ತೆರಳಿದ್ದ ರಿಕ್ಷಾ ಚಾಲಕ ನಿಗೂಢ ನಾಪತ್ತೆ

ಪುತ್ತೂರು: ಮುಚ್ಚಿಹೋದ ಶಾಲೆಯಿಂದ ಮುಚ್ಚಲಿದ್ದ ಶಾಲೆಗೆ ಜೀವದಾನ!

ಪುತ್ತೂರು: ಮುಚ್ಚಿಹೋದ ಶಾಲೆಯಿಂದ ಮುಚ್ಚಲಿದ್ದ ಶಾಲೆಗೆ ಜೀವದಾನ!

9-Bantwala

Bantwala: ರಾಮಲಕಟ್ಟೆ: ಡಿವೈಡರ್ ಗೆ ಢಿಕ್ಕಿಯಾದ ಖಾಸಗಿ ಬಸ್

6-belthangady

Belthangady: ಉತ್ತಮ ಮಳೆ; ತೆಂಕಾರಂದೂರು ದೇವಸ್ಥಾನದ ಆವರಣದ ತಡೆ ಗೋಡೆ ಕುಸಿತ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Raichur: ನೂತನ ಜಿಲ್ಲಾಧಿಕಾರಿಯಾಗಿ ನಿತೀಶ್ ಕೆ. ಆಯ್ಕೆ

Raichur: ನೂತನ ಜಿಲ್ಲಾಧಿಕಾರಿಯಾಗಿ ನಿತೀಶ್ ಕೆ. ನಿಯೋಜನೆ

Hathras Stampede: ಅಲಿಗಢದಲ್ಲಿರುವ ಸಂತ್ರಸ್ತರ ಮನೆಗೆ ಇಂದು ರಾಹುಲ್ ಗಾಂಧಿ ಭೇಟಿ

Hathras Stampede: ಅಲಿಗಢದಲ್ಲಿರುವ ಸಂತ್ರಸ್ತರ ಮನೆಗೆ ಇಂದು ರಾಹುಲ್ ಗಾಂಧಿ ಭೇಟಿ

Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು

Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು

2-kushtagi

ನಿಯಂತ್ರಣ ತಪ್ಪಿ ಸ್ಲೀಪರ್ ಕೋಚ್ ಬಸ್ ಪಲ್ಟಿ; ಚಾಲಕ ಸಾವು; ಹಲವು ಪ್ರಯಾಣಿಕರಿಗೆ ಗಾಯ

vidhana-Soudha

Karnataka Government: 7ನೇ ವೇತನ ಆಯೋಗದ ಶಿಫಾರಸಿಗೆ ಎಳ್ಳುನೀರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.