![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 25, 2024, 1:23 AM IST
ಉಡುಪಿ: ಕುಮಟಾ ನಿವಾಸಿ ಅಭಿನ್ ವೈದ್ಯ (19) ಅವರು ಜ.23ರಂದು ರಾತ್ರಿ ಬೆಂಗಳೂರಿನಿಂದ ಮುರುಡೇಶ್ವರ ಎಕ್ಸ್ಪ್ರೆಸ್ ರೈಲಿನಲ್ಲಿ ಹೋಗುತ್ತಿರುವಾಗ ಬ್ಯಾಗ್ನ್ನು ಸೀಟ್ನಲ್ಲಿರಿಸಿ ಶೌಚಾಲಯಕ್ಕೆ ತೆರಳಿದ್ದು, ಈ ವೇಳೆ ಕಳ್ಳರು ಬ್ಯಾಗ್ ಅನ್ನು ಕಳವು ಮಾಡಿದ್ದಾರೆ.
ಬ್ಯಾಗ್ನಲ್ಲಿ 1.9 ಲ.ರೂ. ಮೌಲ್ಯದ ಆ್ಯಪಲ್ ಲ್ಯಾಪ್ಟಾಪ್, 20 ಸಾವಿರ ರೂ. ಮೌಲ್ಯದ ಆ್ಯಪಲ್ ಇಯರ್ಬಡ್, 50 ಸಾವಿರ ರೂ.ಮೌಲ್ಯದ ಚಿನ್ನದ ಸರ, ಬಟ್ಟೆ ಸೇರಿದಂತೆ ಒಟ್ಟು 1.80 ಲ.ರೂ. ಮೌಲ್ಯದ ಸೊತ್ತುಗಳನ್ನು ಕಳ್ಳರು ಕಳವು ಮಾಡಿದ್ದಾರೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.