Theft Case: 2 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು
Team Udayavani, Sep 25, 2024, 11:26 PM IST
ಅಜೆಕಾರು: ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಕಳ್ಳರು ಮನೆಯೊಳಗೆ ನುಗ್ಗಿ ಕಪಾಟಿನಲ್ಲಿರಿಸಿದ್ದ ಸುಮಾರು 2 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವುಗೈದ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮದಲ್ಲಿ ನಡೆದಿದೆ.
ಶಿರ್ಲಾಲಿನ ಲಕ್ಷ್ಮೀ ಅವರು ಸೆ. 16ರಂದು ಬೆಳಗ್ಗೆ 9.45ರ ಸುಮಾರಿಗೆ ಮನೆಯ ಬಾಗಿಲು ಹಾಕಿ ತನ್ನ ಅತ್ತೆಯನ್ನು ಬೀಡಿ ಬ್ರಾಂಚಿಗೆ ಬಿಡಲು ಸ್ಕೂಟರಿನಲ್ಲಿ ತೆರಳಿದ್ದು, ಈ ಸಂದರ್ಭದಲ್ಲಿ ಅವರು ಮನೆಯ ಬಾಗಿಲಿಗೆ ಬೀಗ ಹಾಕಿರಲಿಲ್ಲ. ಇದನ್ನು ಗಮನಿಸಿದ್ದ ಕಳ್ಳರು ಮನೆಗೆ ನುಗ್ಗಿ ಕಪಾಟಿನಲ್ಲಿರಿಸಿದ್ದ ಒಂದು ಮುಕ್ಕಾಲು ಪವನ್ನ ಪೆಂಡೆಂಟ್ ಚೈನ್ ಮತ್ತು 2 ಪವನ್ನ ಉಂಗುರ ಮತ್ತು ಅರ್ಧ ಪವನ್ನ ಕಿವಿಯೋಲೆ ಸೇರಿದಂತೆ ಸುಮಾರು 2 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿ ಪರಾರಿಯಾಗಿದ್ದಾ ರೆ. ಅಜೆಕಾರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಗೀತಾರ್ಥ ಚಿಂತನೆ-46: ಖರ್ಚಿಲ್ಲದ ಪ್ರೀತಿ, ಸ್ನೇಹದಿಂದಲೇ ಭಗವಂತನೊಲುಮೆ
Manipal: ಬ್ಯಾಂಕ್ಗಳಲ್ಲಿ ಕನ್ನಡ ಕಡ್ಡಾಯ ಮಾಡಿ: ಜಿಪಂ ಸಿಇಒ ಪ್ರತೀಕ್ ಬಾಯಲ್
Hebri: ಕುಚ್ಚಾರು, ಮಾತ್ಕಲ್: ಆನೆ ಹಾವಳಿ; ಕೃಷಿಗೆ ಹಾನಿ
Udupi: ವಾರದ 4 ದಿನ ಬಿಸಿಯೂಟದ ಜತೆಗೆ ಪೌಷ್ಟಿಕ ಆಹಾರ: ಅಜೀಂ ಪ್ರೇಮ್ಜಿ ಫೌಂಡೇಷನ್
Brahmavar ಸಕ್ಕರೆ ಕಾರ್ಖಾನೆ ಮಹಾಸಭೆ: ಕೃಷಿ ಉದ್ದಿಮೆ ಸ್ಥಾಪನೆಗೆ ರೈತರ ಆಗ್ರಹ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಜೆಡಿಎಸ್ ಪಟ್ಟು, ಪ್ರತಿಭಟನೆ
Udupi: ಗೀತಾರ್ಥ ಚಿಂತನೆ-46: ಖರ್ಚಿಲ್ಲದ ಪ್ರೀತಿ, ಸ್ನೇಹದಿಂದಲೇ ಭಗವಂತನೊಲುಮೆ
MUDA Case: ಸಿಎಂ ತಪ್ಪು ಮಾಡಿಲ್ಲ, ಅಧಿಕಾರಿಗಳು ಮಾಡಿರಬಹುದು: ಡಿ.ಕೆ.ಶಿವಕುಮಾರ್
MUDA Case: ಅಭಿಯೋಜನೆಗೆ ಅನುಮತಿ ಎಲ್ಲರಿಗೂ ಅನ್ವಯ ಆಗಲಿ: ಗೃಹ ಸಚಿವ ಡಾ.ಜಿ. ಪರಮೇಶ್ವರ್
Mangalore University: ಮಾನವತಾವಾದದ ಮೌಲ್ಯ ಬೆಳೆಸಿಕೊಳ್ಳಿ:ನ್ಯಾಯಮೂರ್ತಿ ಸಂತೋಷ್ ಹೆಗ್ಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.