Udupi: ಪಕ್ಷ ವಿರೋಧಿ ಚಟುವಟಿಕೆ… 4 ಮಂದಿ ಬಿಜೆಪಿ ಪದಾಧಿಕಾರಿಗಳಿಗೆ ಶಿಸ್ತು ಕ್ರಮದ ನೋಟಿಸ್


Team Udayavani, May 28, 2024, 4:57 PM IST

ಪಕ್ಷ ವಿರೋಧಿ ಚಟುವಟಿಕೆ: 4 ಮಂದಿ ಬಿಜೆಪಿ ಪದಾಧಿಕಾರಿಗಳಿಗೆ ಶಿಸ್ತು ಕ್ರಮದ ನೋಟಿಸ್

ಉಡುಪಿ: ಜೂನ್ 3ರಂದು ನಡೆಯಲಿರುವ ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಪಕ್ಷೇತರ ಅಭ್ಯರ್ಥಿಯ ಜೊತೆ ಗುರುತಿಸಿಕೊಂಡು ಅವರಿಗೆ ಮತ ಯಾಚಿಸುತ್ತಿರುವ ವಿಚಾರ ಪಕ್ಷದ ಗಮನಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಹೇಶ್ ಠಾಕೂರ್, ಕಾಪು ಮಂಡಲ ಉಪಾಧ್ಯಕ್ಷ ಉಪೇಂದ್ರ ನಾಯಕ್, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ರೋಷನ್ ಶೆಟ್ಟಿ ಮತ್ತು ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಜುನೈದ್ ಇವರಿಗೆ ಜಿಲ್ಲಾ ಬಿಜೆಪಿಯಿಂದ ಶಿಸ್ತು ಕ್ರಮದ ನೋಟೀಸ್ ನೀಡಲಾಗಿದೆ.

ಪಕ್ಷದ ಪದಾಧಿಕಾರಿಗಳಾಗಿ ಜವಾಬ್ದಾರಿ ಹೊಂದಿದ್ದರೂ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವುದು ಅಕ್ಷಮ್ಯವಾಗಿದೆ. ಪಕ್ಷದ ಶಿಸ್ತನ್ನು ಉಲ್ಲಂಘನೆ ಮಾಡಿರುವ ಕಾರಣಕ್ಕೆ 48 ಘಂಟೆಗಳ ಒಳಗಾಗಿ ಜಿಲ್ಲಾಧ್ಯಕ್ಷರ ಮುಂದೆ ಸ್ಪಷ್ಟೀಕರಣವನ್ನು ನೀಡಬೇಕು ಎಂದು ನೋಟಿಸ್ ನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಅಪರಾಧ ಪ್ರಕರಣ ಬೇಧಿಸುವಲ್ಲಿ ಫಾರೆನ್ಸಿಕ್ ಸೈನ್ಸ್ ಪಾತ್ರ ಪ್ರಮುಖ: ಡಾ.ವಿನೋದ್ ನಾಯಕ

ಟಾಪ್ ನ್ಯೂಸ್

1-neet

NEET ಗದ್ದಲಕ್ಕೆ ಸಂಸತ್‌ ಕಲಾಪ ಬಲಿ; ಉಭಯ ಸದನದಲ್ಲಿ ಕೋಲಾಹಲ

CT Ravi; ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮಕ್ಕೆ ಹನಿ ಟ್ರ್ಯಾಪ್‌ ನಂಟು

CT Ravi; ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮಕ್ಕೆ ಹನಿ ಟ್ರ್ಯಾಪ್‌ ನಂಟು

Exam

NTA ಸುಧಾರಣೆಗೆ ಪೋಷಕರು, ವಿದ್ಯಾರ್ಥಿಗಳಿಂದ ಸಲಹೆ ಆಹ್ವಾನ

1-weddding

Crazy Rich Asian Wedding; ಮದುವೆಗೆ ಬಂದವರಿಗೆ 66,000 ರೂ. ನಗದು ಗಿಫ್ಟ್!

Rain ದ.ಕ.ದಲ್ಲಿ ಮಳೆ ಇಳಿಮುಖ: 3 ದಿನ “ಎಲ್ಲೋ ಅಲರ್ಟ್‌’

Rain ದ.ಕ.ದಲ್ಲಿ ಮಳೆ ಇಳಿಮುಖ: 3 ದಿನ “ಎಲ್ಲೋ ಅಲರ್ಟ್‌’

1-al

Washington; ಬಿಸಿಲಿನ ಬೇಗೆಗೆ ಕರಗಿಯೇ ಹೋಯಿತು ಲಿಂಕನ್‌ ಪ್ರತಿಮೆ!

1-wwewe

Delhi Airport; ಮೋದಿ ಉದ್ಘಾಟಿಸಿದ್ದ ಟರ್ಮಿನಲ್‌: ಖರ್ಗೆ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uchila Shree Mahalaxmi temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ

Uchila Shree Mahalaxmi Temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ

Udupi ಕರ್ಕಶ ಹಾರ್ನ್: ಬಸ್‌ ಚಾಲಕನ ವಿರುದ್ಧ ಪ್ರಕರಣ ದಾಖಲು

Udupi ಕರ್ಕಶ ಹಾರ್ನ್: ಬಸ್‌ ಚಾಲಕನ ವಿರುದ್ಧ ಪ್ರಕರಣ ದಾಖಲು

Fraud Case ಹೆಚ್ಚಿನ ಲಾಭಾಂಶದ ಆಮಿಷ: ಲಕ್ಷಾಂತರ ರೂ. ವಂಚನೆ

Fraud Case ಹೆಚ್ಚಿನ ಲಾಭಾಂಶದ ಆಮಿಷ: ಲಕ್ಷಾಂತರ ರೂ. ವಂಚನೆ

2-manipal

Manipal: ಹೊತ್ತಿ ಉರಿದು ಹಿಮ್ಮುಖವಾಗಿ ಚಲಿಸಿದ ಕಾರು… ತಪ್ಪಿದ ಅನಾಹುತ

5

Parkala: ಚಾಲಕನಿಗೆ ಮೂರ್ಛೆ; ಹಿಮ್ಮುಖವಾಗಿ ಚಲಿಸಿದ ಬಸ್

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

1-neet

NEET ಗದ್ದಲಕ್ಕೆ ಸಂಸತ್‌ ಕಲಾಪ ಬಲಿ; ಉಭಯ ಸದನದಲ್ಲಿ ಕೋಲಾಹಲ

CT Ravi; ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮಕ್ಕೆ ಹನಿ ಟ್ರ್ಯಾಪ್‌ ನಂಟು

CT Ravi; ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮಕ್ಕೆ ಹನಿ ಟ್ರ್ಯಾಪ್‌ ನಂಟು

Exam

NTA ಸುಧಾರಣೆಗೆ ಪೋಷಕರು, ವಿದ್ಯಾರ್ಥಿಗಳಿಂದ ಸಲಹೆ ಆಹ್ವಾನ

1—dsadssad

Maharashtra; ಕರ್ನಾಟಕದಂತೆ ಸ್ತ್ರೀಯರಿಗೆ ಮಾಸಿಕ ನೆರವು

1-weddding

Crazy Rich Asian Wedding; ಮದುವೆಗೆ ಬಂದವರಿಗೆ 66,000 ರೂ. ನಗದು ಗಿಫ್ಟ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.