![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 19, 2020, 9:56 PM IST
ಕಟಪಾಡಿ: ಕಾಪು ವಿಧಾನ ಸಭಾ ಕ್ಷೇತ್ರದ ಹಿರಿಯಡ್ಕ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆಯನ್ನು ಕಂಡಂತಹ ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಅವರು ತತ್ಕ್ಷಣ ಈ ಬಗ್ಗೆ ಭೇಟಿ ನೀಡಿ ಬಜೆ ಡ್ಯಾಂ ಅನ್ನು ಪರಿಶೀಲನೆ ನಡೆಸಿದರು.
ಹೊಯಿಗೆ ಟೆಂಡರ್ ಬಗ್ಗೆ ವಿಚಾರಿಸಿ ಮತ್ತು ಸ್ಟಾಕ್ ಯಾರ್ಡ್ ವೀಕ್ಷಣೆ ನಡೆಸಿದರು.ಗ್ರಾ.ಪಂ. ಉಪಾಧ್ಯಕ್ಷ ಹರೀಶ್ ಪಡ್ಡಂ, ತಾಲೂಕು ಪಂಚಾಯತ್ ಸದಸ್ಯೆ ಸಂಧ್ಯಾ ಕಾಮತ್, ಮಾಜಿ ಅಧ್ಯಕ್ಷೆ ಸುನೀತಾ ನಾಯ್ಕ, ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕಾಪು ಕ್ಷೇತ್ರಾಧ್ಯಕ್ಷ ಶ್ರೀಕಾಂತ್ ನಾಯಕ್ ಅಲೆವೂರು, ಪ್ರಧಾನ ಕಾರ್ಯ ದರ್ಶಿ ಗೋಪಾಲಕೃಷ್ಣ ರಾವ್, ಅನಿಲ್ ಶೆಟ್ಟಿ ಕೊಡಿಬೆಟ್ಟು, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಸತ್ಯಾನಂದ ನಾಯಕ್, ನಿತ್ಯಾನಂದ ಹಿರಿಯಡ್ಕ, ಉಮೇಶ್ ಶೆಟ್ಟಿ, ಪ್ರವೀಣ್ ಕಾಪು ಉಪಸ್ಥಿತರಿದ್ದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.