ಬನ್ನಂಜೆ ರಾಮಾಚಾರ್ಯರ ಪುತ್ರ ಸರ್ವಜ್ಞ ವಿಧಿವಶ
Team Udayavani, Jul 29, 2023, 1:10 PM IST
ಉಡುಪಿ: ಉದಯವಾಣಿ ಪತ್ರಿಕೆಯ ಸ್ಥಾಪಕ ಸಂಪಾದಕ ಬನ್ನಂಜೆ ರಾಮಾಚಾರ್ಯ ಅವರ ಪುತ್ರ ಸರ್ವಜ್ಞ (69 ವ) ಅವರು ಶನಿವಾರ ನಿಧನರಾಗಿದ್ದಾರೆ.
ಕರ್ಣಾಟಕ ಬ್ಯಾಂಕ್ ಉದ್ಯೋಗಿಯಾಗಿದ್ದ ಸರ್ವಜ್ಞ ಅವರು ಮಂಗಳೂರು, ಉಡುಪಿ, ಮೈಸೂರು ಮೊದಲಾದೆಡೆ ಸೇವೆ ಸಲ್ಲಿಸಿ ಸಾಸ್ತಾನ ಶಾಖೆಯಲ್ಲಿ ಮ್ಯಾನೇಜರ್ ಆಗಿ ನಿವೃತ್ತರಾಗಿದ್ದರು.
ಇದನ್ನೂ ಓದಿ:ಪ್ರತಿಕೂಲ ಹವಾಮಾನ: ಬಂಗಾಳಕೊಲ್ಲಿಯಲ್ಲಿ ಸಿಲುಕಿದ್ದ 36 ಭಾರತೀಯ ಮೀನುಗಾರರ ರಕ್ಷಣೆ
ಕಿನ್ನಿಮೂಲ್ಕಿ ವೇಗಾಸ್ ಲೇಔಟ್ ನಿವಾಸಿಯಾಗಿದ್ದ ಅವರು, ಅಂಬಲಪಾಡಿ- ಕಿದಿಯೂರು ಆಂಗ್ಲ ಮಾಧ್ಯಮ ಶಾಲೆಯ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿದ್ದರು. ಪಡುಮುನ್ನೂರು ಪ್ರಕಾಶನದ ಮೂಲಕ ತಂದೆಯವರು ಪುಸ್ತಕಗಳನ್ನು ಪ್ರಟಿಸಿದ್ದರು.
ಸರ್ವಜ್ಞ ಅವರು ಪತ್ನಿಯನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.