ಅಸಮಾಧಾನ ಸರಿಪಡಿಸಿಕೊಳ್ಳಿ: ಜಿಲ್ಲಾ ಪ್ರಮುಖರ ಸಭೆಯಲ್ಲಿ ಬಿ.ಎಲ್‌. ಸಂತೋಷ್‌ ಸೂಚನೆ


Team Udayavani, Apr 17, 2023, 7:12 AM IST

ಅಸಮಾಧಾನ ಸರಿಪಡಿಸಿಕೊಳ್ಳಿ: ಜಿಲ್ಲಾ ಪ್ರಮುಖರ ಸಭೆಯಲ್ಲಿ ಬಿ.ಎಲ್‌. ಸಂತೋಷ್‌ ಸೂಚನೆ

ಉಡುಪಿ: ಬಿಜೆಪಿ ಮಂಗಳೂರು ವಿಭಾಗದ ಡಿಜಿಟಲ್‌ ಮೀಡಿಯಾ ಕಾರ್ಯಕರ್ತರ ಸಮಾವೇಶಕ್ಕೆ ಆಗ ಮಿಸಿದ್ದ ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ 3 ಜಿಲ್ಲೆಗಳ ಜಿಲ್ಲಾಧ್ಯಕ್ಷರ ಸಹಿತವಾಗಿ ಪ್ರಮುಖರ ಸಭೆ ನಡೆಸಿ ಯಾವುದೇ ಅಸಮಾಧಾನಗಳಿದ್ದರೂ ಒಂದೆರಡು ದಿನಗಳಲ್ಲಿ ಬಗೆಹರಿಸಿಕೊಳ್ಳುವಂತೆ ಸೂಚಿಸಿದರು.

ಉಡುಪಿ, ದಕ್ಷಿಣ ಕನ್ನಡ, ಕೊಡಗು ಸೇರಿದಂತೆ ಮಂಗಳೂರು ವಿಭಾಗದ ಪ್ರಮುಖರ ಸಭೆಯನ್ನು ಉಚ್ಚಿಲದ ಮೊಗವೀರ ಭವನ ದಲ್ಲಿ ರವಿವಾರ ನಡೆಸಿದ ಅವರು, ಚುನಾವಣೆ ಗೆಲ್ಲಲು ಬೇಕಾದ ಅಗತ್ಯ ನಿರ್ದೇಶನ ಮತ್ತು ಸೂಚನೆಗಳನ್ನು ನೀಡಿದರು. ಬೂತ್‌ ಮಟ್ಟದಲ್ಲಿ ಆಗಬೇಕಿರುವ ಕಾರ್ಯಗಳ ಮಾಹಿತಿ ನೀಡಿರುವ ಜತೆಗೆ ಈಗಾಗಲೇ ಆಗಿರುವ ಕಾರ್ಯ ವರದಿ ಪಡೆದು, ಅಭ್ಯರ್ಥಿಗಳ ಸುತ್ತಾಟ, ಪಕ್ಷದ ವಿವಿಧ ಪ್ರಕೋಷ್ಠಗಳ ಸಿದ್ಧತೆ ಕುರಿತ ಮಾಹಿತಿ ಪಡೆದರು ಎಂದು ಮೂಲಗಳು ತಿಳಿಸಿವೆ.

ಅಭ್ಯರ್ಥಿಗಳ ಬದಲಾವಣೆಯಿಂದ ಒಂದೆ ರಡು ಕ್ಷೇತ್ರದಲ್ಲಿ ಕೆಲವರಿಗೆ ಅಸಮಾಧಾನ ಆಗಿರ ಬಹುದು. ಅದನ್ನು ಚುನಾವಣೆಯ ಮುಖ್ಯ ವಿಷಯವನ್ನಾಗಿಸದೆ ಆದಷ್ಟು ಬೇಗ ಪೂರ್ಣ ಪ್ರಮಾಣದಲ್ಲಿ ಚುನಾವಣೆಗೆ ಧುಮುಕಿ 2018ರ ಮಾದರಿಯಲ್ಲೇ ಈ ಬಾರಿಯೂ ಎಲ್ಲ ಕ್ಷೇತ್ರಗಳಲ್ಲಿ ಗೆಲುವಿಗೆ ಶ್ರಮಿಸಬೇಕು ಎಂಬ ನಿರ್ದೇಶನ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಅಭ್ಯರ್ಥಿಗಳಾದ ಯಶ್‌ಪಾಲ್‌ ಸುವರ್ಣ, ಗುರ್ಮೆ ಸುರೇಶ್‌ ಶೆಟ್ಟಿ ಸಹಿತ ಜಿಲ್ಲೆಯ ಬಿಜೆಪಿ ಅಭ್ಯರ್ಥಿಗಳು ಹಾಗೂ ಪ್ರಮುಖರು ಭೇಟಿ ಮಾಡಿ ಮಾತುಕತೆ ನಡೆಸಿದರು.

ಟಾಪ್ ನ್ಯೂಸ್

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

isrel netanyahu

India ವರ, ಇರಾಕ್‌, ಇರಾನ್‌ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ಪ್ರಧಾನಿ ನೆತನ್ಯಾಹು 

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

Sunita williams

Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ

naksal (2)

Karnataka; ರಾಜ್ಯದ ಆರು ನಕ್ಸಲರಿಂದ ಶರಣಾಗತಿಗೆ ಒಲವು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

655

Fraud: ಹಳೆ ಬ್ಯಾಟರಿ ನೀಡುವುದಾಗಿ ವಂಚನೆ

02554

Padubidri: 10 ವರ್ಷಗಳ ಹಿಂದೆ ಕಾಣೆಯಾಗಿದ್ದ ಮಹಿಳೆಯ ಪತ್ತೆ

002

Karkala: ಎದೆ ನೋವಿನಿಂದ ಕೃಷಿಕ ಸಾವು

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

028

IPL players: ಐಪಿಎಲ್‌ ಆಟಗಾರರಿಗೆ ಬಂಪರ್‌ ಸಂಭಾವನೆ

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

085

Puttur: ಕಾಂಗ್ರೆಸ್‌ ಕಾರ್ಯಕರ್ತನದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್‌

isrel netanyahu

India ವರ, ಇರಾಕ್‌, ಇರಾನ್‌ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ಪ್ರಧಾನಿ ನೆತನ್ಯಾಹು 

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.